Rashmika Mandanna Age: ರಶ್ಮಿಕಾ ಮಂದಣ್ಣ ನಿಜವಾದ ವಯಸ್ಸೆಷ್ಟು? ಇಲ್ಲಿದೆ ಉತ್ತರ

ರಶ್ಮಿಕಾ ಮಂದಣ್ಣ ಅವರು 20ನೇ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟರು. ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಪಡೆದರು.

|

Updated on: Apr 05, 2023 | 8:51 AM

ರಶ್ಮಿಕಾ ಮಂದಣ್ಣ ಅವರು ಇಂದು (ಏಪ್ರಿಲ್ 5) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್ ಕಡೆಯಿಂದ ಶುಭಾಶಯ ಬರುತ್ತಿದೆ.

ರಶ್ಮಿಕಾ ಮಂದಣ್ಣ ಅವರು ಇಂದು (ಏಪ್ರಿಲ್ 5) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್ ಕಡೆಯಿಂದ ಶುಭಾಶಯ ಬರುತ್ತಿದೆ.

1 / 5
ರಶ್ಮಿಕಾ ಮಂದಣ್ಣ ಅವರು 20ನೇ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟರು. ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಪಡೆದರು.

ರಶ್ಮಿಕಾ ಮಂದಣ್ಣ ಅವರು 20ನೇ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟರು. ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಪಡೆದರು.

2 / 5
ರಶ್ಮಿಕಾ ಮಂದಣ್ಣ ಅವರು ಜನಿಸಿದ್ದು ಏಪ್ರಿಲ್ 5, 1996ರಲ್ಲಿ. ಅವರಿಗೆ ಈಗ 27 ವರ್ಷ ವಯಸ್ಸು. ಸಣ್ಣ ವಯಸ್ಸಿನಲ್ಲಿ ಸ್ಟಾರ್ ಪಟ್ಟ ಪಡೆದು ರಶ್ಮಿಕಾ ಮಿಂಚುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಜನಿಸಿದ್ದು ಏಪ್ರಿಲ್ 5, 1996ರಲ್ಲಿ. ಅವರಿಗೆ ಈಗ 27 ವರ್ಷ ವಯಸ್ಸು. ಸಣ್ಣ ವಯಸ್ಸಿನಲ್ಲಿ ಸ್ಟಾರ್ ಪಟ್ಟ ಪಡೆದು ರಶ್ಮಿಕಾ ಮಿಂಚುತ್ತಿದ್ದಾರೆ.

3 / 5
ರಶ್ಮಿಕಾ ಮಂದಣ್ಣ ಅವರ ವೈಯಕ್ತಿಕ ಜೀವನ ಕೂಡ ಸಾಕಷ್ಟು ಚರ್ಚೆ ಆಗುತ್ತಿರುತ್ತದೆ. ಅವರು ಮೊದಲು ರಕ್ಷಿತ್ ಶೆಟ್ಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡರು. ಅದು ಮುರಿದುಬಿತ್ತು. ಆ ಬಳಿಕ ಅವರು ವಿಜಯ್ ದೇವರಕೊಂಡ ಜೊತೆ ಸುತ್ತಾಟ ನಡೆಸಿದ್ದಾರೆ ಎನ್ನಲಾಗಿದೆ.

ರಶ್ಮಿಕಾ ಮಂದಣ್ಣ ಅವರ ವೈಯಕ್ತಿಕ ಜೀವನ ಕೂಡ ಸಾಕಷ್ಟು ಚರ್ಚೆ ಆಗುತ್ತಿರುತ್ತದೆ. ಅವರು ಮೊದಲು ರಕ್ಷಿತ್ ಶೆಟ್ಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡರು. ಅದು ಮುರಿದುಬಿತ್ತು. ಆ ಬಳಿಕ ಅವರು ವಿಜಯ್ ದೇವರಕೊಂಡ ಜೊತೆ ಸುತ್ತಾಟ ನಡೆಸಿದ್ದಾರೆ ಎನ್ನಲಾಗಿದೆ.

4 / 5
ರಶ್ಮಿಕಾ ಮಂದಣ್ಣ ಅವರ ಕೈಯಲ್ಲಿ ಸದ್ಯ ನಾಲ್ಕು ಸಿನಿಮಾಗಳಿವೆ. ‘ಪುಷ್ಪ 2’, ‘ಅನಿಮಲ್​’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಈ ಪೈಕಿ ಒಂದು ಹಿಂದಿ ಸಿನಿಮಾ ಹಾಗೂ ಮೂರು ತೆಲುಗು ಸಿನಿಮಾ.

ರಶ್ಮಿಕಾ ಮಂದಣ್ಣ ಅವರ ಕೈಯಲ್ಲಿ ಸದ್ಯ ನಾಲ್ಕು ಸಿನಿಮಾಗಳಿವೆ. ‘ಪುಷ್ಪ 2’, ‘ಅನಿಮಲ್​’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಈ ಪೈಕಿ ಒಂದು ಹಿಂದಿ ಸಿನಿಮಾ ಹಾಗೂ ಮೂರು ತೆಲುಗು ಸಿನಿಮಾ.

5 / 5
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ