AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna Birthday: ‘ಪುಷ್ಪ 2’ ತಂಡದಿಂದ ಹೊಸ ಪೋಸ್ಟರ್ ರಿಲೀಸ್, ಹೇಗಿದ್ದಾಳೆ ನೋಡಿ ಶ್ರೀವಲ್ಲಿ

ಇಂದು (ಏಪ್ರಿಲ್ 5) ರಶ್ಮಿಕಾ ಮಂದಣ್ಣ ಅವರ ಬರ್ತ್​ಡೇ. ಈ ಪ್ರಯುಕ್ತ ರಶ್ಮಿಕಾ ನಟನೆಯ ಹೊಸ ಸಿನಿಮಾಗಳ ಪೋಸ್ಟರ್ ರಿಲೀಸ್ ಆಗುತ್ತಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Apr 05, 2023 | 2:07 PM

Share
ಇಂದು (ಏಪ್ರಿಲ್ 5) ರಶ್ಮಿಕಾ ಮಂದಣ್ಣ ಅವರ ಬರ್ತ್​ಡೇ. ಈ ಪ್ರಯುಕ್ತ ರಶ್ಮಿಕಾ ನಟನೆಯ ಹೊಸ ಸಿನಿಮಾಗಳ ಪೋಸ್ಟರ್ ರಿಲೀಸ್ ಆಗುತ್ತಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

ಇಂದು (ಏಪ್ರಿಲ್ 5) ರಶ್ಮಿಕಾ ಮಂದಣ್ಣ ಅವರ ಬರ್ತ್​ಡೇ. ಈ ಪ್ರಯುಕ್ತ ರಶ್ಮಿಕಾ ನಟನೆಯ ಹೊಸ ಸಿನಿಮಾಗಳ ಪೋಸ್ಟರ್ ರಿಲೀಸ್ ಆಗುತ್ತಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

1 / 5
ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ರಶ್ಮಿಕಾ ಜನಪ್ರಿಯತೆ ಹೆಚ್ಚಿತು. ಈ ಚಿತ್ರದಲ್ಲಿ ಶ್ರೀವಲ್ಲಿ ಹೆಸರಿನ ಪಾತ್ರದಲ್ಲಿ ಅವರು ನಟಿಸಿದ್ದಾರೆ. ಈಗ ಈ ಚಿತ್ರದ ಸೀಕ್ವೆಲ್​ಗೆ ಸಿದ್ಧತೆ ನಡೆದಿದೆ.

ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ರಶ್ಮಿಕಾ ಜನಪ್ರಿಯತೆ ಹೆಚ್ಚಿತು. ಈ ಚಿತ್ರದಲ್ಲಿ ಶ್ರೀವಲ್ಲಿ ಹೆಸರಿನ ಪಾತ್ರದಲ್ಲಿ ಅವರು ನಟಿಸಿದ್ದಾರೆ. ಈಗ ಈ ಚಿತ್ರದ ಸೀಕ್ವೆಲ್​ಗೆ ಸಿದ್ಧತೆ ನಡೆದಿದೆ.

2 / 5
‘ಪುಷ್ಪ 2’ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಶ್ರೀವಲ್ಲಿ ಸೀರೆ ಉಟ್ಟು ಮಿಂಚಿದ್ದಾಳೆ. ರಶ್ಮಿಕಾ ಗ್ಲಾಮರ್ ಹೆಚ್ಚಿದೆ.

‘ಪುಷ್ಪ 2’ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಶ್ರೀವಲ್ಲಿ ಸೀರೆ ಉಟ್ಟು ಮಿಂಚಿದ್ದಾಳೆ. ರಶ್ಮಿಕಾ ಗ್ಲಾಮರ್ ಹೆಚ್ಚಿದೆ.

3 / 5
ರಶ್ಮಿಕಾ ಮಂದಣ್ಣ ಅವರು ನಿತಿನ್ ಜೊತೆ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ವೆಂಕಿ ಕುದುಮುಲ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಭೀಷ್ಮ’ ಸಿನಿಮಾ ಬಳಿಕ ಈ ಮೂವರು ಹೊಸ ಚಿತ್ರಕ್ಕೆ ಮತ್ತೆ ಒಂದಾಗಿದ್ದಾರೆ. ಈ ಸಿನಿಮಾದ ಪೋಸ್ಟರ್ ಕೂಡ ರಿಲೀಸ್ ಆಗಿದೆ.

ರಶ್ಮಿಕಾ ಮಂದಣ್ಣ ಅವರು ನಿತಿನ್ ಜೊತೆ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ವೆಂಕಿ ಕುದುಮುಲ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಭೀಷ್ಮ’ ಸಿನಿಮಾ ಬಳಿಕ ಈ ಮೂವರು ಹೊಸ ಚಿತ್ರಕ್ಕೆ ಮತ್ತೆ ಒಂದಾಗಿದ್ದಾರೆ. ಈ ಸಿನಿಮಾದ ಪೋಸ್ಟರ್ ಕೂಡ ರಿಲೀಸ್ ಆಗಿದೆ.

4 / 5
‘ರೇನ್​ಬೋ’ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಇದು ಮಹಿಳಾ ಪ್ರಧಾನ ಸಿನಿಮಾ. ಈ ಚಿತ್ರದ ಬಗ್ಗೆ ಇನ್ನಷ್ಟೇ ಅಪ್​ಡೇಟ್ ಸಿಗಬೇಕಿದೆ.

‘ರೇನ್​ಬೋ’ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಇದು ಮಹಿಳಾ ಪ್ರಧಾನ ಸಿನಿಮಾ. ಈ ಚಿತ್ರದ ಬಗ್ಗೆ ಇನ್ನಷ್ಟೇ ಅಪ್​ಡೇಟ್ ಸಿಗಬೇಕಿದೆ.

5 / 5
Follow Us
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಟೋಲ್ ಗೇಟ್ ದಾಟುವಾಗ ಕಾರಿನ ಮೇಲೆ ಬಿದ್ದ ಸಿಮೆಂಟ್ ಟ್ಯಾಂಕರ್
ಟೋಲ್ ಗೇಟ್ ದಾಟುವಾಗ ಕಾರಿನ ಮೇಲೆ ಬಿದ್ದ ಸಿಮೆಂಟ್ ಟ್ಯಾಂಕರ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ ಇಲ್ಲಿದೆ
ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ ಇಲ್ಲಿದೆ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ