AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna Age: ರಶ್ಮಿಕಾ ಮಂದಣ್ಣ ನಿಜವಾದ ವಯಸ್ಸೆಷ್ಟು? ಇಲ್ಲಿದೆ ಉತ್ತರ

ರಶ್ಮಿಕಾ ಮಂದಣ್ಣ ಅವರು 20ನೇ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟರು. ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಪಡೆದರು.

ರಾಜೇಶ್ ದುಗ್ಗುಮನೆ
|

Updated on: Apr 05, 2023 | 8:51 AM

ರಶ್ಮಿಕಾ ಮಂದಣ್ಣ ಅವರು ಇಂದು (ಏಪ್ರಿಲ್ 5) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್ ಕಡೆಯಿಂದ ಶುಭಾಶಯ ಬರುತ್ತಿದೆ.

ರಶ್ಮಿಕಾ ಮಂದಣ್ಣ ಅವರು ಇಂದು (ಏಪ್ರಿಲ್ 5) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್ ಕಡೆಯಿಂದ ಶುಭಾಶಯ ಬರುತ್ತಿದೆ.

1 / 5
ರಶ್ಮಿಕಾ ಮಂದಣ್ಣ ಅವರು 20ನೇ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟರು. ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಪಡೆದರು.

ರಶ್ಮಿಕಾ ಮಂದಣ್ಣ ಅವರು 20ನೇ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟರು. ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಪಡೆದರು.

2 / 5
ರಶ್ಮಿಕಾ ಮಂದಣ್ಣ ಅವರು ಜನಿಸಿದ್ದು ಏಪ್ರಿಲ್ 5, 1996ರಲ್ಲಿ. ಅವರಿಗೆ ಈಗ 27 ವರ್ಷ ವಯಸ್ಸು. ಸಣ್ಣ ವಯಸ್ಸಿನಲ್ಲಿ ಸ್ಟಾರ್ ಪಟ್ಟ ಪಡೆದು ರಶ್ಮಿಕಾ ಮಿಂಚುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಜನಿಸಿದ್ದು ಏಪ್ರಿಲ್ 5, 1996ರಲ್ಲಿ. ಅವರಿಗೆ ಈಗ 27 ವರ್ಷ ವಯಸ್ಸು. ಸಣ್ಣ ವಯಸ್ಸಿನಲ್ಲಿ ಸ್ಟಾರ್ ಪಟ್ಟ ಪಡೆದು ರಶ್ಮಿಕಾ ಮಿಂಚುತ್ತಿದ್ದಾರೆ.

3 / 5
ರಶ್ಮಿಕಾ ಮಂದಣ್ಣ ಅವರ ವೈಯಕ್ತಿಕ ಜೀವನ ಕೂಡ ಸಾಕಷ್ಟು ಚರ್ಚೆ ಆಗುತ್ತಿರುತ್ತದೆ. ಅವರು ಮೊದಲು ರಕ್ಷಿತ್ ಶೆಟ್ಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡರು. ಅದು ಮುರಿದುಬಿತ್ತು. ಆ ಬಳಿಕ ಅವರು ವಿಜಯ್ ದೇವರಕೊಂಡ ಜೊತೆ ಸುತ್ತಾಟ ನಡೆಸಿದ್ದಾರೆ ಎನ್ನಲಾಗಿದೆ.

ರಶ್ಮಿಕಾ ಮಂದಣ್ಣ ಅವರ ವೈಯಕ್ತಿಕ ಜೀವನ ಕೂಡ ಸಾಕಷ್ಟು ಚರ್ಚೆ ಆಗುತ್ತಿರುತ್ತದೆ. ಅವರು ಮೊದಲು ರಕ್ಷಿತ್ ಶೆಟ್ಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡರು. ಅದು ಮುರಿದುಬಿತ್ತು. ಆ ಬಳಿಕ ಅವರು ವಿಜಯ್ ದೇವರಕೊಂಡ ಜೊತೆ ಸುತ್ತಾಟ ನಡೆಸಿದ್ದಾರೆ ಎನ್ನಲಾಗಿದೆ.

4 / 5
ರಶ್ಮಿಕಾ ಮಂದಣ್ಣ ಅವರ ಕೈಯಲ್ಲಿ ಸದ್ಯ ನಾಲ್ಕು ಸಿನಿಮಾಗಳಿವೆ. ‘ಪುಷ್ಪ 2’, ‘ಅನಿಮಲ್​’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಈ ಪೈಕಿ ಒಂದು ಹಿಂದಿ ಸಿನಿಮಾ ಹಾಗೂ ಮೂರು ತೆಲುಗು ಸಿನಿಮಾ.

ರಶ್ಮಿಕಾ ಮಂದಣ್ಣ ಅವರ ಕೈಯಲ್ಲಿ ಸದ್ಯ ನಾಲ್ಕು ಸಿನಿಮಾಗಳಿವೆ. ‘ಪುಷ್ಪ 2’, ‘ಅನಿಮಲ್​’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಈ ಪೈಕಿ ಒಂದು ಹಿಂದಿ ಸಿನಿಮಾ ಹಾಗೂ ಮೂರು ತೆಲುಗು ಸಿನಿಮಾ.

5 / 5
Follow us
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ