AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಣ್ ಜೋಹರ್​ ಬರ್ತ್​ಡೇ ಪಾರ್ಟಿಯಲ್ಲಿ ಟೆಂಪ್ರೇಚರ್ ಹೆಚ್ಚಿಸಿದ ರಶ್ಮಿಕಾ

ನಟಿ ರಶ್ಮಿಕಾ ಮಂದಣ್ಣ ಅವರು ಕಪ್ಪು ಉಡುಗೆ ತೊಟ್ಟು ಪಾರ್ಟಿಯಲ್ಲಿ ಗಮನ ಸೆಳೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

TV9 Web
| Edited By: |

Updated on: May 26, 2022 | 8:40 PM

Share
ಕರಣ್ ಜೋಹರ್ ಅವರು ಮೇ 25ಕ್ಕೆ 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಮುಂಬೈನಲ್ಲಿ ಅದ್ದೂರಿ ಬರ್ತ್​ಡೇ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಹಲವು ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿತ್ತು.

ಕರಣ್ ಜೋಹರ್ ಅವರು ಮೇ 25ಕ್ಕೆ 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಮುಂಬೈನಲ್ಲಿ ಅದ್ದೂರಿ ಬರ್ತ್​ಡೇ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಹಲವು ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿತ್ತು.

1 / 5
ಈ ಮೊದಲು ಬಾಲಿವುಡ್ ಮಂದಿಗೆ ಮಾತ್ರ ಕರಣ್ ಆಹ್ವಾನ ನೀಡುತ್ತಿದ್ದರು. ಆದರೆ, ಈಗ ದಕ್ಷಿಣದ ಸ್ಟಾರ್​ಗಳಿಗೂ ಅವರು ಆಮಂತ್ರಣ ನೀಡಿದ್ದಾರೆ. 

ಈ ಮೊದಲು ಬಾಲಿವುಡ್ ಮಂದಿಗೆ ಮಾತ್ರ ಕರಣ್ ಆಹ್ವಾನ ನೀಡುತ್ತಿದ್ದರು. ಆದರೆ, ಈಗ ದಕ್ಷಿಣದ ಸ್ಟಾರ್​ಗಳಿಗೂ ಅವರು ಆಮಂತ್ರಣ ನೀಡಿದ್ದಾರೆ. 

2 / 5
ನಟಿ ರಶ್ಮಿಕಾ ಮಂದಣ್ಣ ಅವರು ಕಪ್ಪು ಉಡುಗೆ ತೊಟ್ಟು ಪಾರ್ಟಿಯಲ್ಲಿ ಗಮನ ಸೆಳೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನಟಿ ರಶ್ಮಿಕಾ ಮಂದಣ್ಣ ಅವರು ಕಪ್ಪು ಉಡುಗೆ ತೊಟ್ಟು ಪಾರ್ಟಿಯಲ್ಲಿ ಗಮನ ಸೆಳೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 5
ಈ ಫೋಟೋಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ರಶ್ಮಿಕಾ ಬಟ್ಟೆಯನ್ನು ಹೊಗಳಿದ್ದಾರೆ. ಇನ್ನೂ ಕೆಲವರು ಬಟ್ಟೆಯನ್ನು ತೆಗಳಿದ್ದಾರೆ.

ಈ ಫೋಟೋಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ರಶ್ಮಿಕಾ ಬಟ್ಟೆಯನ್ನು ಹೊಗಳಿದ್ದಾರೆ. ಇನ್ನೂ ಕೆಲವರು ಬಟ್ಟೆಯನ್ನು ತೆಗಳಿದ್ದಾರೆ.

4 / 5
ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ

5 / 5
Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?