AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮನ್​ನಲ್ಲಿ ರಶ್ಮಿಕಾ ಮಂದಣ್ಣ-ವಿಜಯ್ ಸುತ್ತಾಟ; ಅಭಿಮಾನಿಗಳ ಬಳಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಜೋಡಿ  

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಾಗಿ ಸುತ್ತಾಟ ಮಾಡುತ್ತಾ ಇದ್ದಾರೆ. ಇದು ಈಗ ಗುಟ್ಟಾಗಿ ಏನೂ ಉಳಿದಿಲ್ಲ. ಈಗ ಅವರು ವಿಜಯ್ ಜೊತೆ ಒಮನ್​ಗೆ ತೆರಳಿದ್ದಾರೆ. ಅಲ್ಲಿ ಇಬ್ಬರೂ ಬರ್ತ್​ಡೇ ಸೆಲೆಬ್ರೇಷನ್ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on:Apr 07, 2025 | 9:06 AM

Share
ರಶ್ಮಿಕಾ ಮಂದಣ್ಣ ಅವರು ಒಮನ್​ನಲ್ಲಿ ಬರ್ತ್​ಡೇ ಆಚರಿಸಿಕೊಂಡಿದ್ದು ಗೊತ್ತೇ ಇದೆ. ಆದರೆ, ಯಾರ ಜೊತೆ ಅವರು ಒಮನ್ ತೆರಳಿದ್ದಾರೆ ಎಂಬ ವಿಚಾರ ಗೊತ್ತಾಗಿರಲಿಲ್ಲ. ಇದಕ್ಕೆ ಈಗ ಉತ್ತರ ಸಿಕ್ಕಿದೆ. ಫೋಟೋ ಬ್ಯಾಕ್​ಗ್ರೌಂಡ್​ನಲ್ಲಿರೋ ಬಾವುಟ ಇದಕ್ಕೆ ಸಾಕ್ಷಿ ಒದಗಿಸಿದೆ.

ರಶ್ಮಿಕಾ ಮಂದಣ್ಣ ಅವರು ಒಮನ್​ನಲ್ಲಿ ಬರ್ತ್​ಡೇ ಆಚರಿಸಿಕೊಂಡಿದ್ದು ಗೊತ್ತೇ ಇದೆ. ಆದರೆ, ಯಾರ ಜೊತೆ ಅವರು ಒಮನ್ ತೆರಳಿದ್ದಾರೆ ಎಂಬ ವಿಚಾರ ಗೊತ್ತಾಗಿರಲಿಲ್ಲ. ಇದಕ್ಕೆ ಈಗ ಉತ್ತರ ಸಿಕ್ಕಿದೆ. ಫೋಟೋ ಬ್ಯಾಕ್​ಗ್ರೌಂಡ್​ನಲ್ಲಿರೋ ಬಾವುಟ ಇದಕ್ಕೆ ಸಾಕ್ಷಿ ಒದಗಿಸಿದೆ.

1 / 6
ರಶ್ಮಿಕಾ ಮಂದಣ್ಣ ಅವರು ಹಂಚಿಕೊಂಡಿರೋ ಒಂದು ಫೋಟೋದಲ್ಲಿ ಹಿಂಭಾಗದಲ್ಲಿ ಕೆಂಪು ಬಣ್ಣದ ಬಾವುಟವನ್ನು ಹಾಕಲಾಗಿದೆ. ಅದು ಬ್ಯಾಕ್​ಗ್ರೌಂಡ್​ನಲ್ಲಿ ಕಾಣಿಸಿದೆ. ಇಷ್ಟೇ ಆಗಿದ್ದರೆ ಯಾರೂ ಹೆಚ್ಚು ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಈಗ ಅವರಿಬ್ಬರೂ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಹಂಚಿಕೊಂಡಿರೋ ಒಂದು ಫೋಟೋದಲ್ಲಿ ಹಿಂಭಾಗದಲ್ಲಿ ಕೆಂಪು ಬಣ್ಣದ ಬಾವುಟವನ್ನು ಹಾಕಲಾಗಿದೆ. ಅದು ಬ್ಯಾಕ್​ಗ್ರೌಂಡ್​ನಲ್ಲಿ ಕಾಣಿಸಿದೆ. ಇಷ್ಟೇ ಆಗಿದ್ದರೆ ಯಾರೂ ಹೆಚ್ಚು ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಈಗ ಅವರಿಬ್ಬರೂ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

2 / 6
ವಿಜಯ್ ದೇವರಕೊಂಡ ಹಾಕಿರೋ ಫೋಟೋದಲ್ಲೂ ಇದೇ ಬಾವುಟ ಕಾಣಿಸಿದೆ. ಹೀಗಾಗಿ, ಇಬ್ಬರೂ ಒಮನ್​ನಲ್ಲಿ ಒಟ್ಟಾಗಿ ಸಮಯ ಕಳೆಯುತ್ತಿದ್ದಾರೆ ಎನ್ನುವ ವಿಚಾರ ಖಚಿತವಾಗಿದೆ. ಇವರ ಮಧ್ಯೆ ಪ್ರೀತಿ ಇರೋ ವಿಚಚಾರ ಖಚಿತವಾಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ವಿಜಯ್ ದೇವರಕೊಂಡ ಹಾಕಿರೋ ಫೋಟೋದಲ್ಲೂ ಇದೇ ಬಾವುಟ ಕಾಣಿಸಿದೆ. ಹೀಗಾಗಿ, ಇಬ್ಬರೂ ಒಮನ್​ನಲ್ಲಿ ಒಟ್ಟಾಗಿ ಸಮಯ ಕಳೆಯುತ್ತಿದ್ದಾರೆ ಎನ್ನುವ ವಿಚಾರ ಖಚಿತವಾಗಿದೆ. ಇವರ ಮಧ್ಯೆ ಪ್ರೀತಿ ಇರೋ ವಿಚಚಾರ ಖಚಿತವಾಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

3 / 6
ವಿಜಯ್ ದೇವರಕೊಂಡ ಅವರು ಸಿನಿಮಾಗಾಗಿ ಕುದುರೆ ಓಡಿಸೋದನ್ನು ಕಲಿತಿದ್ದಾರೆ. ಹೀಗಾಗಿ, ಒಮನ್​ನಲ್ಲಿ ಸಿಕ್ಕ ಕುದುರೆ ಮೇಲೆ ಕುಳಿತು ಅವರು ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ವಿಜಯ್ ದೇವರಕೊಂಡ ಅವರು ಸೋಶೀಯಲ್ ಮೀಡಿಯಾದ್ದಲ್ಲಿ ಹಂಚಿಕೊಂಡಿದ್ದಾರೆ.

ವಿಜಯ್ ದೇವರಕೊಂಡ ಅವರು ಸಿನಿಮಾಗಾಗಿ ಕುದುರೆ ಓಡಿಸೋದನ್ನು ಕಲಿತಿದ್ದಾರೆ. ಹೀಗಾಗಿ, ಒಮನ್​ನಲ್ಲಿ ಸಿಕ್ಕ ಕುದುರೆ ಮೇಲೆ ಕುಳಿತು ಅವರು ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ವಿಜಯ್ ದೇವರಕೊಂಡ ಅವರು ಸೋಶೀಯಲ್ ಮೀಡಿಯಾದ್ದಲ್ಲಿ ಹಂಚಿಕೊಂಡಿದ್ದಾರೆ.

4 / 6
ಏಪ್ರಿಲ್ 5 ರಶ್ಮಿಕಾ ಜನ್ಮದಿನ. ಅವರು 29ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ರಶ್ಮಿಕಾ ಹಾಗೂ ವಿಜಯ್ ಅವರು ಒಂದು ದಿನಗಳ ಅಂತರದಲ್ಲಿ ವಿದೇಶಕ್ಕೆ ತೆರಳಿದ್ದರು. ಈಗ ಫೋಟೋಗಳನ್ನು ಹಂಚಿಕೊಂಡು ಇವರು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

ಏಪ್ರಿಲ್ 5 ರಶ್ಮಿಕಾ ಜನ್ಮದಿನ. ಅವರು 29ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ರಶ್ಮಿಕಾ ಹಾಗೂ ವಿಜಯ್ ಅವರು ಒಂದು ದಿನಗಳ ಅಂತರದಲ್ಲಿ ವಿದೇಶಕ್ಕೆ ತೆರಳಿದ್ದರು. ಈಗ ಫೋಟೋಗಳನ್ನು ಹಂಚಿಕೊಂಡು ಇವರು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

5 / 6
ರಶ್ಮಿಕಾ ಹಾಗೂ ವಿಜಯ್ ಶೀಘ್ರವೇ ಮದುವೆ ಆಗಲಿ ಎಂದು ಫ್ಯಾನ್ಸ್ ಬಯಸುತ್ತಾ ಇದ್ದಾರೆ. ಆದರೆ, ಅದು ಸದ್ಯಕ್ಕೆ ನೆರವೇರುವ ಸೂಚನೆ ಇಲ್ಲ. ರಶ್ಮಿಕಾ ಮಂದಣ್ಣ ಅವರು ಚಿತ್ರರಂಗದಲ್ಲಿ ಈಗ ಸಾಕಷ್ಟು ಬೇಡಿಕೆ ಹೊಂದಿದ್ದಾರೆ. ವಿವಾಹ ಆದರೆ ಬೇಡಿಕೆ ಕಡಿಮೆ ಆಗುತ್ತದೆ ಎನ್ನುವ ಭಯ ಅವರದ್ದು.

ರಶ್ಮಿಕಾ ಹಾಗೂ ವಿಜಯ್ ಶೀಘ್ರವೇ ಮದುವೆ ಆಗಲಿ ಎಂದು ಫ್ಯಾನ್ಸ್ ಬಯಸುತ್ತಾ ಇದ್ದಾರೆ. ಆದರೆ, ಅದು ಸದ್ಯಕ್ಕೆ ನೆರವೇರುವ ಸೂಚನೆ ಇಲ್ಲ. ರಶ್ಮಿಕಾ ಮಂದಣ್ಣ ಅವರು ಚಿತ್ರರಂಗದಲ್ಲಿ ಈಗ ಸಾಕಷ್ಟು ಬೇಡಿಕೆ ಹೊಂದಿದ್ದಾರೆ. ವಿವಾಹ ಆದರೆ ಬೇಡಿಕೆ ಕಡಿಮೆ ಆಗುತ್ತದೆ ಎನ್ನುವ ಭಯ ಅವರದ್ದು.

6 / 6

Published On - 8:38 am, Mon, 7 April 25

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!