AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆ ಪತ್ತೆ

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದ್ದು, ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ.

ಅಕ್ಷತಾ ವರ್ಕಾಡಿ
| Edited By: |

Updated on:Jun 11, 2023 | 7:41 PM

Share
ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದೆ.

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

1 / 6
ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ.

ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

2 / 6
ಭಗೀರ ಎಂದು ಕರೆಯಲ್ಪಡುವ ಕರಿ ಚಿರತೆ ನಂತರ ಮೈಸೂರಿನಲ್ಲಿ ಬಿಳಿ ಬಣ್ಣದ ಜಿಂಕೆ ಹವಾ

ಭಗೀರ ಎಂದು ಕರೆಯಲ್ಪಡುವ ಕರಿ ಚಿರತೆ ನಂತರ ಮೈಸೂರಿನಲ್ಲಿ ಬಿಳಿ ಬಣ್ಣದ ಜಿಂಕೆ ಹವಾ (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

3 / 6
ಎಚ್‌.ಡಿ.ಕೋಟೆ ತಾಲ್ಲೂಕು ಅಂತರ ಸಂತೆ ವಲಯದ ತಾರಕ ಜಲಾಶಯದ ಹಿನ್ನೀರಿನಲ್ಲಿ ಜಿಂಕೆಗಳ ಗುಂಪಿನಲ್ಲಿ ಬಿಳಿ ಜಿಂಕೆ ಕಾಣಿಸಿಕೊಂಡಿದೆ.

ಎಚ್‌.ಡಿ.ಕೋಟೆ ತಾಲ್ಲೂಕು ಅಂತರ ಸಂತೆ ವಲಯದ ತಾರಕ ಜಲಾಶಯದ ಹಿನ್ನೀರಿನಲ್ಲಿ ಜಿಂಕೆಗಳ ಗುಂಪಿನಲ್ಲಿ ಬಿಳಿ ಜಿಂಕೆ ಕಾಣಿಸಿಕೊಂಡಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

4 / 6
ವನ್ಯಪ್ರಾಣಿಗಳ ವರ್ಣದ್ರವ್ಯದಲ್ಲಿನ ವ್ಯತ್ಯಾಸದಿಂದ ಜಿಂಕೆ ಬಣ್ಣದಲ್ಲಿ ಬದಲಾವಣೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ವನ್ಯಪ್ರಾಣಿಗಳ ವರ್ಣದ್ರವ್ಯದಲ್ಲಿನ ವ್ಯತ್ಯಾಸದಿಂದ ಜಿಂಕೆ ಬಣ್ಣದಲ್ಲಿ ಬದಲಾವಣೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

5 / 6
ಮೆಲನಿನ್​​​ ಕೂದಲಿಗೆ ಬಣ್ಣವನ್ನು ನೀಡುವ ರಾಸಾಯನಿಕವಾಗಿದ್ದು, ಪಿಗ್ಮೆಂಟ್​​ ಕೋಶವು ಇದನ್ನು ಉತ್ಪಾದಿಸುತ್ತದೆ. ಮೆಲನಿನ್‌ ದೇಹದಲ್ಲಿ ಹೆಚ್ಚಾದರೆ ಬಿಳಿ ಬಣ್ಣ, ಕಡಿಮೆಯಾದರೆ ಕಪ್ಪು ಬಣ್ಣದಲ್ಲಿ ಪ್ರಾಣಿಗಳು ಜನನವಾಗುತ್ತವೆ.

ಮೆಲನಿನ್​​​ ಕೂದಲಿಗೆ ಬಣ್ಣವನ್ನು ನೀಡುವ ರಾಸಾಯನಿಕವಾಗಿದ್ದು, ಪಿಗ್ಮೆಂಟ್​​ ಕೋಶವು ಇದನ್ನು ಉತ್ಪಾದಿಸುತ್ತದೆ. ಮೆಲನಿನ್‌ ದೇಹದಲ್ಲಿ ಹೆಚ್ಚಾದರೆ ಬಿಳಿ ಬಣ್ಣ, ಕಡಿಮೆಯಾದರೆ ಕಪ್ಪು ಬಣ್ಣದಲ್ಲಿ ಪ್ರಾಣಿಗಳು ಜನನವಾಗುತ್ತವೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

6 / 6

Published On - 1:37 pm, Sun, 11 June 23

Follow Us
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?