Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಗೆಟಪ್​ನಲ್ಲಿ ರಶ್ಮಿಕಾ ಮಂದಣ್ಣ; ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಿರಿಕ್ ಬೆಡಗಿ

ಮೋಷನ್ ಪೋಸ್ಟರ್​ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್​ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್​ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 05, 2022 | 4:55 PM

ನಟಿ ರಶ್ಮಿಕಾ ಮಂದಣ್ಣ ಅವರು ಬಣ್ಣದ ಲೋಕದಲ್ಲಿ ವೇಗದಲ್ಲಿ ಮುನ್ನುಗ್ಗುತ್ತಿದ್ದಾರೆ. ನಾನಾ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಪ್ರೇಕ್ಷಕರಿಂದ ಭೇಷ್​ ಎನಿಸಿಕೊಳ್ಳುತ್ತಿದ್ದಾರೆ. ಇಂದು (ಏಪ್ರಿಲ್​ 5) ಅವರ ಜನ್ಮದಿನ. ಈ ಪ್ರಯುಕ್ತ ಅವರ ಹೊಸ ಸಿನಿಮಾ ಒಂದು ಘೋಷಣೆ ಆಗಿದೆ.

ನಟಿ ರಶ್ಮಿಕಾ ಮಂದಣ್ಣ ಅವರು ಬಣ್ಣದ ಲೋಕದಲ್ಲಿ ವೇಗದಲ್ಲಿ ಮುನ್ನುಗ್ಗುತ್ತಿದ್ದಾರೆ. ನಾನಾ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಪ್ರೇಕ್ಷಕರಿಂದ ಭೇಷ್​ ಎನಿಸಿಕೊಳ್ಳುತ್ತಿದ್ದಾರೆ. ಇಂದು (ಏಪ್ರಿಲ್​ 5) ಅವರ ಜನ್ಮದಿನ. ಈ ಪ್ರಯುಕ್ತ ಅವರ ಹೊಸ ಸಿನಿಮಾ ಒಂದು ಘೋಷಣೆ ಆಗಿದೆ.

1 / 5
ಹೊಸ ಗೆಟಪ್​ನಲ್ಲಿ ರಶ್ಮಿಕಾ ಮಂದಣ್ಣ; ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಿರಿಕ್ ಬೆಡಗಿ

2 / 5
ಹೊಸ ಗೆಟಪ್​ನಲ್ಲಿ ರಶ್ಮಿಕಾ ಮಂದಣ್ಣ; ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಿರಿಕ್ ಬೆಡಗಿ

3 / 5
ಈಗ ಹನು ರಾಘವಪುಡಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದಲ್ಲಿ ರಶ್ಮಿಕಾ ಭಿನ್ನ ಗೆಟಪ್ ತಾಳಿದ್ದಾರೆ. ಈ ಚಿತ್ರದಲ್ಲಿ ಮಲಯಾಳಂನ ಸ್ಟಾರ್ ನಟ ದುಲ್ಖರ್​ ಸಲ್ಮಾನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಈಗ ಹನು ರಾಘವಪುಡಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದಲ್ಲಿ ರಶ್ಮಿಕಾ ಭಿನ್ನ ಗೆಟಪ್ ತಾಳಿದ್ದಾರೆ. ಈ ಚಿತ್ರದಲ್ಲಿ ಮಲಯಾಳಂನ ಸ್ಟಾರ್ ನಟ ದುಲ್ಖರ್​ ಸಲ್ಮಾನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

4 / 5
ಮೋಷನ್ ಪೋಸ್ಟರ್​ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್​ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್​ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ. ಲಂಡನ್​ನ ಖ್ಯಾತ ಬಿಗ್​ ಬೇನ್ ಗಡಿಯಾರ ಕೂಡ ಪೋಸ್ಟರ್​ನಲ್ಲಿದೆ. ಈ ಎಲ್ಲಾ ಕಾರಣಕ್ಕೆ ಈ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ.

ಮೋಷನ್ ಪೋಸ್ಟರ್​ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್​ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್​ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ. ಲಂಡನ್​ನ ಖ್ಯಾತ ಬಿಗ್​ ಬೇನ್ ಗಡಿಯಾರ ಕೂಡ ಪೋಸ್ಟರ್​ನಲ್ಲಿದೆ. ಈ ಎಲ್ಲಾ ಕಾರಣಕ್ಕೆ ಈ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ.

5 / 5
Follow us
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್