AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಜೂನಿಯರ್​ ಎನ್​ಟಿಆರ್​-ಪುನೀತ್ ರಾಜ್​ಕುಮಾರ್​ ನಡುವಿನ ಸ್ನೇಹ ನೆನಪಿಸುವ ಫೋಟೋಗಳು

Jr NTR | Karnataka Ratna: ಪುನೀತ್​ ರಾಜ್​ಕುಮಾರ್​ ಮತ್ತು ಜೂನಿಯರ್​ ಎನ್​ಟಿಆರ್ ನಡುವೆ ಸ್ನೇಹ ಮನೆ ಮಾಡಿತ್ತು. ​ಅನೇಕ ಸಂದರ್ಭದಲ್ಲಿ ಅವರಿಬ್ಬರು​ ಭೇಟಿ ಆಗಿದ್ದರು.

TV9 Web
| Edited By: |

Updated on:Nov 01, 2022 | 3:34 PM

Share
‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಅವರು ಸ್ನೇಹಜೀವಿ ಆಗಿದ್ದರು. ನಟ ಜೂನಿಯರ್​ ಎನ್​ಟಿಆರ್​ ಜೊತೆ ಅವರು ಬಾಂಧವ್ಯ ಹೊಂದಿದ್ದರು. ಇವರಿಬ್ಬರ ಸ್ನೇಹಕ್ಕೆ ಈ ಫೋಟೋಗಳೇ ಸಾಕ್ಷಿ.

Rare pics of Jr NTR and Karnataka Ratna Puneeth Rajkumar

1 / 5
ಅಪ್ಪು ನಟಿಸಿದ್ದ ‘ಚಕ್ರವ್ಯೂಹ’ ಸಿನಿಮಾದ ‘ಗೆಳೆಯ.. ಗೆಳೆಯ..’ ಹಾಡಿಗೆ ಜೂನಿಯರ್​ ಎನ್​ಟಿಆರ್​ ಧ್ವನಿ ನೀಡಿದ್ದರು. ಆ ಹಾಡು ಜನಮೆಚ್ಚುಗೆ ಪಡೆದುಕೊಂಡಿತು. ಅನೇಕ ಸಂದರ್ಭದಲ್ಲಿ ಅಪ್ಪು ಮತ್ತು ಜೂನಿಯರ್ ಎನ್​ಟಿಆರ್​ ಭೇಟಿ ಆಗಿದ್ದರು.

Rare pics of Jr NTR and Karnataka Ratna Puneeth Rajkumar

2 / 5
ಪುನೀತ್​ ರಾಜ್​ಕುಮಾರ್​ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗುತ್ತಿದೆ. ಈ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಜೂನಿಯರ್​ ಎನ್​ಟಿಆರ್​ ಭಾಗವಹಿಸುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗುತ್ತಿದೆ. ಈ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಜೂನಿಯರ್​ ಎನ್​ಟಿಆರ್​ ಭಾಗವಹಿಸುತ್ತಿದ್ದಾರೆ.

3 / 5
ಅಪ್ಪು ಬಗ್ಗೆ ಜೂನಿಯರ್​ ಎನ್​ಟಿಆರ್​ ಅವರಿಗೆ ಸಖತ್​ ಗೌರವ ಇತ್ತು. ಪುನೀತ್​ ರಾಜ್​ಕುಮಾರ್​ ನಿಧನರಾದಾಗ ಅವರ ಅಂತಿಮ ದರ್ಶನ ಪಡೆಯಲು ಜೂನಿಯರ್​ ಎನ್​ಟಿಆರ್​ ಬೆಂಗಳೂರಿಗೆ ಬಂದಿದ್ದರು.

ಅಪ್ಪು ಬಗ್ಗೆ ಜೂನಿಯರ್​ ಎನ್​ಟಿಆರ್​ ಅವರಿಗೆ ಸಖತ್​ ಗೌರವ ಇತ್ತು. ಪುನೀತ್​ ರಾಜ್​ಕುಮಾರ್​ ನಿಧನರಾದಾಗ ಅವರ ಅಂತಿಮ ದರ್ಶನ ಪಡೆಯಲು ಜೂನಿಯರ್​ ಎನ್​ಟಿಆರ್​ ಬೆಂಗಳೂರಿಗೆ ಬಂದಿದ್ದರು.

4 / 5
ಇಂದು ಅಪ್ಪು ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ. ಜೂನಿಯರ್​ ಎನ್​ಟಿಆರ್​ ಅವರ ಮನದಲ್ಲೂ ಈ ಬಗ್ಗೆ ನೋವಿದೆ. ಅವರ ಮನೆಯಲ್ಲಿ ಪುನೀತ್​ ರಾಜ್​ಕುಮಾರ್​ ಫೋಟೋ ರಾರಾಜಿಸುತ್ತಿದೆ.

ಇಂದು ಅಪ್ಪು ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ. ಜೂನಿಯರ್​ ಎನ್​ಟಿಆರ್​ ಅವರ ಮನದಲ್ಲೂ ಈ ಬಗ್ಗೆ ನೋವಿದೆ. ಅವರ ಮನೆಯಲ್ಲಿ ಪುನೀತ್​ ರಾಜ್​ಕುಮಾರ್​ ಫೋಟೋ ರಾರಾಜಿಸುತ್ತಿದೆ.

5 / 5

Published On - 3:34 pm, Tue, 1 November 22

Follow Us
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್