AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಬಾಲ್ಯದಲ್ಲೂ ಎಷ್ಟು ಕ್ಯೂಟ್ ಆಗಿದ್ರು ನೋಡಿ ರಶ್ಮಿಕಾ ಮಂದಣ್ಣ

ಸೆಲೆಬ್ರಿಟಿಗಳ ಬಾಲ್ಯದ ಫೋಟೋ ವೈರಲ್ ಆಗೋದು ಸಾಮಾನ್ಯ. ಅದೇ ರೀತಿ ಬರ್ತ್​ಡೇ ಸಂದರ್ಭದಲ್ಲಿ ರಶ್ಮಿಕಾ ಅವರ ಬಾಲ್ಯದ ಫೋಟೋಗಳು ವೈರಲ್ ಆಗುತ್ತಿವೆ. ಈ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 05, 2024 | 7:31 AM

Share
ನಟಿ ರಶ್ಮಿಕಾ ಮಂದಣ್ಣ ಅವರಿಗೆ ಇರೋ ಜನಪ್ರಿಯತೆ ತುಂಬಾನೇ ದೊಡ್ಡದು. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ. ಇಂದು (ಏಪ್ರಿಲ್ 5) ಅವರಿಗೆ ಜನ್ಮದಿನ. ಎಲ್ಲರೂ ರಶ್ಮಿಕಾಗೆ ಶುಭಾಶಯ ಕೋರುತ್ತಿದ್ದಾರೆ. ಅವರು ಸದ್ಯ ವಿದೇಶದಲ್ಲಿ ಇದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರಿಗೆ ಇರೋ ಜನಪ್ರಿಯತೆ ತುಂಬಾನೇ ದೊಡ್ಡದು. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ. ಇಂದು (ಏಪ್ರಿಲ್ 5) ಅವರಿಗೆ ಜನ್ಮದಿನ. ಎಲ್ಲರೂ ರಶ್ಮಿಕಾಗೆ ಶುಭಾಶಯ ಕೋರುತ್ತಿದ್ದಾರೆ. ಅವರು ಸದ್ಯ ವಿದೇಶದಲ್ಲಿ ಇದ್ದಾರೆ.

1 / 5
ಸೆಲೆಬ್ರಿಟಿಗಳ ಬಾಲ್ಯದ ಫೋಟೋ ವೈರಲ್ ಆಗೋದು ಸಾಮಾನ್ಯ. ಅದೇ ರೀತಿ ಬರ್ತ್​​ಡೇ ಸಂದರ್ಭದಲ್ಲಿ ರಶ್ಮಿಕಾ ಅವರ ಫೋಟೋಗಳು ವೈರಲ್ ಆಗುತ್ತಿವೆ. ಈ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಸೆಲೆಬ್ರಿಟಿಗಳ ಬಾಲ್ಯದ ಫೋಟೋ ವೈರಲ್ ಆಗೋದು ಸಾಮಾನ್ಯ. ಅದೇ ರೀತಿ ಬರ್ತ್​​ಡೇ ಸಂದರ್ಭದಲ್ಲಿ ರಶ್ಮಿಕಾ ಅವರ ಫೋಟೋಗಳು ವೈರಲ್ ಆಗುತ್ತಿವೆ. ಈ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

2 / 5
ರಶ್ಮಿಕಾ ಮಂದಣ್ಣ ಅಭಿಮಾನಿ ಬಳಗ ಹಿರಿದು. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 4 ಕೋಟಿ ಮಂದಿ ಹಿಂಬಾಲಿಸುತ್ತಿದ್ದಾರೆ. ಅವರ ಅಭಿಮಾನಿ ಬಳಗ ದೊಡ್ಡದಾಗುತ್ತಲೇ ಇದೆ.

ರಶ್ಮಿಕಾ ಮಂದಣ್ಣ ಅಭಿಮಾನಿ ಬಳಗ ಹಿರಿದು. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 4 ಕೋಟಿ ಮಂದಿ ಹಿಂಬಾಲಿಸುತ್ತಿದ್ದಾರೆ. ಅವರ ಅಭಿಮಾನಿ ಬಳಗ ದೊಡ್ಡದಾಗುತ್ತಲೇ ಇದೆ.

3 / 5
ಕೆಲ ವರ್ಷಗಳ ಹಿಂದಿ ರಶ್ಮಿಕಾ ಮಂದಣ್ಣ ಅವರು ಈ ಫೋಟೋನ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದರು. ‘ಈ ಕೊರೊನಾ ಹೋಗಲು ಕಾಯುತ್ತಿದ್ದೇನೆ’ ಎಂದು ಅವರು ಬರೆದುಕೊಂಡಿದ್ದರು.

ಕೆಲ ವರ್ಷಗಳ ಹಿಂದಿ ರಶ್ಮಿಕಾ ಮಂದಣ್ಣ ಅವರು ಈ ಫೋಟೋನ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದರು. ‘ಈ ಕೊರೊನಾ ಹೋಗಲು ಕಾಯುತ್ತಿದ್ದೇನೆ’ ಎಂದು ಅವರು ಬರೆದುಕೊಂಡಿದ್ದರು.

4 / 5
ರಶ್ಮಿಕಾ ಮಂದಣ್ಣ ಅವರು ಚಿಕ್ಕ ವಯಸ್ಸಿನಲ್ಲೇ ನೃತ್ಯ ಮಾಡುತ್ತಿದ್ದರು. ಶಾಲೆಗಳಲ್ಲಿ ನಡೆಯೋ ಕಾರ್ಯಕ್ರಮದಲ್ಲಿ ಅವರು ಭಾಗಿ ಆಗುತ್ತಿದ್ದರು.

ರಶ್ಮಿಕಾ ಮಂದಣ್ಣ ಅವರು ಚಿಕ್ಕ ವಯಸ್ಸಿನಲ್ಲೇ ನೃತ್ಯ ಮಾಡುತ್ತಿದ್ದರು. ಶಾಲೆಗಳಲ್ಲಿ ನಡೆಯೋ ಕಾರ್ಯಕ್ರಮದಲ್ಲಿ ಅವರು ಭಾಗಿ ಆಗುತ್ತಿದ್ದರು.

5 / 5
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ