AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃತ್ತಿ ಜೀವನದ ಉತ್ತುಂಗದಲ್ಲಿರುವಾಗ ಇದೆಂಥಾ ನಿರ್ಧಾರ ತೆಗೆದುಕೊಂಡ ರಶ್ಮಿಕಾ ಮಂದಣ್ಣ

Rashmika Mandanna: ವೃತ್ತಿ ಜೀವನ ಉತ್ತುಂಗದಲ್ಲಿರುವಾಗ ಎಲ್ಲರೂ ಹೆಚ್ಚು ಎಚ್ಚರಿಕೆ ವಹಿಸುತ್ತಾರೆ. ಸಿನಿಮಾ ಸೆಲೆಬ್ರಿಟಿಗಳು ತಾವು ಒಪ್ಪಿಕೊಳ್ಳುವ ಚಿತ್ರದ ಬಗ್ಗೆ ಹೆಚ್ಚು ಗಮನ ಹರಿಸುತ್ತಾರೆ. ಈಗ ರಶ್ಮಿಕಾ ಮಂದಣ್ಣ ಅವರು ಇದೆಲ್ಲ ಬದಿಗಿಟ್ಟು ಒಂದು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಇದಕ್ಕೆ ಮೆಚ್ಚುಗೆ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Jul 12, 2025 | 2:51 PM

Share
ಭಾರತೀಯ ಚಿತ್ರರಂಗದಲ್ಲಿ ರಶ್ಮಿಕಾ ಮಂದಣ್ಣ ಅವರು ತಮ್ಮದೇ ಸಾಮ್ರಾಜ್ಯ ಸ್ಥಾಪಿಸಿಕೊಂಡಿದ್ದಾರೆ ಎಂದರೂ ತಪ್ಪಾಗಲಾರದು. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಈಗ ಅವರು ವೃತ್ತಿ ಜೀವನದಲ್ಲಿ ಒಂದು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ.

ಭಾರತೀಯ ಚಿತ್ರರಂಗದಲ್ಲಿ ರಶ್ಮಿಕಾ ಮಂದಣ್ಣ ಅವರು ತಮ್ಮದೇ ಸಾಮ್ರಾಜ್ಯ ಸ್ಥಾಪಿಸಿಕೊಂಡಿದ್ದಾರೆ ಎಂದರೂ ತಪ್ಪಾಗಲಾರದು. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಈಗ ಅವರು ವೃತ್ತಿ ಜೀವನದಲ್ಲಿ ಒಂದು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ.

1 / 5
ರಶ್ಮಿಕಾ ಮಂದಣ್ಣ ಅವರು ‘AA22xA6’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದು ವರದಿ ಆಗಿದೆ. ಈ ಚಿತ್ರದಲ್ಲಿ ಈಗಾಗಲೇ ದೀಪಿಕಾ ಪಡುಕೋಣೆ, ಮೃಣಾಲ್ ಠಾಕೂರ್ ಅವರು ಸ್ಥಾನ ಪಡೆದಾಗಿದೆ. ಹೀಗಿರುವಾಗ ರಶ್ಮಿಕಾಗೇನು ಕೆಲಸ ಎಂಬ ಪ್ರಶ್ನೆ ಮೂಡೋದು ಸಹಜ. ಇದಕ್ಕೆ ಉತ್ತರ ಸಿಕ್ಕಿದೆ.

ರಶ್ಮಿಕಾ ಮಂದಣ್ಣ ಅವರು ‘AA22xA6’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದು ವರದಿ ಆಗಿದೆ. ಈ ಚಿತ್ರದಲ್ಲಿ ಈಗಾಗಲೇ ದೀಪಿಕಾ ಪಡುಕೋಣೆ, ಮೃಣಾಲ್ ಠಾಕೂರ್ ಅವರು ಸ್ಥಾನ ಪಡೆದಾಗಿದೆ. ಹೀಗಿರುವಾಗ ರಶ್ಮಿಕಾಗೇನು ಕೆಲಸ ಎಂಬ ಪ್ರಶ್ನೆ ಮೂಡೋದು ಸಹಜ. ಇದಕ್ಕೆ ಉತ್ತರ ಸಿಕ್ಕಿದೆ.

2 / 5
ರಶ್ಮಿಕಾ ಮಂದಣ್ಣ ಅವರು ಈ ಚಿತ್ರದಲ್ಲಿ ನಾಯಕಿ ಅಲ್ಲ, ಬದಲಿಗೆ ಅವರದ್ದು ನೆಗೆಟಿವ್ ಶೇಡ್​​ನ ಪಾತ್ರ ಎಂದು ಹೇಳಲಾಗುತ್ತಿದೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ರಶ್ಮಿಕಾ ಅವರ ವೃತ್ತಿ ಜೀವನ ಉತ್ತುಂಗದಲ್ಲಿರುವಾಗ ಇಂಥ ನಿರ್ಧಾರ ತೆಗೆದುಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಈ ಚಿತ್ರದಲ್ಲಿ ನಾಯಕಿ ಅಲ್ಲ, ಬದಲಿಗೆ ಅವರದ್ದು ನೆಗೆಟಿವ್ ಶೇಡ್​​ನ ಪಾತ್ರ ಎಂದು ಹೇಳಲಾಗುತ್ತಿದೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ರಶ್ಮಿಕಾ ಅವರ ವೃತ್ತಿ ಜೀವನ ಉತ್ತುಂಗದಲ್ಲಿರುವಾಗ ಇಂಥ ನಿರ್ಧಾರ ತೆಗೆದುಕೊಂಡಿದ್ದಾರೆ.

3 / 5
ನೆಗೆಟಿವ್ ಪಾತ್ರ ಮಾಡಿದರೆ ಅವರ ವೃತ್ತಿ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುದು ಒಂದು ನಂಬಿಕೆ ಅಷ್ಟೇ. ಈ ಮೊದಲು ರಮ್ಯಾ ಕೃಷ್ಣ ಅವರು ‘ನೀಲಾಂಬರಿ’ ಸಿನಿಮಾದಲ್ಲಿ ನೆಗೆಟಿವ್ ಪಾತ್ರ ಮಾಡಿ ಭೇಷ್ ಎನಿಸಿಕೊಂಡರು. ಈಗ ರಶ್ಮಿಕಾಗೆ ಅಂಥದ್ದೊಂದು ಅವಕಾಶ ಸಿಕ್ಕಿದೆ.

ನೆಗೆಟಿವ್ ಪಾತ್ರ ಮಾಡಿದರೆ ಅವರ ವೃತ್ತಿ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುದು ಒಂದು ನಂಬಿಕೆ ಅಷ್ಟೇ. ಈ ಮೊದಲು ರಮ್ಯಾ ಕೃಷ್ಣ ಅವರು ‘ನೀಲಾಂಬರಿ’ ಸಿನಿಮಾದಲ್ಲಿ ನೆಗೆಟಿವ್ ಪಾತ್ರ ಮಾಡಿ ಭೇಷ್ ಎನಿಸಿಕೊಂಡರು. ಈಗ ರಶ್ಮಿಕಾಗೆ ಅಂಥದ್ದೊಂದು ಅವಕಾಶ ಸಿಕ್ಕಿದೆ.

4 / 5
ರಶ್ಮಿಕಾ ಅವರು ಆರಂಭದಲ್ಲಿ ನಟನೆಯಲ್ಲಿ ಪಳಗಿರಲಿಲ್ಲ. ಆದರೆ, ದಿನಗಳು ಕಳೆದಂತೆ ಅವರ ನಟನೆ ಏಳ್ಗೆ ಕಾಣುತ್ತಿದೆ. ಅದಕ್ಕೆ ತಕ್ಕಂತೆ ಆಫರ್​ಗಳು ಕೂಡ ಬರುತ್ತಿವೆ. ಇತ್ತೀಚೆಗೆ ‘ಮೈಸಾ’ ಹೆಸರಿನ ಮಹಿಳಾ ಪ್ರಧಾನ ಸಿನಿಮಾಗಳನ್ನು ಒಪ್ಪಿಕೊಂಡು ಗಮನ ಸೆಳೆದಿದ್ದಾರೆ.

ರಶ್ಮಿಕಾ ಅವರು ಆರಂಭದಲ್ಲಿ ನಟನೆಯಲ್ಲಿ ಪಳಗಿರಲಿಲ್ಲ. ಆದರೆ, ದಿನಗಳು ಕಳೆದಂತೆ ಅವರ ನಟನೆ ಏಳ್ಗೆ ಕಾಣುತ್ತಿದೆ. ಅದಕ್ಕೆ ತಕ್ಕಂತೆ ಆಫರ್​ಗಳು ಕೂಡ ಬರುತ್ತಿವೆ. ಇತ್ತೀಚೆಗೆ ‘ಮೈಸಾ’ ಹೆಸರಿನ ಮಹಿಳಾ ಪ್ರಧಾನ ಸಿನಿಮಾಗಳನ್ನು ಒಪ್ಪಿಕೊಂಡು ಗಮನ ಸೆಳೆದಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ