AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಜೂನಿಯರ್​ ಎನ್​ಟಿಆರ್​-ಪುನೀತ್ ರಾಜ್​ಕುಮಾರ್​ ನಡುವಿನ ಸ್ನೇಹ ನೆನಪಿಸುವ ಫೋಟೋಗಳು

Jr NTR | Karnataka Ratna: ಪುನೀತ್​ ರಾಜ್​ಕುಮಾರ್​ ಮತ್ತು ಜೂನಿಯರ್​ ಎನ್​ಟಿಆರ್ ನಡುವೆ ಸ್ನೇಹ ಮನೆ ಮಾಡಿತ್ತು. ​ಅನೇಕ ಸಂದರ್ಭದಲ್ಲಿ ಅವರಿಬ್ಬರು​ ಭೇಟಿ ಆಗಿದ್ದರು.

TV9 Web
| Edited By: |

Updated on:Nov 01, 2022 | 3:34 PM

Share
‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಅವರು ಸ್ನೇಹಜೀವಿ ಆಗಿದ್ದರು. ನಟ ಜೂನಿಯರ್​ ಎನ್​ಟಿಆರ್​ ಜೊತೆ ಅವರು ಬಾಂಧವ್ಯ ಹೊಂದಿದ್ದರು. ಇವರಿಬ್ಬರ ಸ್ನೇಹಕ್ಕೆ ಈ ಫೋಟೋಗಳೇ ಸಾಕ್ಷಿ.

Rare pics of Jr NTR and Karnataka Ratna Puneeth Rajkumar

1 / 5
ಅಪ್ಪು ನಟಿಸಿದ್ದ ‘ಚಕ್ರವ್ಯೂಹ’ ಸಿನಿಮಾದ ‘ಗೆಳೆಯ.. ಗೆಳೆಯ..’ ಹಾಡಿಗೆ ಜೂನಿಯರ್​ ಎನ್​ಟಿಆರ್​ ಧ್ವನಿ ನೀಡಿದ್ದರು. ಆ ಹಾಡು ಜನಮೆಚ್ಚುಗೆ ಪಡೆದುಕೊಂಡಿತು. ಅನೇಕ ಸಂದರ್ಭದಲ್ಲಿ ಅಪ್ಪು ಮತ್ತು ಜೂನಿಯರ್ ಎನ್​ಟಿಆರ್​ ಭೇಟಿ ಆಗಿದ್ದರು.

Rare pics of Jr NTR and Karnataka Ratna Puneeth Rajkumar

2 / 5
ಪುನೀತ್​ ರಾಜ್​ಕುಮಾರ್​ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗುತ್ತಿದೆ. ಈ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಜೂನಿಯರ್​ ಎನ್​ಟಿಆರ್​ ಭಾಗವಹಿಸುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗುತ್ತಿದೆ. ಈ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಜೂನಿಯರ್​ ಎನ್​ಟಿಆರ್​ ಭಾಗವಹಿಸುತ್ತಿದ್ದಾರೆ.

3 / 5
ಅಪ್ಪು ಬಗ್ಗೆ ಜೂನಿಯರ್​ ಎನ್​ಟಿಆರ್​ ಅವರಿಗೆ ಸಖತ್​ ಗೌರವ ಇತ್ತು. ಪುನೀತ್​ ರಾಜ್​ಕುಮಾರ್​ ನಿಧನರಾದಾಗ ಅವರ ಅಂತಿಮ ದರ್ಶನ ಪಡೆಯಲು ಜೂನಿಯರ್​ ಎನ್​ಟಿಆರ್​ ಬೆಂಗಳೂರಿಗೆ ಬಂದಿದ್ದರು.

ಅಪ್ಪು ಬಗ್ಗೆ ಜೂನಿಯರ್​ ಎನ್​ಟಿಆರ್​ ಅವರಿಗೆ ಸಖತ್​ ಗೌರವ ಇತ್ತು. ಪುನೀತ್​ ರಾಜ್​ಕುಮಾರ್​ ನಿಧನರಾದಾಗ ಅವರ ಅಂತಿಮ ದರ್ಶನ ಪಡೆಯಲು ಜೂನಿಯರ್​ ಎನ್​ಟಿಆರ್​ ಬೆಂಗಳೂರಿಗೆ ಬಂದಿದ್ದರು.

4 / 5
ಇಂದು ಅಪ್ಪು ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ. ಜೂನಿಯರ್​ ಎನ್​ಟಿಆರ್​ ಅವರ ಮನದಲ್ಲೂ ಈ ಬಗ್ಗೆ ನೋವಿದೆ. ಅವರ ಮನೆಯಲ್ಲಿ ಪುನೀತ್​ ರಾಜ್​ಕುಮಾರ್​ ಫೋಟೋ ರಾರಾಜಿಸುತ್ತಿದೆ.

ಇಂದು ಅಪ್ಪು ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ. ಜೂನಿಯರ್​ ಎನ್​ಟಿಆರ್​ ಅವರ ಮನದಲ್ಲೂ ಈ ಬಗ್ಗೆ ನೋವಿದೆ. ಅವರ ಮನೆಯಲ್ಲಿ ಪುನೀತ್​ ರಾಜ್​ಕುಮಾರ್​ ಫೋಟೋ ರಾರಾಜಿಸುತ್ತಿದೆ.

5 / 5

Published On - 3:34 pm, Tue, 1 November 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು