AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಗೆಟಪ್​ನಲ್ಲಿ ರಶ್ಮಿಕಾ ಮಂದಣ್ಣ; ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಿರಿಕ್ ಬೆಡಗಿ

ಮೋಷನ್ ಪೋಸ್ಟರ್​ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್​ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್​ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ.

TV9 Web
| Edited By: |

Updated on: Apr 05, 2022 | 4:55 PM

Share
ನಟಿ ರಶ್ಮಿಕಾ ಮಂದಣ್ಣ ಅವರು ಬಣ್ಣದ ಲೋಕದಲ್ಲಿ ವೇಗದಲ್ಲಿ ಮುನ್ನುಗ್ಗುತ್ತಿದ್ದಾರೆ. ನಾನಾ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಪ್ರೇಕ್ಷಕರಿಂದ ಭೇಷ್​ ಎನಿಸಿಕೊಳ್ಳುತ್ತಿದ್ದಾರೆ. ಇಂದು (ಏಪ್ರಿಲ್​ 5) ಅವರ ಜನ್ಮದಿನ. ಈ ಪ್ರಯುಕ್ತ ಅವರ ಹೊಸ ಸಿನಿಮಾ ಒಂದು ಘೋಷಣೆ ಆಗಿದೆ.

ನಟಿ ರಶ್ಮಿಕಾ ಮಂದಣ್ಣ ಅವರು ಬಣ್ಣದ ಲೋಕದಲ್ಲಿ ವೇಗದಲ್ಲಿ ಮುನ್ನುಗ್ಗುತ್ತಿದ್ದಾರೆ. ನಾನಾ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಪ್ರೇಕ್ಷಕರಿಂದ ಭೇಷ್​ ಎನಿಸಿಕೊಳ್ಳುತ್ತಿದ್ದಾರೆ. ಇಂದು (ಏಪ್ರಿಲ್​ 5) ಅವರ ಜನ್ಮದಿನ. ಈ ಪ್ರಯುಕ್ತ ಅವರ ಹೊಸ ಸಿನಿಮಾ ಒಂದು ಘೋಷಣೆ ಆಗಿದೆ.

1 / 5
ಹೊಸ ಗೆಟಪ್​ನಲ್ಲಿ ರಶ್ಮಿಕಾ ಮಂದಣ್ಣ; ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಿರಿಕ್ ಬೆಡಗಿ

2 / 5
ಹೊಸ ಗೆಟಪ್​ನಲ್ಲಿ ರಶ್ಮಿಕಾ ಮಂದಣ್ಣ; ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಿರಿಕ್ ಬೆಡಗಿ

3 / 5
ಈಗ ಹನು ರಾಘವಪುಡಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದಲ್ಲಿ ರಶ್ಮಿಕಾ ಭಿನ್ನ ಗೆಟಪ್ ತಾಳಿದ್ದಾರೆ. ಈ ಚಿತ್ರದಲ್ಲಿ ಮಲಯಾಳಂನ ಸ್ಟಾರ್ ನಟ ದುಲ್ಖರ್​ ಸಲ್ಮಾನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಈಗ ಹನು ರಾಘವಪುಡಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದಲ್ಲಿ ರಶ್ಮಿಕಾ ಭಿನ್ನ ಗೆಟಪ್ ತಾಳಿದ್ದಾರೆ. ಈ ಚಿತ್ರದಲ್ಲಿ ಮಲಯಾಳಂನ ಸ್ಟಾರ್ ನಟ ದುಲ್ಖರ್​ ಸಲ್ಮಾನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

4 / 5
ಮೋಷನ್ ಪೋಸ್ಟರ್​ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್​ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್​ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ. ಲಂಡನ್​ನ ಖ್ಯಾತ ಬಿಗ್​ ಬೇನ್ ಗಡಿಯಾರ ಕೂಡ ಪೋಸ್ಟರ್​ನಲ್ಲಿದೆ. ಈ ಎಲ್ಲಾ ಕಾರಣಕ್ಕೆ ಈ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ.

ಮೋಷನ್ ಪೋಸ್ಟರ್​ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್​ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್​ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ. ಲಂಡನ್​ನ ಖ್ಯಾತ ಬಿಗ್​ ಬೇನ್ ಗಡಿಯಾರ ಕೂಡ ಪೋಸ್ಟರ್​ನಲ್ಲಿದೆ. ಈ ಎಲ್ಲಾ ಕಾರಣಕ್ಕೆ ಈ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ