AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂ ಸಿನಿಮಾ ಮಾಡದಿದ್ದರೂ ಕೇರಳದಲ್ಲಿ ಹಿರಿದಾಗಿದೆ ರಶ್ಮಿಕಾ ಅಭಿಮಾನಿ ಬಳಗ

ರಶ್ಮಿಕಾ ಮಂದಣ್ಣ ಅವರು ಕೇರಳದ ಕರುಂಗಪಲ್ಲಿಗೆ ತೆರಳಿದ್ದರು. ಅಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಅವರನ್ನು ನೋಡಲು ಕಾದಿದ್ದರು. ರಶ್ಮಿಕಾ ಅವರು ಹಸಿರು ಬಣ್ಣದ ಸೀರೆ ಉಟ್ಟು ಮಿಂಚಿದ್ದಾರೆ.  

ರಾಜೇಶ್ ದುಗ್ಗುಮನೆ
|

Updated on: Jul 29, 2024 | 8:30 AM

ನಟಿ ರಶ್ಮಿಕಾ ಮಂದಣ್ಣ ಅವರು ಈವರೆಗೆ ಯಾವುದೇ ಮಲಯಾಳಂ ಸಿನಿಮಾ ಮಾಡಿಲ್ಲ. ಆದಾಗ್ಯೂ ಅಲ್ಲಿ ಅವರ ಅಭಿಮಾನಿ ಬಳಗ ತುಂಬಾನೇ ಹಿರಿದಾಗಿದೆ. ಇದಕ್ಕೆ ಹೊಸದಾದ ಸಾಕ್ಷಿ ಒಂದು ಸಿಕ್ಕಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ನಟಿ ರಶ್ಮಿಕಾ ಮಂದಣ್ಣ ಅವರು ಈವರೆಗೆ ಯಾವುದೇ ಮಲಯಾಳಂ ಸಿನಿಮಾ ಮಾಡಿಲ್ಲ. ಆದಾಗ್ಯೂ ಅಲ್ಲಿ ಅವರ ಅಭಿಮಾನಿ ಬಳಗ ತುಂಬಾನೇ ಹಿರಿದಾಗಿದೆ. ಇದಕ್ಕೆ ಹೊಸದಾದ ಸಾಕ್ಷಿ ಒಂದು ಸಿಕ್ಕಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

1 / 5
ರಶ್ಮಿಕಾ ಮಂದಣ್ಣ ಅವರು ಕೇರಳದ ಕರುಂಗಪಲ್ಲಿಗೆ ತೆರಳಿದ್ದರು. ಅಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಅವರನ್ನು ನೋಡಲು ಕಾದಿದ್ದರು. ರಶ್ಮಿಕಾ ಅವರು ಹಸಿರು ಬಣ್ಣದ ಸೀರೆ ಉಟ್ಟು ಮಿಂಚಿದ್ದಾರೆ.  

ರಶ್ಮಿಕಾ ಮಂದಣ್ಣ ಅವರು ಕೇರಳದ ಕರುಂಗಪಲ್ಲಿಗೆ ತೆರಳಿದ್ದರು. ಅಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಅವರನ್ನು ನೋಡಲು ಕಾದಿದ್ದರು. ರಶ್ಮಿಕಾ ಅವರು ಹಸಿರು ಬಣ್ಣದ ಸೀರೆ ಉಟ್ಟು ಮಿಂಚಿದ್ದಾರೆ.  

2 / 5
ರಶ್ಮಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಕೇರಳದಲ್ಲಿ ಕಳೆದ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲಕ್ಷಾಂತರ ಲೈಕ್ಸ್​ಗಳು ಸಿಕ್ಕಿವೆ ಅನ್ನೋದು ವಿಶೇಷ.

ರಶ್ಮಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಕೇರಳದಲ್ಲಿ ಕಳೆದ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲಕ್ಷಾಂತರ ಲೈಕ್ಸ್​ಗಳು ಸಿಕ್ಕಿವೆ ಅನ್ನೋದು ವಿಶೇಷ.

3 / 5
ಕೇರಳದಲ್ಲಿ ತಮಗೆ ಅಷ್ಟೊಂದು ಅಭಿಮಾನಿಗಳು ಇದ್ದಾರೆ ಎಂಬುದನ್ನು ತಿಳಿದು ರಶ್ಮಿಕಾ ಮಂದಣ್ಣ ಅವರು ಸರ್​ಪ್ರೈಸ್ ಆಗಿದ್ದಾರೆ. ‘ನಾನು ಇತ್ತೀಚೆಗೆ ಕೇರಳಕ್ಕೆ ತೆರಳಿದ್ದೆ. ಅದೊಂದು ಸುಸಜ್ಜಿತವಾಗಿ ಆಯೋಜಿಸಲ್ಪಟ್ಟ ಕಾರ್ಯಕ್ರಮ. ಅಲ್ಲಿನ ಜನರು ನೋಡಿ ಖುಷಿಪಟ್ಟೆ’ ಎಂದಿದ್ದಾರೆ ರಶ್ಮಿಕಾ.

ಕೇರಳದಲ್ಲಿ ತಮಗೆ ಅಷ್ಟೊಂದು ಅಭಿಮಾನಿಗಳು ಇದ್ದಾರೆ ಎಂಬುದನ್ನು ತಿಳಿದು ರಶ್ಮಿಕಾ ಮಂದಣ್ಣ ಅವರು ಸರ್​ಪ್ರೈಸ್ ಆಗಿದ್ದಾರೆ. ‘ನಾನು ಇತ್ತೀಚೆಗೆ ಕೇರಳಕ್ಕೆ ತೆರಳಿದ್ದೆ. ಅದೊಂದು ಸುಸಜ್ಜಿತವಾಗಿ ಆಯೋಜಿಸಲ್ಪಟ್ಟ ಕಾರ್ಯಕ್ರಮ. ಅಲ್ಲಿನ ಜನರು ನೋಡಿ ಖುಷಿಪಟ್ಟೆ’ ಎಂದಿದ್ದಾರೆ ರಶ್ಮಿಕಾ.

4 / 5
ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಇನ್ನೂ ಕೆಲವು ಸಿನಿಮಾಗಳು ಅವರ ಕೈಯಲ್ಲಿ ಇವೆ.

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಇನ್ನೂ ಕೆಲವು ಸಿನಿಮಾಗಳು ಅವರ ಕೈಯಲ್ಲಿ ಇವೆ.

5 / 5
Follow us
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್