ಹೊಸ ಗೆಟಪ್ನಲ್ಲಿ ರಶ್ಮಿಕಾ ಮಂದಣ್ಣ; ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಿರಿಕ್ ಬೆಡಗಿ
ಮೋಷನ್ ಪೋಸ್ಟರ್ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ.
Updated on: Apr 05, 2022 | 4:55 PM

ನಟಿ ರಶ್ಮಿಕಾ ಮಂದಣ್ಣ ಅವರು ಬಣ್ಣದ ಲೋಕದಲ್ಲಿ ವೇಗದಲ್ಲಿ ಮುನ್ನುಗ್ಗುತ್ತಿದ್ದಾರೆ. ನಾನಾ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಪ್ರೇಕ್ಷಕರಿಂದ ಭೇಷ್ ಎನಿಸಿಕೊಳ್ಳುತ್ತಿದ್ದಾರೆ. ಇಂದು (ಏಪ್ರಿಲ್ 5) ಅವರ ಜನ್ಮದಿನ. ಈ ಪ್ರಯುಕ್ತ ಅವರ ಹೊಸ ಸಿನಿಮಾ ಒಂದು ಘೋಷಣೆ ಆಗಿದೆ.



ಈಗ ಹನು ರಾಘವಪುಡಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದಲ್ಲಿ ರಶ್ಮಿಕಾ ಭಿನ್ನ ಗೆಟಪ್ ತಾಳಿದ್ದಾರೆ. ಈ ಚಿತ್ರದಲ್ಲಿ ಮಲಯಾಳಂನ ಸ್ಟಾರ್ ನಟ ದುಲ್ಖರ್ ಸಲ್ಮಾನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಮೋಷನ್ ಪೋಸ್ಟರ್ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ. ಲಂಡನ್ನ ಖ್ಯಾತ ಬಿಗ್ ಬೇನ್ ಗಡಿಯಾರ ಕೂಡ ಪೋಸ್ಟರ್ನಲ್ಲಿದೆ. ಈ ಎಲ್ಲಾ ಕಾರಣಕ್ಕೆ ಈ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ.
Related Photo Gallery

ಹಳ್ಳಕ್ಕೆ ಉರುಳಿಬಿದ್ದ ಖಾಸಗಿ ಬಸ್: 25ಕ್ಕೂ ಹೆಚ್ಚು ಜನರಿಗೆ ಗಾಯ

IPL 2025: ಪ್ಲೇಆಫ್ ಸನಿಹದಲ್ಲಿ ಗುಜರಾತ್ ಟೈಟಾನ್ಸ್

4+2... ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

ಮದುವೆಗೂ ಮುನ್ನ ಹಲವರ ಜೊತೆ ತಳುಕು ಹಾಕಿಕೊಂಡಿತ್ತು ಐಶ್ವರ್ಯಾ ಹೆಸರು

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗನ ಪುತ್ರ, ಸರ್ಫರಾಝ್ ಖಾನ್ ಗೆಳತಿ..!

ವಿಜಯಪುರ ಜಿಲ್ಲೆಯ ಶೇಗುಣಸಿಯ ರೋಮಾಂಚಕ ಹಾಲೋಕುಳಿ ಜಾತ್ರೆಯ ಫೋಟೋಸ್ ನೋಡಿ

ಬಿಸಿಸಿಐ ಕೇಂದ್ರ ಒಪ್ಪಂದ; ರೋಹಿತ್ ಶರ್ಮಾ ನಿವೃತ್ತಿ ದೂರದ ಮಾತು

ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಕುಟುಂಬಕ್ಕೆ ಪ್ರಧಾನಿ ಮೋದಿ ಸ್ವಾಗತ

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ರಾಜಸ್ಥಾನ್ಗೆ ಬಿಗ್ ಶಾಕ್

ಈ ಇಬ್ಬರಿಗೆ ಮತ್ತೊಂದು ಅವಕಾಶ ನೀಡಿದ ಬಿಸಿಸಿಐ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏ. 23ರ ದಿನಭವಿಷ್ಯ

Horoscope: ಈ ರಾಶಿಯವರು ಸಮ್ಮತವಿಲ್ಲದದ್ದರೂ ಕೆಲವು ಕಾರ್ಯವನ್ನು ಮಾಡುವರು

ಭಾರತದ ಜೊತೆ ನಾವಿದ್ದೇವೆ; ಪಹಲ್ಗಾಮ್ ಉಗ್ರರ ದಾಳಿಗೆ ಅಮೆರಿಕ, ರಷ್ಯಾ ಖಂಡನೆ

200 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿರುವ ರಾಜಮೌಳಿ; ಸ್ಟಾರ್ ನಟರೇ ಶಾಕ್

ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿದ ಆರ್ಎಸ್ಎಸ್: ಸೂಕ್ತ ಕ್ರಮಕ್ಕೆ ಆಗ್ರಹ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ

ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಇಂದು ನಡೆದ ವಾದವೇನು?

ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
