AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆ ಪತ್ತೆ

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದ್ದು, ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ.

ಅಕ್ಷತಾ ವರ್ಕಾಡಿ
| Updated By: ಗಂಗಾಧರ​ ಬ. ಸಾಬೋಜಿ

Updated on:Jun 11, 2023 | 7:41 PM

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದೆ.

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

1 / 6
ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ.

ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

2 / 6
ಭಗೀರ ಎಂದು ಕರೆಯಲ್ಪಡುವ ಕರಿ ಚಿರತೆ ನಂತರ ಮೈಸೂರಿನಲ್ಲಿ ಬಿಳಿ ಬಣ್ಣದ ಜಿಂಕೆ ಹವಾ

ಭಗೀರ ಎಂದು ಕರೆಯಲ್ಪಡುವ ಕರಿ ಚಿರತೆ ನಂತರ ಮೈಸೂರಿನಲ್ಲಿ ಬಿಳಿ ಬಣ್ಣದ ಜಿಂಕೆ ಹವಾ (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

3 / 6
ಎಚ್‌.ಡಿ.ಕೋಟೆ ತಾಲ್ಲೂಕು ಅಂತರ ಸಂತೆ ವಲಯದ ತಾರಕ ಜಲಾಶಯದ ಹಿನ್ನೀರಿನಲ್ಲಿ ಜಿಂಕೆಗಳ ಗುಂಪಿನಲ್ಲಿ ಬಿಳಿ ಜಿಂಕೆ ಕಾಣಿಸಿಕೊಂಡಿದೆ.

ಎಚ್‌.ಡಿ.ಕೋಟೆ ತಾಲ್ಲೂಕು ಅಂತರ ಸಂತೆ ವಲಯದ ತಾರಕ ಜಲಾಶಯದ ಹಿನ್ನೀರಿನಲ್ಲಿ ಜಿಂಕೆಗಳ ಗುಂಪಿನಲ್ಲಿ ಬಿಳಿ ಜಿಂಕೆ ಕಾಣಿಸಿಕೊಂಡಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

4 / 6
ವನ್ಯಪ್ರಾಣಿಗಳ ವರ್ಣದ್ರವ್ಯದಲ್ಲಿನ ವ್ಯತ್ಯಾಸದಿಂದ ಜಿಂಕೆ ಬಣ್ಣದಲ್ಲಿ ಬದಲಾವಣೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ವನ್ಯಪ್ರಾಣಿಗಳ ವರ್ಣದ್ರವ್ಯದಲ್ಲಿನ ವ್ಯತ್ಯಾಸದಿಂದ ಜಿಂಕೆ ಬಣ್ಣದಲ್ಲಿ ಬದಲಾವಣೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

5 / 6
ಮೆಲನಿನ್​​​ ಕೂದಲಿಗೆ ಬಣ್ಣವನ್ನು ನೀಡುವ ರಾಸಾಯನಿಕವಾಗಿದ್ದು, ಪಿಗ್ಮೆಂಟ್​​ ಕೋಶವು ಇದನ್ನು ಉತ್ಪಾದಿಸುತ್ತದೆ. ಮೆಲನಿನ್‌ ದೇಹದಲ್ಲಿ ಹೆಚ್ಚಾದರೆ ಬಿಳಿ ಬಣ್ಣ, ಕಡಿಮೆಯಾದರೆ ಕಪ್ಪು ಬಣ್ಣದಲ್ಲಿ ಪ್ರಾಣಿಗಳು ಜನನವಾಗುತ್ತವೆ.

ಮೆಲನಿನ್​​​ ಕೂದಲಿಗೆ ಬಣ್ಣವನ್ನು ನೀಡುವ ರಾಸಾಯನಿಕವಾಗಿದ್ದು, ಪಿಗ್ಮೆಂಟ್​​ ಕೋಶವು ಇದನ್ನು ಉತ್ಪಾದಿಸುತ್ತದೆ. ಮೆಲನಿನ್‌ ದೇಹದಲ್ಲಿ ಹೆಚ್ಚಾದರೆ ಬಿಳಿ ಬಣ್ಣ, ಕಡಿಮೆಯಾದರೆ ಕಪ್ಪು ಬಣ್ಣದಲ್ಲಿ ಪ್ರಾಣಿಗಳು ಜನನವಾಗುತ್ತವೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

6 / 6

Published On - 1:37 pm, Sun, 11 June 23

Follow us
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು