AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಗೆಟಪ್​ನಲ್ಲಿ ರಶ್ಮಿಕಾ ಮಂದಣ್ಣ; ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಿರಿಕ್ ಬೆಡಗಿ

ಮೋಷನ್ ಪೋಸ್ಟರ್​ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್​ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್​ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ.

TV9 Web
| Edited By: |

Updated on: Apr 05, 2022 | 4:55 PM

Share
ನಟಿ ರಶ್ಮಿಕಾ ಮಂದಣ್ಣ ಅವರು ಬಣ್ಣದ ಲೋಕದಲ್ಲಿ ವೇಗದಲ್ಲಿ ಮುನ್ನುಗ್ಗುತ್ತಿದ್ದಾರೆ. ನಾನಾ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಪ್ರೇಕ್ಷಕರಿಂದ ಭೇಷ್​ ಎನಿಸಿಕೊಳ್ಳುತ್ತಿದ್ದಾರೆ. ಇಂದು (ಏಪ್ರಿಲ್​ 5) ಅವರ ಜನ್ಮದಿನ. ಈ ಪ್ರಯುಕ್ತ ಅವರ ಹೊಸ ಸಿನಿಮಾ ಒಂದು ಘೋಷಣೆ ಆಗಿದೆ.

ನಟಿ ರಶ್ಮಿಕಾ ಮಂದಣ್ಣ ಅವರು ಬಣ್ಣದ ಲೋಕದಲ್ಲಿ ವೇಗದಲ್ಲಿ ಮುನ್ನುಗ್ಗುತ್ತಿದ್ದಾರೆ. ನಾನಾ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಪ್ರೇಕ್ಷಕರಿಂದ ಭೇಷ್​ ಎನಿಸಿಕೊಳ್ಳುತ್ತಿದ್ದಾರೆ. ಇಂದು (ಏಪ್ರಿಲ್​ 5) ಅವರ ಜನ್ಮದಿನ. ಈ ಪ್ರಯುಕ್ತ ಅವರ ಹೊಸ ಸಿನಿಮಾ ಒಂದು ಘೋಷಣೆ ಆಗಿದೆ.

1 / 5
ಹೊಸ ಗೆಟಪ್​ನಲ್ಲಿ ರಶ್ಮಿಕಾ ಮಂದಣ್ಣ; ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಿರಿಕ್ ಬೆಡಗಿ

2 / 5
ಹೊಸ ಗೆಟಪ್​ನಲ್ಲಿ ರಶ್ಮಿಕಾ ಮಂದಣ್ಣ; ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಕಿರಿಕ್ ಬೆಡಗಿ

3 / 5
ಈಗ ಹನು ರಾಘವಪುಡಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದಲ್ಲಿ ರಶ್ಮಿಕಾ ಭಿನ್ನ ಗೆಟಪ್ ತಾಳಿದ್ದಾರೆ. ಈ ಚಿತ್ರದಲ್ಲಿ ಮಲಯಾಳಂನ ಸ್ಟಾರ್ ನಟ ದುಲ್ಖರ್​ ಸಲ್ಮಾನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಈಗ ಹನು ರಾಘವಪುಡಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದಲ್ಲಿ ರಶ್ಮಿಕಾ ಭಿನ್ನ ಗೆಟಪ್ ತಾಳಿದ್ದಾರೆ. ಈ ಚಿತ್ರದಲ್ಲಿ ಮಲಯಾಳಂನ ಸ್ಟಾರ್ ನಟ ದುಲ್ಖರ್​ ಸಲ್ಮಾನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

4 / 5
ಮೋಷನ್ ಪೋಸ್ಟರ್​ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್​ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್​ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ. ಲಂಡನ್​ನ ಖ್ಯಾತ ಬಿಗ್​ ಬೇನ್ ಗಡಿಯಾರ ಕೂಡ ಪೋಸ್ಟರ್​ನಲ್ಲಿದೆ. ಈ ಎಲ್ಲಾ ಕಾರಣಕ್ಕೆ ಈ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ.

ಮೋಷನ್ ಪೋಸ್ಟರ್​ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್​ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್​ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ. ಲಂಡನ್​ನ ಖ್ಯಾತ ಬಿಗ್​ ಬೇನ್ ಗಡಿಯಾರ ಕೂಡ ಪೋಸ್ಟರ್​ನಲ್ಲಿದೆ. ಈ ಎಲ್ಲಾ ಕಾರಣಕ್ಕೆ ಈ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ.

5 / 5
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ