AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಗೆಟಪ್​ನಲ್ಲಿ ರಶ್ಮಿಕಾ ಮಂದಣ್ಣ; ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಿರಿಕ್ ಬೆಡಗಿ

ಮೋಷನ್ ಪೋಸ್ಟರ್​ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್​ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್​ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ.

TV9 Web
| Edited By: |

Updated on: Apr 05, 2022 | 4:55 PM

Share
ನಟಿ ರಶ್ಮಿಕಾ ಮಂದಣ್ಣ ಅವರು ಬಣ್ಣದ ಲೋಕದಲ್ಲಿ ವೇಗದಲ್ಲಿ ಮುನ್ನುಗ್ಗುತ್ತಿದ್ದಾರೆ. ನಾನಾ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಪ್ರೇಕ್ಷಕರಿಂದ ಭೇಷ್​ ಎನಿಸಿಕೊಳ್ಳುತ್ತಿದ್ದಾರೆ. ಇಂದು (ಏಪ್ರಿಲ್​ 5) ಅವರ ಜನ್ಮದಿನ. ಈ ಪ್ರಯುಕ್ತ ಅವರ ಹೊಸ ಸಿನಿಮಾ ಒಂದು ಘೋಷಣೆ ಆಗಿದೆ.

ನಟಿ ರಶ್ಮಿಕಾ ಮಂದಣ್ಣ ಅವರು ಬಣ್ಣದ ಲೋಕದಲ್ಲಿ ವೇಗದಲ್ಲಿ ಮುನ್ನುಗ್ಗುತ್ತಿದ್ದಾರೆ. ನಾನಾ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಪ್ರೇಕ್ಷಕರಿಂದ ಭೇಷ್​ ಎನಿಸಿಕೊಳ್ಳುತ್ತಿದ್ದಾರೆ. ಇಂದು (ಏಪ್ರಿಲ್​ 5) ಅವರ ಜನ್ಮದಿನ. ಈ ಪ್ರಯುಕ್ತ ಅವರ ಹೊಸ ಸಿನಿಮಾ ಒಂದು ಘೋಷಣೆ ಆಗಿದೆ.

1 / 5
ಹೊಸ ಗೆಟಪ್​ನಲ್ಲಿ ರಶ್ಮಿಕಾ ಮಂದಣ್ಣ; ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಿರಿಕ್ ಬೆಡಗಿ

2 / 5
ಹೊಸ ಗೆಟಪ್​ನಲ್ಲಿ ರಶ್ಮಿಕಾ ಮಂದಣ್ಣ; ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಿರಿಕ್ ಬೆಡಗಿ

3 / 5
ಈಗ ಹನು ರಾಘವಪುಡಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದಲ್ಲಿ ರಶ್ಮಿಕಾ ಭಿನ್ನ ಗೆಟಪ್ ತಾಳಿದ್ದಾರೆ. ಈ ಚಿತ್ರದಲ್ಲಿ ಮಲಯಾಳಂನ ಸ್ಟಾರ್ ನಟ ದುಲ್ಖರ್​ ಸಲ್ಮಾನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಈಗ ಹನು ರಾಘವಪುಡಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದಲ್ಲಿ ರಶ್ಮಿಕಾ ಭಿನ್ನ ಗೆಟಪ್ ತಾಳಿದ್ದಾರೆ. ಈ ಚಿತ್ರದಲ್ಲಿ ಮಲಯಾಳಂನ ಸ್ಟಾರ್ ನಟ ದುಲ್ಖರ್​ ಸಲ್ಮಾನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

4 / 5
ಮೋಷನ್ ಪೋಸ್ಟರ್​ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್​ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್​ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ. ಲಂಡನ್​ನ ಖ್ಯಾತ ಬಿಗ್​ ಬೇನ್ ಗಡಿಯಾರ ಕೂಡ ಪೋಸ್ಟರ್​ನಲ್ಲಿದೆ. ಈ ಎಲ್ಲಾ ಕಾರಣಕ್ಕೆ ಈ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ.

ಮೋಷನ್ ಪೋಸ್ಟರ್​ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್​ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್​ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ. ಲಂಡನ್​ನ ಖ್ಯಾತ ಬಿಗ್​ ಬೇನ್ ಗಡಿಯಾರ ಕೂಡ ಪೋಸ್ಟರ್​ನಲ್ಲಿದೆ. ಈ ಎಲ್ಲಾ ಕಾರಣಕ್ಕೆ ಈ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ.

5 / 5
Follow Us
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ