AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆ ಪತ್ತೆ

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದ್ದು, ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ.

ಅಕ್ಷತಾ ವರ್ಕಾಡಿ
| Edited By: |

Updated on:Jun 11, 2023 | 7:41 PM

Share
ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದೆ.

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

1 / 6
ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ.

ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

2 / 6
ಭಗೀರ ಎಂದು ಕರೆಯಲ್ಪಡುವ ಕರಿ ಚಿರತೆ ನಂತರ ಮೈಸೂರಿನಲ್ಲಿ ಬಿಳಿ ಬಣ್ಣದ ಜಿಂಕೆ ಹವಾ

ಭಗೀರ ಎಂದು ಕರೆಯಲ್ಪಡುವ ಕರಿ ಚಿರತೆ ನಂತರ ಮೈಸೂರಿನಲ್ಲಿ ಬಿಳಿ ಬಣ್ಣದ ಜಿಂಕೆ ಹವಾ (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

3 / 6
ಎಚ್‌.ಡಿ.ಕೋಟೆ ತಾಲ್ಲೂಕು ಅಂತರ ಸಂತೆ ವಲಯದ ತಾರಕ ಜಲಾಶಯದ ಹಿನ್ನೀರಿನಲ್ಲಿ ಜಿಂಕೆಗಳ ಗುಂಪಿನಲ್ಲಿ ಬಿಳಿ ಜಿಂಕೆ ಕಾಣಿಸಿಕೊಂಡಿದೆ.

ಎಚ್‌.ಡಿ.ಕೋಟೆ ತಾಲ್ಲೂಕು ಅಂತರ ಸಂತೆ ವಲಯದ ತಾರಕ ಜಲಾಶಯದ ಹಿನ್ನೀರಿನಲ್ಲಿ ಜಿಂಕೆಗಳ ಗುಂಪಿನಲ್ಲಿ ಬಿಳಿ ಜಿಂಕೆ ಕಾಣಿಸಿಕೊಂಡಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

4 / 6
ವನ್ಯಪ್ರಾಣಿಗಳ ವರ್ಣದ್ರವ್ಯದಲ್ಲಿನ ವ್ಯತ್ಯಾಸದಿಂದ ಜಿಂಕೆ ಬಣ್ಣದಲ್ಲಿ ಬದಲಾವಣೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ವನ್ಯಪ್ರಾಣಿಗಳ ವರ್ಣದ್ರವ್ಯದಲ್ಲಿನ ವ್ಯತ್ಯಾಸದಿಂದ ಜಿಂಕೆ ಬಣ್ಣದಲ್ಲಿ ಬದಲಾವಣೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

5 / 6
ಮೆಲನಿನ್​​​ ಕೂದಲಿಗೆ ಬಣ್ಣವನ್ನು ನೀಡುವ ರಾಸಾಯನಿಕವಾಗಿದ್ದು, ಪಿಗ್ಮೆಂಟ್​​ ಕೋಶವು ಇದನ್ನು ಉತ್ಪಾದಿಸುತ್ತದೆ. ಮೆಲನಿನ್‌ ದೇಹದಲ್ಲಿ ಹೆಚ್ಚಾದರೆ ಬಿಳಿ ಬಣ್ಣ, ಕಡಿಮೆಯಾದರೆ ಕಪ್ಪು ಬಣ್ಣದಲ್ಲಿ ಪ್ರಾಣಿಗಳು ಜನನವಾಗುತ್ತವೆ.

ಮೆಲನಿನ್​​​ ಕೂದಲಿಗೆ ಬಣ್ಣವನ್ನು ನೀಡುವ ರಾಸಾಯನಿಕವಾಗಿದ್ದು, ಪಿಗ್ಮೆಂಟ್​​ ಕೋಶವು ಇದನ್ನು ಉತ್ಪಾದಿಸುತ್ತದೆ. ಮೆಲನಿನ್‌ ದೇಹದಲ್ಲಿ ಹೆಚ್ಚಾದರೆ ಬಿಳಿ ಬಣ್ಣ, ಕಡಿಮೆಯಾದರೆ ಕಪ್ಪು ಬಣ್ಣದಲ್ಲಿ ಪ್ರಾಣಿಗಳು ಜನನವಾಗುತ್ತವೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

6 / 6

Published On - 1:37 pm, Sun, 11 June 23

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್