AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಗೆಳತಿ ಮದುವೆಯಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ; ಇಲ್ಲಿವೆ ಫೋಟೋಗಳು

ಬಿಡುವು ಮಾಡಿಕೊಂಡು ರಶ್ಮಿಕಾ ಗೆಳತಿಯ ಮದುವೆಗೆ ಬಂದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: May 15, 2022 | 9:57 PM

Share
ನಟಿ ರಶ್ಮಿಕಾ ಮಂದಣ್ಣ ಅವರು ಹಲವು ಭಾಷೆಗಳ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಟಾಲಿವುಡ್​, ಕಾಲಿವುಡ್, ಬಾಲಿವುಡ್​ ಚಿತ್ರಗಳು ಅವರ ಕೈಯಲ್ಲಿವೆ. ಹೀಗಾಗಿ, ಹೊಸ ಸಿನಿಮಾ ಒಪ್ಪಿಕೊಳ್ಳಲು ಅವರ ಬಳಿ ಸಮಯವಿಲ್ಲ.

ನಟಿ ರಶ್ಮಿಕಾ ಮಂದಣ್ಣ ಅವರು ಹಲವು ಭಾಷೆಗಳ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಟಾಲಿವುಡ್​, ಕಾಲಿವುಡ್, ಬಾಲಿವುಡ್​ ಚಿತ್ರಗಳು ಅವರ ಕೈಯಲ್ಲಿವೆ. ಹೀಗಾಗಿ, ಹೊಸ ಸಿನಿಮಾ ಒಪ್ಪಿಕೊಳ್ಳಲು ಅವರ ಬಳಿ ಸಮಯವಿಲ್ಲ.

1 / 5
ಆದಾಗ್ಯೂ ಬಿಡುವು ಮಾಡಿಕೊಂಡು ರಶ್ಮಿಕಾ ಗೆಳತಿಯ ಮದುವೆಗೆ ಬಂದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಆದಾಗ್ಯೂ ಬಿಡುವು ಮಾಡಿಕೊಂಡು ರಶ್ಮಿಕಾ ಗೆಳತಿಯ ಮದುವೆಗೆ ಬಂದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ರಶ್ಮಿಕಾ ಮಂದಣ್ಣ ಕೊಡಗಿನವರು. ಮದುವೆ ಕೂಡ ಕೊಡಗಿನಲ್ಲೇ ನಡೆದಿದೆ. ಹೀಗಾಗಿ, ಈ ಮದುವೆಯಿಂದ ಅವರಿಗೆ ಮನೆಗೆ ಬರುವ ಅವಕಾಶ ಸಿಕ್ಕಿದೆ.

ರಶ್ಮಿಕಾ ಮಂದಣ್ಣ ಕೊಡಗಿನವರು. ಮದುವೆ ಕೂಡ ಕೊಡಗಿನಲ್ಲೇ ನಡೆದಿದೆ. ಹೀಗಾಗಿ, ಈ ಮದುವೆಯಿಂದ ಅವರಿಗೆ ಮನೆಗೆ ಬರುವ ಅವಕಾಶ ಸಿಕ್ಕಿದೆ.

3 / 5
ರಶ್ಮಿಕಾ ಹಂಚಿಕೊಂಡ ಫೋಟೋಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮದುವೆ ಆದ ರಶ್ಮಿಕಾ ಗೆಳತಿಗೆ ಶುಭಾಶಯ ತಿಳಿಸುತ್ತಿದ್ದಾರೆ.

ರಶ್ಮಿಕಾ ಹಂಚಿಕೊಂಡ ಫೋಟೋಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮದುವೆ ಆದ ರಶ್ಮಿಕಾ ಗೆಳತಿಗೆ ಶುಭಾಶಯ ತಿಳಿಸುತ್ತಿದ್ದಾರೆ.

4 / 5
ಕೊಡಗಿಗೆ ಬಂದ ರಶ್ಮಿಕಾ ಮನೆಗೆ ಭೇಟಿ ನೀಡಿದ್ದಾರೆ. ಈ ಫೋಟೋವನ್ನು ಅವರು ಸ್ಟೇಟಸ್​​ನಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಕೊಡಗಿಗೆ ಬಂದ ರಶ್ಮಿಕಾ ಮನೆಗೆ ಭೇಟಿ ನೀಡಿದ್ದಾರೆ. ಈ ಫೋಟೋವನ್ನು ಅವರು ಸ್ಟೇಟಸ್​​ನಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

5 / 5
TV9 Web
TV9 Web

TV9 Kannada

Read More
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ