AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಗೆಳತಿ ಮದುವೆಯಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ; ಇಲ್ಲಿವೆ ಫೋಟೋಗಳು

ಬಿಡುವು ಮಾಡಿಕೊಂಡು ರಶ್ಮಿಕಾ ಗೆಳತಿಯ ಮದುವೆಗೆ ಬಂದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: May 15, 2022 | 9:57 PM

Share
ನಟಿ ರಶ್ಮಿಕಾ ಮಂದಣ್ಣ ಅವರು ಹಲವು ಭಾಷೆಗಳ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಟಾಲಿವುಡ್​, ಕಾಲಿವುಡ್, ಬಾಲಿವುಡ್​ ಚಿತ್ರಗಳು ಅವರ ಕೈಯಲ್ಲಿವೆ. ಹೀಗಾಗಿ, ಹೊಸ ಸಿನಿಮಾ ಒಪ್ಪಿಕೊಳ್ಳಲು ಅವರ ಬಳಿ ಸಮಯವಿಲ್ಲ.

ನಟಿ ರಶ್ಮಿಕಾ ಮಂದಣ್ಣ ಅವರು ಹಲವು ಭಾಷೆಗಳ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಟಾಲಿವುಡ್​, ಕಾಲಿವುಡ್, ಬಾಲಿವುಡ್​ ಚಿತ್ರಗಳು ಅವರ ಕೈಯಲ್ಲಿವೆ. ಹೀಗಾಗಿ, ಹೊಸ ಸಿನಿಮಾ ಒಪ್ಪಿಕೊಳ್ಳಲು ಅವರ ಬಳಿ ಸಮಯವಿಲ್ಲ.

1 / 5
ಆದಾಗ್ಯೂ ಬಿಡುವು ಮಾಡಿಕೊಂಡು ರಶ್ಮಿಕಾ ಗೆಳತಿಯ ಮದುವೆಗೆ ಬಂದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಆದಾಗ್ಯೂ ಬಿಡುವು ಮಾಡಿಕೊಂಡು ರಶ್ಮಿಕಾ ಗೆಳತಿಯ ಮದುವೆಗೆ ಬಂದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ರಶ್ಮಿಕಾ ಮಂದಣ್ಣ ಕೊಡಗಿನವರು. ಮದುವೆ ಕೂಡ ಕೊಡಗಿನಲ್ಲೇ ನಡೆದಿದೆ. ಹೀಗಾಗಿ, ಈ ಮದುವೆಯಿಂದ ಅವರಿಗೆ ಮನೆಗೆ ಬರುವ ಅವಕಾಶ ಸಿಕ್ಕಿದೆ.

ರಶ್ಮಿಕಾ ಮಂದಣ್ಣ ಕೊಡಗಿನವರು. ಮದುವೆ ಕೂಡ ಕೊಡಗಿನಲ್ಲೇ ನಡೆದಿದೆ. ಹೀಗಾಗಿ, ಈ ಮದುವೆಯಿಂದ ಅವರಿಗೆ ಮನೆಗೆ ಬರುವ ಅವಕಾಶ ಸಿಕ್ಕಿದೆ.

3 / 5
ರಶ್ಮಿಕಾ ಹಂಚಿಕೊಂಡ ಫೋಟೋಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮದುವೆ ಆದ ರಶ್ಮಿಕಾ ಗೆಳತಿಗೆ ಶುಭಾಶಯ ತಿಳಿಸುತ್ತಿದ್ದಾರೆ.

ರಶ್ಮಿಕಾ ಹಂಚಿಕೊಂಡ ಫೋಟೋಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮದುವೆ ಆದ ರಶ್ಮಿಕಾ ಗೆಳತಿಗೆ ಶುಭಾಶಯ ತಿಳಿಸುತ್ತಿದ್ದಾರೆ.

4 / 5
ಕೊಡಗಿಗೆ ಬಂದ ರಶ್ಮಿಕಾ ಮನೆಗೆ ಭೇಟಿ ನೀಡಿದ್ದಾರೆ. ಈ ಫೋಟೋವನ್ನು ಅವರು ಸ್ಟೇಟಸ್​​ನಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಕೊಡಗಿಗೆ ಬಂದ ರಶ್ಮಿಕಾ ಮನೆಗೆ ಭೇಟಿ ನೀಡಿದ್ದಾರೆ. ಈ ಫೋಟೋವನ್ನು ಅವರು ಸ್ಟೇಟಸ್​​ನಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

5 / 5
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ