AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆ ಪತ್ತೆ

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದ್ದು, ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ.

ಅಕ್ಷತಾ ವರ್ಕಾಡಿ
| Edited By: |

Updated on:Jun 11, 2023 | 7:41 PM

Share
ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದೆ.

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

1 / 6
ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ.

ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

2 / 6
ಭಗೀರ ಎಂದು ಕರೆಯಲ್ಪಡುವ ಕರಿ ಚಿರತೆ ನಂತರ ಮೈಸೂರಿನಲ್ಲಿ ಬಿಳಿ ಬಣ್ಣದ ಜಿಂಕೆ ಹವಾ

ಭಗೀರ ಎಂದು ಕರೆಯಲ್ಪಡುವ ಕರಿ ಚಿರತೆ ನಂತರ ಮೈಸೂರಿನಲ್ಲಿ ಬಿಳಿ ಬಣ್ಣದ ಜಿಂಕೆ ಹವಾ (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

3 / 6
ಎಚ್‌.ಡಿ.ಕೋಟೆ ತಾಲ್ಲೂಕು ಅಂತರ ಸಂತೆ ವಲಯದ ತಾರಕ ಜಲಾಶಯದ ಹಿನ್ನೀರಿನಲ್ಲಿ ಜಿಂಕೆಗಳ ಗುಂಪಿನಲ್ಲಿ ಬಿಳಿ ಜಿಂಕೆ ಕಾಣಿಸಿಕೊಂಡಿದೆ.

ಎಚ್‌.ಡಿ.ಕೋಟೆ ತಾಲ್ಲೂಕು ಅಂತರ ಸಂತೆ ವಲಯದ ತಾರಕ ಜಲಾಶಯದ ಹಿನ್ನೀರಿನಲ್ಲಿ ಜಿಂಕೆಗಳ ಗುಂಪಿನಲ್ಲಿ ಬಿಳಿ ಜಿಂಕೆ ಕಾಣಿಸಿಕೊಂಡಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

4 / 6
ವನ್ಯಪ್ರಾಣಿಗಳ ವರ್ಣದ್ರವ್ಯದಲ್ಲಿನ ವ್ಯತ್ಯಾಸದಿಂದ ಜಿಂಕೆ ಬಣ್ಣದಲ್ಲಿ ಬದಲಾವಣೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ವನ್ಯಪ್ರಾಣಿಗಳ ವರ್ಣದ್ರವ್ಯದಲ್ಲಿನ ವ್ಯತ್ಯಾಸದಿಂದ ಜಿಂಕೆ ಬಣ್ಣದಲ್ಲಿ ಬದಲಾವಣೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

5 / 6
ಮೆಲನಿನ್​​​ ಕೂದಲಿಗೆ ಬಣ್ಣವನ್ನು ನೀಡುವ ರಾಸಾಯನಿಕವಾಗಿದ್ದು, ಪಿಗ್ಮೆಂಟ್​​ ಕೋಶವು ಇದನ್ನು ಉತ್ಪಾದಿಸುತ್ತದೆ. ಮೆಲನಿನ್‌ ದೇಹದಲ್ಲಿ ಹೆಚ್ಚಾದರೆ ಬಿಳಿ ಬಣ್ಣ, ಕಡಿಮೆಯಾದರೆ ಕಪ್ಪು ಬಣ್ಣದಲ್ಲಿ ಪ್ರಾಣಿಗಳು ಜನನವಾಗುತ್ತವೆ.

ಮೆಲನಿನ್​​​ ಕೂದಲಿಗೆ ಬಣ್ಣವನ್ನು ನೀಡುವ ರಾಸಾಯನಿಕವಾಗಿದ್ದು, ಪಿಗ್ಮೆಂಟ್​​ ಕೋಶವು ಇದನ್ನು ಉತ್ಪಾದಿಸುತ್ತದೆ. ಮೆಲನಿನ್‌ ದೇಹದಲ್ಲಿ ಹೆಚ್ಚಾದರೆ ಬಿಳಿ ಬಣ್ಣ, ಕಡಿಮೆಯಾದರೆ ಕಪ್ಪು ಬಣ್ಣದಲ್ಲಿ ಪ್ರಾಣಿಗಳು ಜನನವಾಗುತ್ತವೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

6 / 6

Published On - 1:37 pm, Sun, 11 June 23

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ