AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆ ಪತ್ತೆ

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದ್ದು, ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ.

ಅಕ್ಷತಾ ವರ್ಕಾಡಿ
| Edited By: |

Updated on:Jun 11, 2023 | 7:41 PM

Share
ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದೆ.

ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

1 / 6
ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ.

ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

2 / 6
ಭಗೀರ ಎಂದು ಕರೆಯಲ್ಪಡುವ ಕರಿ ಚಿರತೆ ನಂತರ ಮೈಸೂರಿನಲ್ಲಿ ಬಿಳಿ ಬಣ್ಣದ ಜಿಂಕೆ ಹವಾ

ಭಗೀರ ಎಂದು ಕರೆಯಲ್ಪಡುವ ಕರಿ ಚಿರತೆ ನಂತರ ಮೈಸೂರಿನಲ್ಲಿ ಬಿಳಿ ಬಣ್ಣದ ಜಿಂಕೆ ಹವಾ (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

3 / 6
ಎಚ್‌.ಡಿ.ಕೋಟೆ ತಾಲ್ಲೂಕು ಅಂತರ ಸಂತೆ ವಲಯದ ತಾರಕ ಜಲಾಶಯದ ಹಿನ್ನೀರಿನಲ್ಲಿ ಜಿಂಕೆಗಳ ಗುಂಪಿನಲ್ಲಿ ಬಿಳಿ ಜಿಂಕೆ ಕಾಣಿಸಿಕೊಂಡಿದೆ.

ಎಚ್‌.ಡಿ.ಕೋಟೆ ತಾಲ್ಲೂಕು ಅಂತರ ಸಂತೆ ವಲಯದ ತಾರಕ ಜಲಾಶಯದ ಹಿನ್ನೀರಿನಲ್ಲಿ ಜಿಂಕೆಗಳ ಗುಂಪಿನಲ್ಲಿ ಬಿಳಿ ಜಿಂಕೆ ಕಾಣಿಸಿಕೊಂಡಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

4 / 6
ವನ್ಯಪ್ರಾಣಿಗಳ ವರ್ಣದ್ರವ್ಯದಲ್ಲಿನ ವ್ಯತ್ಯಾಸದಿಂದ ಜಿಂಕೆ ಬಣ್ಣದಲ್ಲಿ ಬದಲಾವಣೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ವನ್ಯಪ್ರಾಣಿಗಳ ವರ್ಣದ್ರವ್ಯದಲ್ಲಿನ ವ್ಯತ್ಯಾಸದಿಂದ ಜಿಂಕೆ ಬಣ್ಣದಲ್ಲಿ ಬದಲಾವಣೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

5 / 6
ಮೆಲನಿನ್​​​ ಕೂದಲಿಗೆ ಬಣ್ಣವನ್ನು ನೀಡುವ ರಾಸಾಯನಿಕವಾಗಿದ್ದು, ಪಿಗ್ಮೆಂಟ್​​ ಕೋಶವು ಇದನ್ನು ಉತ್ಪಾದಿಸುತ್ತದೆ. ಮೆಲನಿನ್‌ ದೇಹದಲ್ಲಿ ಹೆಚ್ಚಾದರೆ ಬಿಳಿ ಬಣ್ಣ, ಕಡಿಮೆಯಾದರೆ ಕಪ್ಪು ಬಣ್ಣದಲ್ಲಿ ಪ್ರಾಣಿಗಳು ಜನನವಾಗುತ್ತವೆ.

ಮೆಲನಿನ್​​​ ಕೂದಲಿಗೆ ಬಣ್ಣವನ್ನು ನೀಡುವ ರಾಸಾಯನಿಕವಾಗಿದ್ದು, ಪಿಗ್ಮೆಂಟ್​​ ಕೋಶವು ಇದನ್ನು ಉತ್ಪಾದಿಸುತ್ತದೆ. ಮೆಲನಿನ್‌ ದೇಹದಲ್ಲಿ ಹೆಚ್ಚಾದರೆ ಬಿಳಿ ಬಣ್ಣ, ಕಡಿಮೆಯಾದರೆ ಕಪ್ಪು ಬಣ್ಣದಲ್ಲಿ ಪ್ರಾಣಿಗಳು ಜನನವಾಗುತ್ತವೆ. (ಚಿತ್ರ ಕೃಪೆ: ಅನುರಾಗ್ ಬಸವರಾಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕ)

6 / 6

Published On - 1:37 pm, Sun, 11 June 23

Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?