ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆ ಪತ್ತೆ

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದ್ದು, ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ.

| Updated By: ಗಂಗಾಧರ​ ಬ. ಸಾಬೋಜಿ

Updated on:Jun 11, 2023 | 7:41 PM

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದೆ.

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

1 / 6
ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ.

ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

2 / 6
ಭಗೀರ ಎಂದು ಕರೆಯಲ್ಪಡುವ ಕರಿ ಚಿರತೆ ನಂತರ ಮೈಸೂರಿನಲ್ಲಿ ಬಿಳಿ ಬಣ್ಣದ ಜಿಂಕೆ ಹವಾ

ಭಗೀರ ಎಂದು ಕರೆಯಲ್ಪಡುವ ಕರಿ ಚಿರತೆ ನಂತರ ಮೈಸೂರಿನಲ್ಲಿ ಬಿಳಿ ಬಣ್ಣದ ಜಿಂಕೆ ಹವಾ (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

3 / 6
ಎಚ್‌.ಡಿ.ಕೋಟೆ ತಾಲ್ಲೂಕು ಅಂತರ ಸಂತೆ ವಲಯದ ತಾರಕ ಜಲಾಶಯದ ಹಿನ್ನೀರಿನಲ್ಲಿ ಜಿಂಕೆಗಳ ಗುಂಪಿನಲ್ಲಿ ಬಿಳಿ ಜಿಂಕೆ ಕಾಣಿಸಿಕೊಂಡಿದೆ.

ಎಚ್‌.ಡಿ.ಕೋಟೆ ತಾಲ್ಲೂಕು ಅಂತರ ಸಂತೆ ವಲಯದ ತಾರಕ ಜಲಾಶಯದ ಹಿನ್ನೀರಿನಲ್ಲಿ ಜಿಂಕೆಗಳ ಗುಂಪಿನಲ್ಲಿ ಬಿಳಿ ಜಿಂಕೆ ಕಾಣಿಸಿಕೊಂಡಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

4 / 6
ವನ್ಯಪ್ರಾಣಿಗಳ ವರ್ಣದ್ರವ್ಯದಲ್ಲಿನ ವ್ಯತ್ಯಾಸದಿಂದ ಜಿಂಕೆ ಬಣ್ಣದಲ್ಲಿ ಬದಲಾವಣೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ವನ್ಯಪ್ರಾಣಿಗಳ ವರ್ಣದ್ರವ್ಯದಲ್ಲಿನ ವ್ಯತ್ಯಾಸದಿಂದ ಜಿಂಕೆ ಬಣ್ಣದಲ್ಲಿ ಬದಲಾವಣೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

5 / 6
ಮೆಲನಿನ್​​​ ಕೂದಲಿಗೆ ಬಣ್ಣವನ್ನು ನೀಡುವ ರಾಸಾಯನಿಕವಾಗಿದ್ದು, ಪಿಗ್ಮೆಂಟ್​​ ಕೋಶವು ಇದನ್ನು ಉತ್ಪಾದಿಸುತ್ತದೆ. ಮೆಲನಿನ್‌ ದೇಹದಲ್ಲಿ ಹೆಚ್ಚಾದರೆ ಬಿಳಿ ಬಣ್ಣ, ಕಡಿಮೆಯಾದರೆ ಕಪ್ಪು ಬಣ್ಣದಲ್ಲಿ ಪ್ರಾಣಿಗಳು ಜನನವಾಗುತ್ತವೆ.

ಮೆಲನಿನ್​​​ ಕೂದಲಿಗೆ ಬಣ್ಣವನ್ನು ನೀಡುವ ರಾಸಾಯನಿಕವಾಗಿದ್ದು, ಪಿಗ್ಮೆಂಟ್​​ ಕೋಶವು ಇದನ್ನು ಉತ್ಪಾದಿಸುತ್ತದೆ. ಮೆಲನಿನ್‌ ದೇಹದಲ್ಲಿ ಹೆಚ್ಚಾದರೆ ಬಿಳಿ ಬಣ್ಣ, ಕಡಿಮೆಯಾದರೆ ಕಪ್ಪು ಬಣ್ಣದಲ್ಲಿ ಪ್ರಾಣಿಗಳು ಜನನವಾಗುತ್ತವೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

6 / 6

Published On - 1:37 pm, Sun, 11 June 23

Follow us
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ