AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಗೆಳತಿ ಮದುವೆಯಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ; ಇಲ್ಲಿವೆ ಫೋಟೋಗಳು

ಬಿಡುವು ಮಾಡಿಕೊಂಡು ರಶ್ಮಿಕಾ ಗೆಳತಿಯ ಮದುವೆಗೆ ಬಂದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 15, 2022 | 9:57 PM

Share
ನಟಿ ರಶ್ಮಿಕಾ ಮಂದಣ್ಣ ಅವರು ಹಲವು ಭಾಷೆಗಳ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಟಾಲಿವುಡ್​, ಕಾಲಿವುಡ್, ಬಾಲಿವುಡ್​ ಚಿತ್ರಗಳು ಅವರ ಕೈಯಲ್ಲಿವೆ. ಹೀಗಾಗಿ, ಹೊಸ ಸಿನಿಮಾ ಒಪ್ಪಿಕೊಳ್ಳಲು ಅವರ ಬಳಿ ಸಮಯವಿಲ್ಲ.

ನಟಿ ರಶ್ಮಿಕಾ ಮಂದಣ್ಣ ಅವರು ಹಲವು ಭಾಷೆಗಳ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಟಾಲಿವುಡ್​, ಕಾಲಿವುಡ್, ಬಾಲಿವುಡ್​ ಚಿತ್ರಗಳು ಅವರ ಕೈಯಲ್ಲಿವೆ. ಹೀಗಾಗಿ, ಹೊಸ ಸಿನಿಮಾ ಒಪ್ಪಿಕೊಳ್ಳಲು ಅವರ ಬಳಿ ಸಮಯವಿಲ್ಲ.

1 / 5
ಆದಾಗ್ಯೂ ಬಿಡುವು ಮಾಡಿಕೊಂಡು ರಶ್ಮಿಕಾ ಗೆಳತಿಯ ಮದುವೆಗೆ ಬಂದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಆದಾಗ್ಯೂ ಬಿಡುವು ಮಾಡಿಕೊಂಡು ರಶ್ಮಿಕಾ ಗೆಳತಿಯ ಮದುವೆಗೆ ಬಂದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ರಶ್ಮಿಕಾ ಮಂದಣ್ಣ ಕೊಡಗಿನವರು. ಮದುವೆ ಕೂಡ ಕೊಡಗಿನಲ್ಲೇ ನಡೆದಿದೆ. ಹೀಗಾಗಿ, ಈ ಮದುವೆಯಿಂದ ಅವರಿಗೆ ಮನೆಗೆ ಬರುವ ಅವಕಾಶ ಸಿಕ್ಕಿದೆ.

ರಶ್ಮಿಕಾ ಮಂದಣ್ಣ ಕೊಡಗಿನವರು. ಮದುವೆ ಕೂಡ ಕೊಡಗಿನಲ್ಲೇ ನಡೆದಿದೆ. ಹೀಗಾಗಿ, ಈ ಮದುವೆಯಿಂದ ಅವರಿಗೆ ಮನೆಗೆ ಬರುವ ಅವಕಾಶ ಸಿಕ್ಕಿದೆ.

3 / 5
ರಶ್ಮಿಕಾ ಹಂಚಿಕೊಂಡ ಫೋಟೋಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮದುವೆ ಆದ ರಶ್ಮಿಕಾ ಗೆಳತಿಗೆ ಶುಭಾಶಯ ತಿಳಿಸುತ್ತಿದ್ದಾರೆ.

ರಶ್ಮಿಕಾ ಹಂಚಿಕೊಂಡ ಫೋಟೋಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮದುವೆ ಆದ ರಶ್ಮಿಕಾ ಗೆಳತಿಗೆ ಶುಭಾಶಯ ತಿಳಿಸುತ್ತಿದ್ದಾರೆ.

4 / 5
ಕೊಡಗಿಗೆ ಬಂದ ರಶ್ಮಿಕಾ ಮನೆಗೆ ಭೇಟಿ ನೀಡಿದ್ದಾರೆ. ಈ ಫೋಟೋವನ್ನು ಅವರು ಸ್ಟೇಟಸ್​​ನಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಕೊಡಗಿಗೆ ಬಂದ ರಶ್ಮಿಕಾ ಮನೆಗೆ ಭೇಟಿ ನೀಡಿದ್ದಾರೆ. ಈ ಫೋಟೋವನ್ನು ಅವರು ಸ್ಟೇಟಸ್​​ನಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ