AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಗೆಳತಿ ಮದುವೆಯಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ; ಇಲ್ಲಿವೆ ಫೋಟೋಗಳು

ಬಿಡುವು ಮಾಡಿಕೊಂಡು ರಶ್ಮಿಕಾ ಗೆಳತಿಯ ಮದುವೆಗೆ ಬಂದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: May 15, 2022 | 9:57 PM

Share
ನಟಿ ರಶ್ಮಿಕಾ ಮಂದಣ್ಣ ಅವರು ಹಲವು ಭಾಷೆಗಳ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಟಾಲಿವುಡ್​, ಕಾಲಿವುಡ್, ಬಾಲಿವುಡ್​ ಚಿತ್ರಗಳು ಅವರ ಕೈಯಲ್ಲಿವೆ. ಹೀಗಾಗಿ, ಹೊಸ ಸಿನಿಮಾ ಒಪ್ಪಿಕೊಳ್ಳಲು ಅವರ ಬಳಿ ಸಮಯವಿಲ್ಲ.

ನಟಿ ರಶ್ಮಿಕಾ ಮಂದಣ್ಣ ಅವರು ಹಲವು ಭಾಷೆಗಳ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಟಾಲಿವುಡ್​, ಕಾಲಿವುಡ್, ಬಾಲಿವುಡ್​ ಚಿತ್ರಗಳು ಅವರ ಕೈಯಲ್ಲಿವೆ. ಹೀಗಾಗಿ, ಹೊಸ ಸಿನಿಮಾ ಒಪ್ಪಿಕೊಳ್ಳಲು ಅವರ ಬಳಿ ಸಮಯವಿಲ್ಲ.

1 / 5
ಆದಾಗ್ಯೂ ಬಿಡುವು ಮಾಡಿಕೊಂಡು ರಶ್ಮಿಕಾ ಗೆಳತಿಯ ಮದುವೆಗೆ ಬಂದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಆದಾಗ್ಯೂ ಬಿಡುವು ಮಾಡಿಕೊಂಡು ರಶ್ಮಿಕಾ ಗೆಳತಿಯ ಮದುವೆಗೆ ಬಂದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ರಶ್ಮಿಕಾ ಮಂದಣ್ಣ ಕೊಡಗಿನವರು. ಮದುವೆ ಕೂಡ ಕೊಡಗಿನಲ್ಲೇ ನಡೆದಿದೆ. ಹೀಗಾಗಿ, ಈ ಮದುವೆಯಿಂದ ಅವರಿಗೆ ಮನೆಗೆ ಬರುವ ಅವಕಾಶ ಸಿಕ್ಕಿದೆ.

ರಶ್ಮಿಕಾ ಮಂದಣ್ಣ ಕೊಡಗಿನವರು. ಮದುವೆ ಕೂಡ ಕೊಡಗಿನಲ್ಲೇ ನಡೆದಿದೆ. ಹೀಗಾಗಿ, ಈ ಮದುವೆಯಿಂದ ಅವರಿಗೆ ಮನೆಗೆ ಬರುವ ಅವಕಾಶ ಸಿಕ್ಕಿದೆ.

3 / 5
ರಶ್ಮಿಕಾ ಹಂಚಿಕೊಂಡ ಫೋಟೋಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮದುವೆ ಆದ ರಶ್ಮಿಕಾ ಗೆಳತಿಗೆ ಶುಭಾಶಯ ತಿಳಿಸುತ್ತಿದ್ದಾರೆ.

ರಶ್ಮಿಕಾ ಹಂಚಿಕೊಂಡ ಫೋಟೋಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮದುವೆ ಆದ ರಶ್ಮಿಕಾ ಗೆಳತಿಗೆ ಶುಭಾಶಯ ತಿಳಿಸುತ್ತಿದ್ದಾರೆ.

4 / 5
ಕೊಡಗಿಗೆ ಬಂದ ರಶ್ಮಿಕಾ ಮನೆಗೆ ಭೇಟಿ ನೀಡಿದ್ದಾರೆ. ಈ ಫೋಟೋವನ್ನು ಅವರು ಸ್ಟೇಟಸ್​​ನಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಕೊಡಗಿಗೆ ಬಂದ ರಶ್ಮಿಕಾ ಮನೆಗೆ ಭೇಟಿ ನೀಡಿದ್ದಾರೆ. ಈ ಫೋಟೋವನ್ನು ಅವರು ಸ್ಟೇಟಸ್​​ನಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ