AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಗೆಳತಿ ಮದುವೆಯಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ; ಇಲ್ಲಿವೆ ಫೋಟೋಗಳು

ಬಿಡುವು ಮಾಡಿಕೊಂಡು ರಶ್ಮಿಕಾ ಗೆಳತಿಯ ಮದುವೆಗೆ ಬಂದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: May 15, 2022 | 9:57 PM

Share
ನಟಿ ರಶ್ಮಿಕಾ ಮಂದಣ್ಣ ಅವರು ಹಲವು ಭಾಷೆಗಳ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಟಾಲಿವುಡ್​, ಕಾಲಿವುಡ್, ಬಾಲಿವುಡ್​ ಚಿತ್ರಗಳು ಅವರ ಕೈಯಲ್ಲಿವೆ. ಹೀಗಾಗಿ, ಹೊಸ ಸಿನಿಮಾ ಒಪ್ಪಿಕೊಳ್ಳಲು ಅವರ ಬಳಿ ಸಮಯವಿಲ್ಲ.

ನಟಿ ರಶ್ಮಿಕಾ ಮಂದಣ್ಣ ಅವರು ಹಲವು ಭಾಷೆಗಳ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಟಾಲಿವುಡ್​, ಕಾಲಿವುಡ್, ಬಾಲಿವುಡ್​ ಚಿತ್ರಗಳು ಅವರ ಕೈಯಲ್ಲಿವೆ. ಹೀಗಾಗಿ, ಹೊಸ ಸಿನಿಮಾ ಒಪ್ಪಿಕೊಳ್ಳಲು ಅವರ ಬಳಿ ಸಮಯವಿಲ್ಲ.

1 / 5
ಆದಾಗ್ಯೂ ಬಿಡುವು ಮಾಡಿಕೊಂಡು ರಶ್ಮಿಕಾ ಗೆಳತಿಯ ಮದುವೆಗೆ ಬಂದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಆದಾಗ್ಯೂ ಬಿಡುವು ಮಾಡಿಕೊಂಡು ರಶ್ಮಿಕಾ ಗೆಳತಿಯ ಮದುವೆಗೆ ಬಂದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ರಶ್ಮಿಕಾ ಮಂದಣ್ಣ ಕೊಡಗಿನವರು. ಮದುವೆ ಕೂಡ ಕೊಡಗಿನಲ್ಲೇ ನಡೆದಿದೆ. ಹೀಗಾಗಿ, ಈ ಮದುವೆಯಿಂದ ಅವರಿಗೆ ಮನೆಗೆ ಬರುವ ಅವಕಾಶ ಸಿಕ್ಕಿದೆ.

ರಶ್ಮಿಕಾ ಮಂದಣ್ಣ ಕೊಡಗಿನವರು. ಮದುವೆ ಕೂಡ ಕೊಡಗಿನಲ್ಲೇ ನಡೆದಿದೆ. ಹೀಗಾಗಿ, ಈ ಮದುವೆಯಿಂದ ಅವರಿಗೆ ಮನೆಗೆ ಬರುವ ಅವಕಾಶ ಸಿಕ್ಕಿದೆ.

3 / 5
ರಶ್ಮಿಕಾ ಹಂಚಿಕೊಂಡ ಫೋಟೋಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮದುವೆ ಆದ ರಶ್ಮಿಕಾ ಗೆಳತಿಗೆ ಶುಭಾಶಯ ತಿಳಿಸುತ್ತಿದ್ದಾರೆ.

ರಶ್ಮಿಕಾ ಹಂಚಿಕೊಂಡ ಫೋಟೋಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮದುವೆ ಆದ ರಶ್ಮಿಕಾ ಗೆಳತಿಗೆ ಶುಭಾಶಯ ತಿಳಿಸುತ್ತಿದ್ದಾರೆ.

4 / 5
ಕೊಡಗಿಗೆ ಬಂದ ರಶ್ಮಿಕಾ ಮನೆಗೆ ಭೇಟಿ ನೀಡಿದ್ದಾರೆ. ಈ ಫೋಟೋವನ್ನು ಅವರು ಸ್ಟೇಟಸ್​​ನಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಕೊಡಗಿಗೆ ಬಂದ ರಶ್ಮಿಕಾ ಮನೆಗೆ ಭೇಟಿ ನೀಡಿದ್ದಾರೆ. ಈ ಫೋಟೋವನ್ನು ಅವರು ಸ್ಟೇಟಸ್​​ನಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

5 / 5
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​