AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna Birthday: ‘ಪುಷ್ಪ 2’ ತಂಡದಿಂದ ಹೊಸ ಪೋಸ್ಟರ್ ರಿಲೀಸ್, ಹೇಗಿದ್ದಾಳೆ ನೋಡಿ ಶ್ರೀವಲ್ಲಿ

ಇಂದು (ಏಪ್ರಿಲ್ 5) ರಶ್ಮಿಕಾ ಮಂದಣ್ಣ ಅವರ ಬರ್ತ್​ಡೇ. ಈ ಪ್ರಯುಕ್ತ ರಶ್ಮಿಕಾ ನಟನೆಯ ಹೊಸ ಸಿನಿಮಾಗಳ ಪೋಸ್ಟರ್ ರಿಲೀಸ್ ಆಗುತ್ತಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Apr 05, 2023 | 2:07 PM

Share
ಇಂದು (ಏಪ್ರಿಲ್ 5) ರಶ್ಮಿಕಾ ಮಂದಣ್ಣ ಅವರ ಬರ್ತ್​ಡೇ. ಈ ಪ್ರಯುಕ್ತ ರಶ್ಮಿಕಾ ನಟನೆಯ ಹೊಸ ಸಿನಿಮಾಗಳ ಪೋಸ್ಟರ್ ರಿಲೀಸ್ ಆಗುತ್ತಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

ಇಂದು (ಏಪ್ರಿಲ್ 5) ರಶ್ಮಿಕಾ ಮಂದಣ್ಣ ಅವರ ಬರ್ತ್​ಡೇ. ಈ ಪ್ರಯುಕ್ತ ರಶ್ಮಿಕಾ ನಟನೆಯ ಹೊಸ ಸಿನಿಮಾಗಳ ಪೋಸ್ಟರ್ ರಿಲೀಸ್ ಆಗುತ್ತಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

1 / 5
ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ರಶ್ಮಿಕಾ ಜನಪ್ರಿಯತೆ ಹೆಚ್ಚಿತು. ಈ ಚಿತ್ರದಲ್ಲಿ ಶ್ರೀವಲ್ಲಿ ಹೆಸರಿನ ಪಾತ್ರದಲ್ಲಿ ಅವರು ನಟಿಸಿದ್ದಾರೆ. ಈಗ ಈ ಚಿತ್ರದ ಸೀಕ್ವೆಲ್​ಗೆ ಸಿದ್ಧತೆ ನಡೆದಿದೆ.

ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ರಶ್ಮಿಕಾ ಜನಪ್ರಿಯತೆ ಹೆಚ್ಚಿತು. ಈ ಚಿತ್ರದಲ್ಲಿ ಶ್ರೀವಲ್ಲಿ ಹೆಸರಿನ ಪಾತ್ರದಲ್ಲಿ ಅವರು ನಟಿಸಿದ್ದಾರೆ. ಈಗ ಈ ಚಿತ್ರದ ಸೀಕ್ವೆಲ್​ಗೆ ಸಿದ್ಧತೆ ನಡೆದಿದೆ.

2 / 5
‘ಪುಷ್ಪ 2’ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಶ್ರೀವಲ್ಲಿ ಸೀರೆ ಉಟ್ಟು ಮಿಂಚಿದ್ದಾಳೆ. ರಶ್ಮಿಕಾ ಗ್ಲಾಮರ್ ಹೆಚ್ಚಿದೆ.

‘ಪುಷ್ಪ 2’ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಶ್ರೀವಲ್ಲಿ ಸೀರೆ ಉಟ್ಟು ಮಿಂಚಿದ್ದಾಳೆ. ರಶ್ಮಿಕಾ ಗ್ಲಾಮರ್ ಹೆಚ್ಚಿದೆ.

3 / 5
ರಶ್ಮಿಕಾ ಮಂದಣ್ಣ ಅವರು ನಿತಿನ್ ಜೊತೆ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ವೆಂಕಿ ಕುದುಮುಲ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಭೀಷ್ಮ’ ಸಿನಿಮಾ ಬಳಿಕ ಈ ಮೂವರು ಹೊಸ ಚಿತ್ರಕ್ಕೆ ಮತ್ತೆ ಒಂದಾಗಿದ್ದಾರೆ. ಈ ಸಿನಿಮಾದ ಪೋಸ್ಟರ್ ಕೂಡ ರಿಲೀಸ್ ಆಗಿದೆ.

ರಶ್ಮಿಕಾ ಮಂದಣ್ಣ ಅವರು ನಿತಿನ್ ಜೊತೆ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ವೆಂಕಿ ಕುದುಮುಲ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಭೀಷ್ಮ’ ಸಿನಿಮಾ ಬಳಿಕ ಈ ಮೂವರು ಹೊಸ ಚಿತ್ರಕ್ಕೆ ಮತ್ತೆ ಒಂದಾಗಿದ್ದಾರೆ. ಈ ಸಿನಿಮಾದ ಪೋಸ್ಟರ್ ಕೂಡ ರಿಲೀಸ್ ಆಗಿದೆ.

4 / 5
‘ರೇನ್​ಬೋ’ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಇದು ಮಹಿಳಾ ಪ್ರಧಾನ ಸಿನಿಮಾ. ಈ ಚಿತ್ರದ ಬಗ್ಗೆ ಇನ್ನಷ್ಟೇ ಅಪ್​ಡೇಟ್ ಸಿಗಬೇಕಿದೆ.

‘ರೇನ್​ಬೋ’ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಇದು ಮಹಿಳಾ ಪ್ರಧಾನ ಸಿನಿಮಾ. ಈ ಚಿತ್ರದ ಬಗ್ಗೆ ಇನ್ನಷ್ಟೇ ಅಪ್​ಡೇಟ್ ಸಿಗಬೇಕಿದೆ.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ