Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂ ಸಿನಿಮಾ ಮಾಡದಿದ್ದರೂ ಕೇರಳದಲ್ಲಿ ಹಿರಿದಾಗಿದೆ ರಶ್ಮಿಕಾ ಅಭಿಮಾನಿ ಬಳಗ

ರಶ್ಮಿಕಾ ಮಂದಣ್ಣ ಅವರು ಕೇರಳದ ಕರುಂಗಪಲ್ಲಿಗೆ ತೆರಳಿದ್ದರು. ಅಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಅವರನ್ನು ನೋಡಲು ಕಾದಿದ್ದರು. ರಶ್ಮಿಕಾ ಅವರು ಹಸಿರು ಬಣ್ಣದ ಸೀರೆ ಉಟ್ಟು ಮಿಂಚಿದ್ದಾರೆ.  

ರಾಜೇಶ್ ದುಗ್ಗುಮನೆ
|

Updated on: Jul 29, 2024 | 8:30 AM

ನಟಿ ರಶ್ಮಿಕಾ ಮಂದಣ್ಣ ಅವರು ಈವರೆಗೆ ಯಾವುದೇ ಮಲಯಾಳಂ ಸಿನಿಮಾ ಮಾಡಿಲ್ಲ. ಆದಾಗ್ಯೂ ಅಲ್ಲಿ ಅವರ ಅಭಿಮಾನಿ ಬಳಗ ತುಂಬಾನೇ ಹಿರಿದಾಗಿದೆ. ಇದಕ್ಕೆ ಹೊಸದಾದ ಸಾಕ್ಷಿ ಒಂದು ಸಿಕ್ಕಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ನಟಿ ರಶ್ಮಿಕಾ ಮಂದಣ್ಣ ಅವರು ಈವರೆಗೆ ಯಾವುದೇ ಮಲಯಾಳಂ ಸಿನಿಮಾ ಮಾಡಿಲ್ಲ. ಆದಾಗ್ಯೂ ಅಲ್ಲಿ ಅವರ ಅಭಿಮಾನಿ ಬಳಗ ತುಂಬಾನೇ ಹಿರಿದಾಗಿದೆ. ಇದಕ್ಕೆ ಹೊಸದಾದ ಸಾಕ್ಷಿ ಒಂದು ಸಿಕ್ಕಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

1 / 5
ರಶ್ಮಿಕಾ ಮಂದಣ್ಣ ಅವರು ಕೇರಳದ ಕರುಂಗಪಲ್ಲಿಗೆ ತೆರಳಿದ್ದರು. ಅಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಅವರನ್ನು ನೋಡಲು ಕಾದಿದ್ದರು. ರಶ್ಮಿಕಾ ಅವರು ಹಸಿರು ಬಣ್ಣದ ಸೀರೆ ಉಟ್ಟು ಮಿಂಚಿದ್ದಾರೆ.  

ರಶ್ಮಿಕಾ ಮಂದಣ್ಣ ಅವರು ಕೇರಳದ ಕರುಂಗಪಲ್ಲಿಗೆ ತೆರಳಿದ್ದರು. ಅಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಅವರನ್ನು ನೋಡಲು ಕಾದಿದ್ದರು. ರಶ್ಮಿಕಾ ಅವರು ಹಸಿರು ಬಣ್ಣದ ಸೀರೆ ಉಟ್ಟು ಮಿಂಚಿದ್ದಾರೆ.  

2 / 5
ರಶ್ಮಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಕೇರಳದಲ್ಲಿ ಕಳೆದ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲಕ್ಷಾಂತರ ಲೈಕ್ಸ್​ಗಳು ಸಿಕ್ಕಿವೆ ಅನ್ನೋದು ವಿಶೇಷ.

ರಶ್ಮಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಕೇರಳದಲ್ಲಿ ಕಳೆದ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲಕ್ಷಾಂತರ ಲೈಕ್ಸ್​ಗಳು ಸಿಕ್ಕಿವೆ ಅನ್ನೋದು ವಿಶೇಷ.

3 / 5
ಕೇರಳದಲ್ಲಿ ತಮಗೆ ಅಷ್ಟೊಂದು ಅಭಿಮಾನಿಗಳು ಇದ್ದಾರೆ ಎಂಬುದನ್ನು ತಿಳಿದು ರಶ್ಮಿಕಾ ಮಂದಣ್ಣ ಅವರು ಸರ್​ಪ್ರೈಸ್ ಆಗಿದ್ದಾರೆ. ‘ನಾನು ಇತ್ತೀಚೆಗೆ ಕೇರಳಕ್ಕೆ ತೆರಳಿದ್ದೆ. ಅದೊಂದು ಸುಸಜ್ಜಿತವಾಗಿ ಆಯೋಜಿಸಲ್ಪಟ್ಟ ಕಾರ್ಯಕ್ರಮ. ಅಲ್ಲಿನ ಜನರು ನೋಡಿ ಖುಷಿಪಟ್ಟೆ’ ಎಂದಿದ್ದಾರೆ ರಶ್ಮಿಕಾ.

ಕೇರಳದಲ್ಲಿ ತಮಗೆ ಅಷ್ಟೊಂದು ಅಭಿಮಾನಿಗಳು ಇದ್ದಾರೆ ಎಂಬುದನ್ನು ತಿಳಿದು ರಶ್ಮಿಕಾ ಮಂದಣ್ಣ ಅವರು ಸರ್​ಪ್ರೈಸ್ ಆಗಿದ್ದಾರೆ. ‘ನಾನು ಇತ್ತೀಚೆಗೆ ಕೇರಳಕ್ಕೆ ತೆರಳಿದ್ದೆ. ಅದೊಂದು ಸುಸಜ್ಜಿತವಾಗಿ ಆಯೋಜಿಸಲ್ಪಟ್ಟ ಕಾರ್ಯಕ್ರಮ. ಅಲ್ಲಿನ ಜನರು ನೋಡಿ ಖುಷಿಪಟ್ಟೆ’ ಎಂದಿದ್ದಾರೆ ರಶ್ಮಿಕಾ.

4 / 5
ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಇನ್ನೂ ಕೆಲವು ಸಿನಿಮಾಗಳು ಅವರ ಕೈಯಲ್ಲಿ ಇವೆ.

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಇನ್ನೂ ಕೆಲವು ಸಿನಿಮಾಗಳು ಅವರ ಕೈಯಲ್ಲಿ ಇವೆ.

5 / 5
Follow us
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ