AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ಸೀರೆಯುಟ್ಟು ಮಿಂಚಿದ ರಶ್ಮಿಕಾ ಮಂದಣ್ಣ

Rashmika Mandanna: ರಶ್ಮಿಕಾ ಮಂದಣ್ಣ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ದುಬೈಗೆ ಹೋಗಿದ್ದು, ಅಲ್ಲಿ ಸೀರೆ ಉಟ್ಟುಕೊಂಡು ಮಿಂಚಿದ್ದಾರೆ. ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Oct 01, 2023 | 8:32 PM

Share
ನಟಿ ರಶ್ಮಿಕಾ ಮಂದಣ್ಣ ದುಬೈಗೆ ಹೋಗಿದ್ದಾರೆ, ಅಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ರಶ್ಮಿಕಾ ಮಂದಣ್ಣ ಭಾಗಿಯಾಗಲಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ದುಬೈಗೆ ಹೋಗಿದ್ದಾರೆ, ಅಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ರಶ್ಮಿಕಾ ಮಂದಣ್ಣ ಭಾಗಿಯಾಗಲಿದ್ದಾರೆ.

1 / 7
ದುಬೈನಲ್ಲಿ ಸೀರೆಯುಟ್ಟು ರಶ್ಮಿಕಾ ಮಂದಣ್ಣ ಮಿಂಚಿದ್ದಾರೆ. ಸೀರೆಯುಟ್ಟು ಫೋಸ್ ಕೊಟ್ಟಿರುವ ಚಿತ್ರಗಳನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ

ದುಬೈನಲ್ಲಿ ಸೀರೆಯುಟ್ಟು ರಶ್ಮಿಕಾ ಮಂದಣ್ಣ ಮಿಂಚಿದ್ದಾರೆ. ಸೀರೆಯುಟ್ಟು ಫೋಸ್ ಕೊಟ್ಟಿರುವ ಚಿತ್ರಗಳನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ

2 / 7
ಸೀರೆಯುಟ್ಟು ಫೋಸ್ ಕೊಟ್ಟಿರುವ ರಶ್ಮಿಕಾ ಮಂದಣ್ಣ, ನನಗೆ ಸೀರೆಯ ಮೇಲೆ ಪ್ರೀತಿ ಉಕ್ಕುವಂತೆ ಮಾಡಿದ್ದು ನೀವೇ ಎಂದಿದ್ದಾರೆ.

ಸೀರೆಯುಟ್ಟು ಫೋಸ್ ಕೊಟ್ಟಿರುವ ರಶ್ಮಿಕಾ ಮಂದಣ್ಣ, ನನಗೆ ಸೀರೆಯ ಮೇಲೆ ಪ್ರೀತಿ ಉಕ್ಕುವಂತೆ ಮಾಡಿದ್ದು ನೀವೇ ಎಂದಿದ್ದಾರೆ.

3 / 7
ರಶ್ಮಿಕಾಗೆ ಸೀರೆಯ ಮೇಲೆ ವಿಶೇಷ ಪ್ರೀತಿ, ಹಲವು ಬಾರಿ ಸೀರೆಯುಟ್ಟು ಫೋಸ್ ನೀಡಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ರಶ್ಮಿಕಾಗೆ ಸೀರೆಯ ಮೇಲೆ ವಿಶೇಷ ಪ್ರೀತಿ, ಹಲವು ಬಾರಿ ಸೀರೆಯುಟ್ಟು ಫೋಸ್ ನೀಡಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

4 / 7
ಗಣೇಶ ಚತುರ್ಥಿ ದಿನವೂ ಸಹ ರಶ್ಮಿಕಾ ಸೀರೆಯುಟ್ಟು ಫೊಸ್ ನೀಡಿದ್ದರು.

ಗಣೇಶ ಚತುರ್ಥಿ ದಿನವೂ ಸಹ ರಶ್ಮಿಕಾ ಸೀರೆಯುಟ್ಟು ಫೊಸ್ ನೀಡಿದ್ದರು.

5 / 7
ರಶ್ಮಿಕಾ ಮಂದಣ್ಣ ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

ರಶ್ಮಿಕಾ ಮಂದಣ್ಣ ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

6 / 7
ರಶ್ಮಿಕಾ ನಟನೆಯ ಹಿಂದಿಯ 'ಅನಿಮಲ್' ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿ ವೈರಲ್ ಆಗಿದೆ.

ರಶ್ಮಿಕಾ ನಟನೆಯ ಹಿಂದಿಯ 'ಅನಿಮಲ್' ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿ ವೈರಲ್ ಆಗಿದೆ.

7 / 7
Follow Us
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ