AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆ ಪತ್ತೆ

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದ್ದು, ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ.

ಅಕ್ಷತಾ ವರ್ಕಾಡಿ
| Edited By: |

Updated on:Jun 11, 2023 | 7:41 PM

Share
ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದೆ.

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

1 / 6
ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ.

ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

2 / 6
ಭಗೀರ ಎಂದು ಕರೆಯಲ್ಪಡುವ ಕರಿ ಚಿರತೆ ನಂತರ ಮೈಸೂರಿನಲ್ಲಿ ಬಿಳಿ ಬಣ್ಣದ ಜಿಂಕೆ ಹವಾ

ಭಗೀರ ಎಂದು ಕರೆಯಲ್ಪಡುವ ಕರಿ ಚಿರತೆ ನಂತರ ಮೈಸೂರಿನಲ್ಲಿ ಬಿಳಿ ಬಣ್ಣದ ಜಿಂಕೆ ಹವಾ (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

3 / 6
ಎಚ್‌.ಡಿ.ಕೋಟೆ ತಾಲ್ಲೂಕು ಅಂತರ ಸಂತೆ ವಲಯದ ತಾರಕ ಜಲಾಶಯದ ಹಿನ್ನೀರಿನಲ್ಲಿ ಜಿಂಕೆಗಳ ಗುಂಪಿನಲ್ಲಿ ಬಿಳಿ ಜಿಂಕೆ ಕಾಣಿಸಿಕೊಂಡಿದೆ.

ಎಚ್‌.ಡಿ.ಕೋಟೆ ತಾಲ್ಲೂಕು ಅಂತರ ಸಂತೆ ವಲಯದ ತಾರಕ ಜಲಾಶಯದ ಹಿನ್ನೀರಿನಲ್ಲಿ ಜಿಂಕೆಗಳ ಗುಂಪಿನಲ್ಲಿ ಬಿಳಿ ಜಿಂಕೆ ಕಾಣಿಸಿಕೊಂಡಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

4 / 6
ವನ್ಯಪ್ರಾಣಿಗಳ ವರ್ಣದ್ರವ್ಯದಲ್ಲಿನ ವ್ಯತ್ಯಾಸದಿಂದ ಜಿಂಕೆ ಬಣ್ಣದಲ್ಲಿ ಬದಲಾವಣೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ವನ್ಯಪ್ರಾಣಿಗಳ ವರ್ಣದ್ರವ್ಯದಲ್ಲಿನ ವ್ಯತ್ಯಾಸದಿಂದ ಜಿಂಕೆ ಬಣ್ಣದಲ್ಲಿ ಬದಲಾವಣೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

5 / 6
ಮೆಲನಿನ್​​​ ಕೂದಲಿಗೆ ಬಣ್ಣವನ್ನು ನೀಡುವ ರಾಸಾಯನಿಕವಾಗಿದ್ದು, ಪಿಗ್ಮೆಂಟ್​​ ಕೋಶವು ಇದನ್ನು ಉತ್ಪಾದಿಸುತ್ತದೆ. ಮೆಲನಿನ್‌ ದೇಹದಲ್ಲಿ ಹೆಚ್ಚಾದರೆ ಬಿಳಿ ಬಣ್ಣ, ಕಡಿಮೆಯಾದರೆ ಕಪ್ಪು ಬಣ್ಣದಲ್ಲಿ ಪ್ರಾಣಿಗಳು ಜನನವಾಗುತ್ತವೆ.

ಮೆಲನಿನ್​​​ ಕೂದಲಿಗೆ ಬಣ್ಣವನ್ನು ನೀಡುವ ರಾಸಾಯನಿಕವಾಗಿದ್ದು, ಪಿಗ್ಮೆಂಟ್​​ ಕೋಶವು ಇದನ್ನು ಉತ್ಪಾದಿಸುತ್ತದೆ. ಮೆಲನಿನ್‌ ದೇಹದಲ್ಲಿ ಹೆಚ್ಚಾದರೆ ಬಿಳಿ ಬಣ್ಣ, ಕಡಿಮೆಯಾದರೆ ಕಪ್ಪು ಬಣ್ಣದಲ್ಲಿ ಪ್ರಾಣಿಗಳು ಜನನವಾಗುತ್ತವೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

6 / 6

Published On - 1:37 pm, Sun, 11 June 23

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ