AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂ ಸಿನಿಮಾ ಮಾಡದಿದ್ದರೂ ಕೇರಳದಲ್ಲಿ ಹಿರಿದಾಗಿದೆ ರಶ್ಮಿಕಾ ಅಭಿಮಾನಿ ಬಳಗ

ರಶ್ಮಿಕಾ ಮಂದಣ್ಣ ಅವರು ಕೇರಳದ ಕರುಂಗಪಲ್ಲಿಗೆ ತೆರಳಿದ್ದರು. ಅಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಅವರನ್ನು ನೋಡಲು ಕಾದಿದ್ದರು. ರಶ್ಮಿಕಾ ಅವರು ಹಸಿರು ಬಣ್ಣದ ಸೀರೆ ಉಟ್ಟು ಮಿಂಚಿದ್ದಾರೆ.  

ರಾಜೇಶ್ ದುಗ್ಗುಮನೆ
|

Updated on: Jul 29, 2024 | 8:30 AM

Share
ನಟಿ ರಶ್ಮಿಕಾ ಮಂದಣ್ಣ ಅವರು ಈವರೆಗೆ ಯಾವುದೇ ಮಲಯಾಳಂ ಸಿನಿಮಾ ಮಾಡಿಲ್ಲ. ಆದಾಗ್ಯೂ ಅಲ್ಲಿ ಅವರ ಅಭಿಮಾನಿ ಬಳಗ ತುಂಬಾನೇ ಹಿರಿದಾಗಿದೆ. ಇದಕ್ಕೆ ಹೊಸದಾದ ಸಾಕ್ಷಿ ಒಂದು ಸಿಕ್ಕಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ನಟಿ ರಶ್ಮಿಕಾ ಮಂದಣ್ಣ ಅವರು ಈವರೆಗೆ ಯಾವುದೇ ಮಲಯಾಳಂ ಸಿನಿಮಾ ಮಾಡಿಲ್ಲ. ಆದಾಗ್ಯೂ ಅಲ್ಲಿ ಅವರ ಅಭಿಮಾನಿ ಬಳಗ ತುಂಬಾನೇ ಹಿರಿದಾಗಿದೆ. ಇದಕ್ಕೆ ಹೊಸದಾದ ಸಾಕ್ಷಿ ಒಂದು ಸಿಕ್ಕಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

1 / 5
ರಶ್ಮಿಕಾ ಮಂದಣ್ಣ ಅವರು ಕೇರಳದ ಕರುಂಗಪಲ್ಲಿಗೆ ತೆರಳಿದ್ದರು. ಅಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಅವರನ್ನು ನೋಡಲು ಕಾದಿದ್ದರು. ರಶ್ಮಿಕಾ ಅವರು ಹಸಿರು ಬಣ್ಣದ ಸೀರೆ ಉಟ್ಟು ಮಿಂಚಿದ್ದಾರೆ.  

ರಶ್ಮಿಕಾ ಮಂದಣ್ಣ ಅವರು ಕೇರಳದ ಕರುಂಗಪಲ್ಲಿಗೆ ತೆರಳಿದ್ದರು. ಅಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಅವರನ್ನು ನೋಡಲು ಕಾದಿದ್ದರು. ರಶ್ಮಿಕಾ ಅವರು ಹಸಿರು ಬಣ್ಣದ ಸೀರೆ ಉಟ್ಟು ಮಿಂಚಿದ್ದಾರೆ.  

2 / 5
ರಶ್ಮಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಕೇರಳದಲ್ಲಿ ಕಳೆದ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲಕ್ಷಾಂತರ ಲೈಕ್ಸ್​ಗಳು ಸಿಕ್ಕಿವೆ ಅನ್ನೋದು ವಿಶೇಷ.

ರಶ್ಮಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಕೇರಳದಲ್ಲಿ ಕಳೆದ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲಕ್ಷಾಂತರ ಲೈಕ್ಸ್​ಗಳು ಸಿಕ್ಕಿವೆ ಅನ್ನೋದು ವಿಶೇಷ.

3 / 5
ಕೇರಳದಲ್ಲಿ ತಮಗೆ ಅಷ್ಟೊಂದು ಅಭಿಮಾನಿಗಳು ಇದ್ದಾರೆ ಎಂಬುದನ್ನು ತಿಳಿದು ರಶ್ಮಿಕಾ ಮಂದಣ್ಣ ಅವರು ಸರ್​ಪ್ರೈಸ್ ಆಗಿದ್ದಾರೆ. ‘ನಾನು ಇತ್ತೀಚೆಗೆ ಕೇರಳಕ್ಕೆ ತೆರಳಿದ್ದೆ. ಅದೊಂದು ಸುಸಜ್ಜಿತವಾಗಿ ಆಯೋಜಿಸಲ್ಪಟ್ಟ ಕಾರ್ಯಕ್ರಮ. ಅಲ್ಲಿನ ಜನರು ನೋಡಿ ಖುಷಿಪಟ್ಟೆ’ ಎಂದಿದ್ದಾರೆ ರಶ್ಮಿಕಾ.

ಕೇರಳದಲ್ಲಿ ತಮಗೆ ಅಷ್ಟೊಂದು ಅಭಿಮಾನಿಗಳು ಇದ್ದಾರೆ ಎಂಬುದನ್ನು ತಿಳಿದು ರಶ್ಮಿಕಾ ಮಂದಣ್ಣ ಅವರು ಸರ್​ಪ್ರೈಸ್ ಆಗಿದ್ದಾರೆ. ‘ನಾನು ಇತ್ತೀಚೆಗೆ ಕೇರಳಕ್ಕೆ ತೆರಳಿದ್ದೆ. ಅದೊಂದು ಸುಸಜ್ಜಿತವಾಗಿ ಆಯೋಜಿಸಲ್ಪಟ್ಟ ಕಾರ್ಯಕ್ರಮ. ಅಲ್ಲಿನ ಜನರು ನೋಡಿ ಖುಷಿಪಟ್ಟೆ’ ಎಂದಿದ್ದಾರೆ ರಶ್ಮಿಕಾ.

4 / 5
ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಇನ್ನೂ ಕೆಲವು ಸಿನಿಮಾಗಳು ಅವರ ಕೈಯಲ್ಲಿ ಇವೆ.

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಇನ್ನೂ ಕೆಲವು ಸಿನಿಮಾಗಳು ಅವರ ಕೈಯಲ್ಲಿ ಇವೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ