AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆ ಪತ್ತೆ

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದ್ದು, ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ.

ಅಕ್ಷತಾ ವರ್ಕಾಡಿ
| Edited By: |

Updated on:Jun 11, 2023 | 7:41 PM

Share
ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದೆ.

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

1 / 6
ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ.

ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

2 / 6
ಭಗೀರ ಎಂದು ಕರೆಯಲ್ಪಡುವ ಕರಿ ಚಿರತೆ ನಂತರ ಮೈಸೂರಿನಲ್ಲಿ ಬಿಳಿ ಬಣ್ಣದ ಜಿಂಕೆ ಹವಾ

ಭಗೀರ ಎಂದು ಕರೆಯಲ್ಪಡುವ ಕರಿ ಚಿರತೆ ನಂತರ ಮೈಸೂರಿನಲ್ಲಿ ಬಿಳಿ ಬಣ್ಣದ ಜಿಂಕೆ ಹವಾ (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

3 / 6
ಎಚ್‌.ಡಿ.ಕೋಟೆ ತಾಲ್ಲೂಕು ಅಂತರ ಸಂತೆ ವಲಯದ ತಾರಕ ಜಲಾಶಯದ ಹಿನ್ನೀರಿನಲ್ಲಿ ಜಿಂಕೆಗಳ ಗುಂಪಿನಲ್ಲಿ ಬಿಳಿ ಜಿಂಕೆ ಕಾಣಿಸಿಕೊಂಡಿದೆ.

ಎಚ್‌.ಡಿ.ಕೋಟೆ ತಾಲ್ಲೂಕು ಅಂತರ ಸಂತೆ ವಲಯದ ತಾರಕ ಜಲಾಶಯದ ಹಿನ್ನೀರಿನಲ್ಲಿ ಜಿಂಕೆಗಳ ಗುಂಪಿನಲ್ಲಿ ಬಿಳಿ ಜಿಂಕೆ ಕಾಣಿಸಿಕೊಂಡಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

4 / 6
ವನ್ಯಪ್ರಾಣಿಗಳ ವರ್ಣದ್ರವ್ಯದಲ್ಲಿನ ವ್ಯತ್ಯಾಸದಿಂದ ಜಿಂಕೆ ಬಣ್ಣದಲ್ಲಿ ಬದಲಾವಣೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ವನ್ಯಪ್ರಾಣಿಗಳ ವರ್ಣದ್ರವ್ಯದಲ್ಲಿನ ವ್ಯತ್ಯಾಸದಿಂದ ಜಿಂಕೆ ಬಣ್ಣದಲ್ಲಿ ಬದಲಾವಣೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

5 / 6
ಮೆಲನಿನ್​​​ ಕೂದಲಿಗೆ ಬಣ್ಣವನ್ನು ನೀಡುವ ರಾಸಾಯನಿಕವಾಗಿದ್ದು, ಪಿಗ್ಮೆಂಟ್​​ ಕೋಶವು ಇದನ್ನು ಉತ್ಪಾದಿಸುತ್ತದೆ. ಮೆಲನಿನ್‌ ದೇಹದಲ್ಲಿ ಹೆಚ್ಚಾದರೆ ಬಿಳಿ ಬಣ್ಣ, ಕಡಿಮೆಯಾದರೆ ಕಪ್ಪು ಬಣ್ಣದಲ್ಲಿ ಪ್ರಾಣಿಗಳು ಜನನವಾಗುತ್ತವೆ.

ಮೆಲನಿನ್​​​ ಕೂದಲಿಗೆ ಬಣ್ಣವನ್ನು ನೀಡುವ ರಾಸಾಯನಿಕವಾಗಿದ್ದು, ಪಿಗ್ಮೆಂಟ್​​ ಕೋಶವು ಇದನ್ನು ಉತ್ಪಾದಿಸುತ್ತದೆ. ಮೆಲನಿನ್‌ ದೇಹದಲ್ಲಿ ಹೆಚ್ಚಾದರೆ ಬಿಳಿ ಬಣ್ಣ, ಕಡಿಮೆಯಾದರೆ ಕಪ್ಪು ಬಣ್ಣದಲ್ಲಿ ಪ್ರಾಣಿಗಳು ಜನನವಾಗುತ್ತವೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

6 / 6

Published On - 1:37 pm, Sun, 11 June 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ