AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃತ್ತಿ ಜೀವನದ ಉತ್ತುಂಗದಲ್ಲಿರುವಾಗ ಇದೆಂಥಾ ನಿರ್ಧಾರ ತೆಗೆದುಕೊಂಡ ರಶ್ಮಿಕಾ ಮಂದಣ್ಣ

Rashmika Mandanna: ವೃತ್ತಿ ಜೀವನ ಉತ್ತುಂಗದಲ್ಲಿರುವಾಗ ಎಲ್ಲರೂ ಹೆಚ್ಚು ಎಚ್ಚರಿಕೆ ವಹಿಸುತ್ತಾರೆ. ಸಿನಿಮಾ ಸೆಲೆಬ್ರಿಟಿಗಳು ತಾವು ಒಪ್ಪಿಕೊಳ್ಳುವ ಚಿತ್ರದ ಬಗ್ಗೆ ಹೆಚ್ಚು ಗಮನ ಹರಿಸುತ್ತಾರೆ. ಈಗ ರಶ್ಮಿಕಾ ಮಂದಣ್ಣ ಅವರು ಇದೆಲ್ಲ ಬದಿಗಿಟ್ಟು ಒಂದು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಇದಕ್ಕೆ ಮೆಚ್ಚುಗೆ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Jul 12, 2025 | 2:51 PM

Share
ಭಾರತೀಯ ಚಿತ್ರರಂಗದಲ್ಲಿ ರಶ್ಮಿಕಾ ಮಂದಣ್ಣ ಅವರು ತಮ್ಮದೇ ಸಾಮ್ರಾಜ್ಯ ಸ್ಥಾಪಿಸಿಕೊಂಡಿದ್ದಾರೆ ಎಂದರೂ ತಪ್ಪಾಗಲಾರದು. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಈಗ ಅವರು ವೃತ್ತಿ ಜೀವನದಲ್ಲಿ ಒಂದು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ.

ಭಾರತೀಯ ಚಿತ್ರರಂಗದಲ್ಲಿ ರಶ್ಮಿಕಾ ಮಂದಣ್ಣ ಅವರು ತಮ್ಮದೇ ಸಾಮ್ರಾಜ್ಯ ಸ್ಥಾಪಿಸಿಕೊಂಡಿದ್ದಾರೆ ಎಂದರೂ ತಪ್ಪಾಗಲಾರದು. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಈಗ ಅವರು ವೃತ್ತಿ ಜೀವನದಲ್ಲಿ ಒಂದು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ.

1 / 5
ರಶ್ಮಿಕಾ ಮಂದಣ್ಣ ಅವರು ‘AA22xA6’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದು ವರದಿ ಆಗಿದೆ. ಈ ಚಿತ್ರದಲ್ಲಿ ಈಗಾಗಲೇ ದೀಪಿಕಾ ಪಡುಕೋಣೆ, ಮೃಣಾಲ್ ಠಾಕೂರ್ ಅವರು ಸ್ಥಾನ ಪಡೆದಾಗಿದೆ. ಹೀಗಿರುವಾಗ ರಶ್ಮಿಕಾಗೇನು ಕೆಲಸ ಎಂಬ ಪ್ರಶ್ನೆ ಮೂಡೋದು ಸಹಜ. ಇದಕ್ಕೆ ಉತ್ತರ ಸಿಕ್ಕಿದೆ.

ರಶ್ಮಿಕಾ ಮಂದಣ್ಣ ಅವರು ‘AA22xA6’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದು ವರದಿ ಆಗಿದೆ. ಈ ಚಿತ್ರದಲ್ಲಿ ಈಗಾಗಲೇ ದೀಪಿಕಾ ಪಡುಕೋಣೆ, ಮೃಣಾಲ್ ಠಾಕೂರ್ ಅವರು ಸ್ಥಾನ ಪಡೆದಾಗಿದೆ. ಹೀಗಿರುವಾಗ ರಶ್ಮಿಕಾಗೇನು ಕೆಲಸ ಎಂಬ ಪ್ರಶ್ನೆ ಮೂಡೋದು ಸಹಜ. ಇದಕ್ಕೆ ಉತ್ತರ ಸಿಕ್ಕಿದೆ.

2 / 5
ರಶ್ಮಿಕಾ ಮಂದಣ್ಣ ಅವರು ಈ ಚಿತ್ರದಲ್ಲಿ ನಾಯಕಿ ಅಲ್ಲ, ಬದಲಿಗೆ ಅವರದ್ದು ನೆಗೆಟಿವ್ ಶೇಡ್​​ನ ಪಾತ್ರ ಎಂದು ಹೇಳಲಾಗುತ್ತಿದೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ರಶ್ಮಿಕಾ ಅವರ ವೃತ್ತಿ ಜೀವನ ಉತ್ತುಂಗದಲ್ಲಿರುವಾಗ ಇಂಥ ನಿರ್ಧಾರ ತೆಗೆದುಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಈ ಚಿತ್ರದಲ್ಲಿ ನಾಯಕಿ ಅಲ್ಲ, ಬದಲಿಗೆ ಅವರದ್ದು ನೆಗೆಟಿವ್ ಶೇಡ್​​ನ ಪಾತ್ರ ಎಂದು ಹೇಳಲಾಗುತ್ತಿದೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ರಶ್ಮಿಕಾ ಅವರ ವೃತ್ತಿ ಜೀವನ ಉತ್ತುಂಗದಲ್ಲಿರುವಾಗ ಇಂಥ ನಿರ್ಧಾರ ತೆಗೆದುಕೊಂಡಿದ್ದಾರೆ.

3 / 5
ನೆಗೆಟಿವ್ ಪಾತ್ರ ಮಾಡಿದರೆ ಅವರ ವೃತ್ತಿ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುದು ಒಂದು ನಂಬಿಕೆ ಅಷ್ಟೇ. ಈ ಮೊದಲು ರಮ್ಯಾ ಕೃಷ್ಣ ಅವರು ‘ನೀಲಾಂಬರಿ’ ಸಿನಿಮಾದಲ್ಲಿ ನೆಗೆಟಿವ್ ಪಾತ್ರ ಮಾಡಿ ಭೇಷ್ ಎನಿಸಿಕೊಂಡರು. ಈಗ ರಶ್ಮಿಕಾಗೆ ಅಂಥದ್ದೊಂದು ಅವಕಾಶ ಸಿಕ್ಕಿದೆ.

ನೆಗೆಟಿವ್ ಪಾತ್ರ ಮಾಡಿದರೆ ಅವರ ವೃತ್ತಿ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುದು ಒಂದು ನಂಬಿಕೆ ಅಷ್ಟೇ. ಈ ಮೊದಲು ರಮ್ಯಾ ಕೃಷ್ಣ ಅವರು ‘ನೀಲಾಂಬರಿ’ ಸಿನಿಮಾದಲ್ಲಿ ನೆಗೆಟಿವ್ ಪಾತ್ರ ಮಾಡಿ ಭೇಷ್ ಎನಿಸಿಕೊಂಡರು. ಈಗ ರಶ್ಮಿಕಾಗೆ ಅಂಥದ್ದೊಂದು ಅವಕಾಶ ಸಿಕ್ಕಿದೆ.

4 / 5
ರಶ್ಮಿಕಾ ಅವರು ಆರಂಭದಲ್ಲಿ ನಟನೆಯಲ್ಲಿ ಪಳಗಿರಲಿಲ್ಲ. ಆದರೆ, ದಿನಗಳು ಕಳೆದಂತೆ ಅವರ ನಟನೆ ಏಳ್ಗೆ ಕಾಣುತ್ತಿದೆ. ಅದಕ್ಕೆ ತಕ್ಕಂತೆ ಆಫರ್​ಗಳು ಕೂಡ ಬರುತ್ತಿವೆ. ಇತ್ತೀಚೆಗೆ ‘ಮೈಸಾ’ ಹೆಸರಿನ ಮಹಿಳಾ ಪ್ರಧಾನ ಸಿನಿಮಾಗಳನ್ನು ಒಪ್ಪಿಕೊಂಡು ಗಮನ ಸೆಳೆದಿದ್ದಾರೆ.

ರಶ್ಮಿಕಾ ಅವರು ಆರಂಭದಲ್ಲಿ ನಟನೆಯಲ್ಲಿ ಪಳಗಿರಲಿಲ್ಲ. ಆದರೆ, ದಿನಗಳು ಕಳೆದಂತೆ ಅವರ ನಟನೆ ಏಳ್ಗೆ ಕಾಣುತ್ತಿದೆ. ಅದಕ್ಕೆ ತಕ್ಕಂತೆ ಆಫರ್​ಗಳು ಕೂಡ ಬರುತ್ತಿವೆ. ಇತ್ತೀಚೆಗೆ ‘ಮೈಸಾ’ ಹೆಸರಿನ ಮಹಿಳಾ ಪ್ರಧಾನ ಸಿನಿಮಾಗಳನ್ನು ಒಪ್ಪಿಕೊಂಡು ಗಮನ ಸೆಳೆದಿದ್ದಾರೆ.

5 / 5
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ