AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಗೆಟಪ್​ನಲ್ಲಿ ರಶ್ಮಿಕಾ ಮಂದಣ್ಣ; ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಿರಿಕ್ ಬೆಡಗಿ

ಮೋಷನ್ ಪೋಸ್ಟರ್​ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್​ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್​ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ.

TV9 Web
| Edited By: |

Updated on: Apr 05, 2022 | 4:55 PM

Share
ನಟಿ ರಶ್ಮಿಕಾ ಮಂದಣ್ಣ ಅವರು ಬಣ್ಣದ ಲೋಕದಲ್ಲಿ ವೇಗದಲ್ಲಿ ಮುನ್ನುಗ್ಗುತ್ತಿದ್ದಾರೆ. ನಾನಾ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಪ್ರೇಕ್ಷಕರಿಂದ ಭೇಷ್​ ಎನಿಸಿಕೊಳ್ಳುತ್ತಿದ್ದಾರೆ. ಇಂದು (ಏಪ್ರಿಲ್​ 5) ಅವರ ಜನ್ಮದಿನ. ಈ ಪ್ರಯುಕ್ತ ಅವರ ಹೊಸ ಸಿನಿಮಾ ಒಂದು ಘೋಷಣೆ ಆಗಿದೆ.

ನಟಿ ರಶ್ಮಿಕಾ ಮಂದಣ್ಣ ಅವರು ಬಣ್ಣದ ಲೋಕದಲ್ಲಿ ವೇಗದಲ್ಲಿ ಮುನ್ನುಗ್ಗುತ್ತಿದ್ದಾರೆ. ನಾನಾ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಪ್ರೇಕ್ಷಕರಿಂದ ಭೇಷ್​ ಎನಿಸಿಕೊಳ್ಳುತ್ತಿದ್ದಾರೆ. ಇಂದು (ಏಪ್ರಿಲ್​ 5) ಅವರ ಜನ್ಮದಿನ. ಈ ಪ್ರಯುಕ್ತ ಅವರ ಹೊಸ ಸಿನಿಮಾ ಒಂದು ಘೋಷಣೆ ಆಗಿದೆ.

1 / 5
ಹೊಸ ಗೆಟಪ್​ನಲ್ಲಿ ರಶ್ಮಿಕಾ ಮಂದಣ್ಣ; ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಿರಿಕ್ ಬೆಡಗಿ

2 / 5
ಹೊಸ ಗೆಟಪ್​ನಲ್ಲಿ ರಶ್ಮಿಕಾ ಮಂದಣ್ಣ; ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಿರಿಕ್ ಬೆಡಗಿ

3 / 5
ಈಗ ಹನು ರಾಘವಪುಡಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದಲ್ಲಿ ರಶ್ಮಿಕಾ ಭಿನ್ನ ಗೆಟಪ್ ತಾಳಿದ್ದಾರೆ. ಈ ಚಿತ್ರದಲ್ಲಿ ಮಲಯಾಳಂನ ಸ್ಟಾರ್ ನಟ ದುಲ್ಖರ್​ ಸಲ್ಮಾನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಈಗ ಹನು ರಾಘವಪುಡಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದಲ್ಲಿ ರಶ್ಮಿಕಾ ಭಿನ್ನ ಗೆಟಪ್ ತಾಳಿದ್ದಾರೆ. ಈ ಚಿತ್ರದಲ್ಲಿ ಮಲಯಾಳಂನ ಸ್ಟಾರ್ ನಟ ದುಲ್ಖರ್​ ಸಲ್ಮಾನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

4 / 5
ಮೋಷನ್ ಪೋಸ್ಟರ್​ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್​ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್​ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ. ಲಂಡನ್​ನ ಖ್ಯಾತ ಬಿಗ್​ ಬೇನ್ ಗಡಿಯಾರ ಕೂಡ ಪೋಸ್ಟರ್​ನಲ್ಲಿದೆ. ಈ ಎಲ್ಲಾ ಕಾರಣಕ್ಕೆ ಈ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ.

ಮೋಷನ್ ಪೋಸ್ಟರ್​ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್​ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್​ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ. ಲಂಡನ್​ನ ಖ್ಯಾತ ಬಿಗ್​ ಬೇನ್ ಗಡಿಯಾರ ಕೂಡ ಪೋಸ್ಟರ್​ನಲ್ಲಿದೆ. ಈ ಎಲ್ಲಾ ಕಾರಣಕ್ಕೆ ಈ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ.

5 / 5
Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು