AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ಸೀರೆಯುಟ್ಟು ಮಿಂಚಿದ ರಶ್ಮಿಕಾ ಮಂದಣ್ಣ

Rashmika Mandanna: ರಶ್ಮಿಕಾ ಮಂದಣ್ಣ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ದುಬೈಗೆ ಹೋಗಿದ್ದು, ಅಲ್ಲಿ ಸೀರೆ ಉಟ್ಟುಕೊಂಡು ಮಿಂಚಿದ್ದಾರೆ. ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Oct 01, 2023 | 8:32 PM

Share
ನಟಿ ರಶ್ಮಿಕಾ ಮಂದಣ್ಣ ದುಬೈಗೆ ಹೋಗಿದ್ದಾರೆ, ಅಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ರಶ್ಮಿಕಾ ಮಂದಣ್ಣ ಭಾಗಿಯಾಗಲಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ದುಬೈಗೆ ಹೋಗಿದ್ದಾರೆ, ಅಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ರಶ್ಮಿಕಾ ಮಂದಣ್ಣ ಭಾಗಿಯಾಗಲಿದ್ದಾರೆ.

1 / 7
ದುಬೈನಲ್ಲಿ ಸೀರೆಯುಟ್ಟು ರಶ್ಮಿಕಾ ಮಂದಣ್ಣ ಮಿಂಚಿದ್ದಾರೆ. ಸೀರೆಯುಟ್ಟು ಫೋಸ್ ಕೊಟ್ಟಿರುವ ಚಿತ್ರಗಳನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ

ದುಬೈನಲ್ಲಿ ಸೀರೆಯುಟ್ಟು ರಶ್ಮಿಕಾ ಮಂದಣ್ಣ ಮಿಂಚಿದ್ದಾರೆ. ಸೀರೆಯುಟ್ಟು ಫೋಸ್ ಕೊಟ್ಟಿರುವ ಚಿತ್ರಗಳನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ

2 / 7
ಸೀರೆಯುಟ್ಟು ಫೋಸ್ ಕೊಟ್ಟಿರುವ ರಶ್ಮಿಕಾ ಮಂದಣ್ಣ, ನನಗೆ ಸೀರೆಯ ಮೇಲೆ ಪ್ರೀತಿ ಉಕ್ಕುವಂತೆ ಮಾಡಿದ್ದು ನೀವೇ ಎಂದಿದ್ದಾರೆ.

ಸೀರೆಯುಟ್ಟು ಫೋಸ್ ಕೊಟ್ಟಿರುವ ರಶ್ಮಿಕಾ ಮಂದಣ್ಣ, ನನಗೆ ಸೀರೆಯ ಮೇಲೆ ಪ್ರೀತಿ ಉಕ್ಕುವಂತೆ ಮಾಡಿದ್ದು ನೀವೇ ಎಂದಿದ್ದಾರೆ.

3 / 7
ರಶ್ಮಿಕಾಗೆ ಸೀರೆಯ ಮೇಲೆ ವಿಶೇಷ ಪ್ರೀತಿ, ಹಲವು ಬಾರಿ ಸೀರೆಯುಟ್ಟು ಫೋಸ್ ನೀಡಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ರಶ್ಮಿಕಾಗೆ ಸೀರೆಯ ಮೇಲೆ ವಿಶೇಷ ಪ್ರೀತಿ, ಹಲವು ಬಾರಿ ಸೀರೆಯುಟ್ಟು ಫೋಸ್ ನೀಡಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

4 / 7
ಗಣೇಶ ಚತುರ್ಥಿ ದಿನವೂ ಸಹ ರಶ್ಮಿಕಾ ಸೀರೆಯುಟ್ಟು ಫೊಸ್ ನೀಡಿದ್ದರು.

ಗಣೇಶ ಚತುರ್ಥಿ ದಿನವೂ ಸಹ ರಶ್ಮಿಕಾ ಸೀರೆಯುಟ್ಟು ಫೊಸ್ ನೀಡಿದ್ದರು.

5 / 7
ರಶ್ಮಿಕಾ ಮಂದಣ್ಣ ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

ರಶ್ಮಿಕಾ ಮಂದಣ್ಣ ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

6 / 7
ರಶ್ಮಿಕಾ ನಟನೆಯ ಹಿಂದಿಯ 'ಅನಿಮಲ್' ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿ ವೈರಲ್ ಆಗಿದೆ.

ರಶ್ಮಿಕಾ ನಟನೆಯ ಹಿಂದಿಯ 'ಅನಿಮಲ್' ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿ ವೈರಲ್ ಆಗಿದೆ.

7 / 7
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ