AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Goodbye: ರಶ್ಮಿಕಾ ಹೊಸ ಚಿತ್ರದ ಟಿಕೆಟ್​ ಬೆಲೆ ಕೇವಲ 150 ರೂ.; ಸಿಹಿ ಸುದ್ದಿ ನೀಡಿದ ‘ಗುಡ್​ಬೈ’ ತಂಡ

Goodbye Ticket Price: ಕಡಿಮೆ ಬೆಲೆ ಇದ್ದರೆ ಮನೆ ಮಂದಿಯೆಲ್ಲ ಬಂದು ಸಿನಿಮಾ ನೋಡ್ತಾರೆ. ಹಾಗಾಗಿ ಕೇವಲ 150 ರೂಪಾಯಿಗೆ ಟಿಕೆಟ್​ ದರ ನಿಗದಿ ಮಾಡಿದೆ ಎಂದು ಚಿತ್ರತಂಡ ತಿಳಿಸಿದೆ.

TV9 Web
| Updated By: ಮದನ್​ ಕುಮಾರ್​

Updated on:Oct 03, 2022 | 3:11 PM

ರಶ್ಮಿಕಾ ಮಂದಣ್ಣ, ಅಮಿತಾಭ್​ ಬಚ್ಚನ್​ ನಟನೆಯ ‘ಗುಡ್​ಬೈ’ ಸಿನಿಮಾ ಸಖತ್​ ನಿರೀಕ್ಷೆ ಮೂಡಿಸಿದೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್​ ನೋಡಿ ಸಿನಿಪ್ರಿಯರು ಮೆಚ್ಚಿಕೊಂಡಿದ್ದಾರೆ. ರಶ್ಮಿಕಾ ಪಾಲಿಗೆ ಈ ಚಿತ್ರ ತುಂಬ ವಿಶೇಷವಾಗಿದೆ.

Rashmika Mandanna Amitabh Bachchan starrer Goodbye movie ticket price fixed to Rs 150 on opening day

1 / 5
ಅಕ್ಟೋಬರ್​ 7ರಂದು ‘ಗುಡ್​ಬೈ’ ಸಿನಿಮಾ ಬಿಡುಗಡೆ ಆಗಲಿದೆ. ಮೊದಲ ದಿನ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ಸೆಳೆಯಬೇಕು ಎಂಬ ಕಾರಣಕ್ಕೆ ಟಿಕೆಟ್​ ಬೆಲೆಯನ್ನು ತಗ್ಗಿಸಿದೆ ಚಿತ್ರತಂಡ. ಈ ನ್ಯೂಸ್​ ಕೇಳಿ ಸಿನಿಪ್ರಿಯರಿಗೆ ಖುಷಿ ಆಗಿದೆ.

Rashmika Mandanna Amitabh Bachchan starrer Goodbye movie ticket price fixed to Rs 150 on opening day

2 / 5
ಸಿನಿಮಾ ಟಿಕೆಟ್​ ಬೆಲೆ ದುಬಾರಿ ಆಗಿದ್ದರೆ ಚಿತ್ರಮಂದಿರಕ್ಕೆ ಬರಲು ಅನೇಕರು ಹಿಂದೇಟು ಹಾಕುತ್ತಾರೆ. ಕಡಿಮೆ ಬೆಲೆ ಇದ್ದರೆ ಮನೆ ಮಂದಿಯೆಲ್ಲ ಬಂದು ಸಿನಿಮಾ ನೋಡ್ತಾರೆ. ಹಾಗಾಗಿ ಕೇವಲ 150 ರೂಪಾಯಿಗೆ ಟಿಕೆಟ್​ ದರ ನಿಗದಿ ಮಾಡಿದೆ ಎಂದು ಚಿತ್ರತಂಡ ತಿಳಿಸಿದೆ.

ಸಿನಿಮಾ ಟಿಕೆಟ್​ ಬೆಲೆ ದುಬಾರಿ ಆಗಿದ್ದರೆ ಚಿತ್ರಮಂದಿರಕ್ಕೆ ಬರಲು ಅನೇಕರು ಹಿಂದೇಟು ಹಾಕುತ್ತಾರೆ. ಕಡಿಮೆ ಬೆಲೆ ಇದ್ದರೆ ಮನೆ ಮಂದಿಯೆಲ್ಲ ಬಂದು ಸಿನಿಮಾ ನೋಡ್ತಾರೆ. ಹಾಗಾಗಿ ಕೇವಲ 150 ರೂಪಾಯಿಗೆ ಟಿಕೆಟ್​ ದರ ನಿಗದಿ ಮಾಡಿದೆ ಎಂದು ಚಿತ್ರತಂಡ ತಿಳಿಸಿದೆ.

3 / 5
ಇತ್ತೀಚೆಗೆ ‘ರಾಷ್ಟ್ರೀಯ ಸಿನಿಮಾ ದಿನ’ ಆಚರಿಸಲಾಗಿತ್ತು. ಆಗ ಎಲ್ಲ ಸಿನಿಮಾಗಳ ಟಿಕೆಟ್​ ಬೆಲೆ ಕೇವಲ 75 ರೂಪಾಯಿ ಮಾಡಲಾಗಿತ್ತು. ಅಂದು ಜನರು ಮುಗಿಬಿದ್ದು ಸಿನಿಮಾ ನೋಡಿದ್ದರು. ಅದೇ ತಂತ್ರವನ್ನು ಈಗ ‘ಗುಡ್​ಬೈ’ ಸಿನಿಮಾ ಬಳಸುತ್ತಿದೆ.

ಇತ್ತೀಚೆಗೆ ‘ರಾಷ್ಟ್ರೀಯ ಸಿನಿಮಾ ದಿನ’ ಆಚರಿಸಲಾಗಿತ್ತು. ಆಗ ಎಲ್ಲ ಸಿನಿಮಾಗಳ ಟಿಕೆಟ್​ ಬೆಲೆ ಕೇವಲ 75 ರೂಪಾಯಿ ಮಾಡಲಾಗಿತ್ತು. ಅಂದು ಜನರು ಮುಗಿಬಿದ್ದು ಸಿನಿಮಾ ನೋಡಿದ್ದರು. ಅದೇ ತಂತ್ರವನ್ನು ಈಗ ‘ಗುಡ್​ಬೈ’ ಸಿನಿಮಾ ಬಳಸುತ್ತಿದೆ.

4 / 5
ಅಮಿತಾಭ್​ ಬಚ್ಚನ್​ ಜೊತೆ ನಟಿಸುವ ಅವಕಾಶ ಸಿಗುವುದು ಎಂದರೆ ಸಣ್ಣ ಮಾತಲ್ಲ. ಅಂಥ ಅವಕಾಶವನ್ನು ಪಡೆದುಕೊಂಡಿದ್ದು ರಶ್ಮಿಕಾ ಪಾಲಿನ ಹೆಮ್ಮೆಯ ಸಂಗತಿ. ಈ ಚಿತ್ರಕ್ಕೆ ಜನರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕು.

ಅಮಿತಾಭ್​ ಬಚ್ಚನ್​ ಜೊತೆ ನಟಿಸುವ ಅವಕಾಶ ಸಿಗುವುದು ಎಂದರೆ ಸಣ್ಣ ಮಾತಲ್ಲ. ಅಂಥ ಅವಕಾಶವನ್ನು ಪಡೆದುಕೊಂಡಿದ್ದು ರಶ್ಮಿಕಾ ಪಾಲಿನ ಹೆಮ್ಮೆಯ ಸಂಗತಿ. ಈ ಚಿತ್ರಕ್ಕೆ ಜನರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕು.

5 / 5

Published On - 3:11 pm, Mon, 3 October 22

Follow us
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್