AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಗೆಟಪ್​ನಲ್ಲಿ ರಶ್ಮಿಕಾ ಮಂದಣ್ಣ; ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಿರಿಕ್ ಬೆಡಗಿ

ಮೋಷನ್ ಪೋಸ್ಟರ್​ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್​ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್​ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ.

TV9 Web
| Edited By: |

Updated on: Apr 05, 2022 | 4:55 PM

Share
ನಟಿ ರಶ್ಮಿಕಾ ಮಂದಣ್ಣ ಅವರು ಬಣ್ಣದ ಲೋಕದಲ್ಲಿ ವೇಗದಲ್ಲಿ ಮುನ್ನುಗ್ಗುತ್ತಿದ್ದಾರೆ. ನಾನಾ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಪ್ರೇಕ್ಷಕರಿಂದ ಭೇಷ್​ ಎನಿಸಿಕೊಳ್ಳುತ್ತಿದ್ದಾರೆ. ಇಂದು (ಏಪ್ರಿಲ್​ 5) ಅವರ ಜನ್ಮದಿನ. ಈ ಪ್ರಯುಕ್ತ ಅವರ ಹೊಸ ಸಿನಿಮಾ ಒಂದು ಘೋಷಣೆ ಆಗಿದೆ.

ನಟಿ ರಶ್ಮಿಕಾ ಮಂದಣ್ಣ ಅವರು ಬಣ್ಣದ ಲೋಕದಲ್ಲಿ ವೇಗದಲ್ಲಿ ಮುನ್ನುಗ್ಗುತ್ತಿದ್ದಾರೆ. ನಾನಾ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಪ್ರೇಕ್ಷಕರಿಂದ ಭೇಷ್​ ಎನಿಸಿಕೊಳ್ಳುತ್ತಿದ್ದಾರೆ. ಇಂದು (ಏಪ್ರಿಲ್​ 5) ಅವರ ಜನ್ಮದಿನ. ಈ ಪ್ರಯುಕ್ತ ಅವರ ಹೊಸ ಸಿನಿಮಾ ಒಂದು ಘೋಷಣೆ ಆಗಿದೆ.

1 / 5
ಹೊಸ ಗೆಟಪ್​ನಲ್ಲಿ ರಶ್ಮಿಕಾ ಮಂದಣ್ಣ; ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಿರಿಕ್ ಬೆಡಗಿ

2 / 5
ಹೊಸ ಗೆಟಪ್​ನಲ್ಲಿ ರಶ್ಮಿಕಾ ಮಂದಣ್ಣ; ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಿರಿಕ್ ಬೆಡಗಿ

3 / 5
ಈಗ ಹನು ರಾಘವಪುಡಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದಲ್ಲಿ ರಶ್ಮಿಕಾ ಭಿನ್ನ ಗೆಟಪ್ ತಾಳಿದ್ದಾರೆ. ಈ ಚಿತ್ರದಲ್ಲಿ ಮಲಯಾಳಂನ ಸ್ಟಾರ್ ನಟ ದುಲ್ಖರ್​ ಸಲ್ಮಾನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಈಗ ಹನು ರಾಘವಪುಡಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದಲ್ಲಿ ರಶ್ಮಿಕಾ ಭಿನ್ನ ಗೆಟಪ್ ತಾಳಿದ್ದಾರೆ. ಈ ಚಿತ್ರದಲ್ಲಿ ಮಲಯಾಳಂನ ಸ್ಟಾರ್ ನಟ ದುಲ್ಖರ್​ ಸಲ್ಮಾನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

4 / 5
ಮೋಷನ್ ಪೋಸ್ಟರ್​ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್​ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್​ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ. ಲಂಡನ್​ನ ಖ್ಯಾತ ಬಿಗ್​ ಬೇನ್ ಗಡಿಯಾರ ಕೂಡ ಪೋಸ್ಟರ್​ನಲ್ಲಿದೆ. ಈ ಎಲ್ಲಾ ಕಾರಣಕ್ಕೆ ಈ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ.

ಮೋಷನ್ ಪೋಸ್ಟರ್​ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್​ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್​ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ. ಲಂಡನ್​ನ ಖ್ಯಾತ ಬಿಗ್​ ಬೇನ್ ಗಡಿಯಾರ ಕೂಡ ಪೋಸ್ಟರ್​ನಲ್ಲಿದೆ. ಈ ಎಲ್ಲಾ ಕಾರಣಕ್ಕೆ ಈ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ