AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ಸೀರೆಯುಟ್ಟು ಮಿಂಚಿದ ರಶ್ಮಿಕಾ ಮಂದಣ್ಣ

Rashmika Mandanna: ರಶ್ಮಿಕಾ ಮಂದಣ್ಣ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ದುಬೈಗೆ ಹೋಗಿದ್ದು, ಅಲ್ಲಿ ಸೀರೆ ಉಟ್ಟುಕೊಂಡು ಮಿಂಚಿದ್ದಾರೆ. ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Oct 01, 2023 | 8:32 PM

Share
ನಟಿ ರಶ್ಮಿಕಾ ಮಂದಣ್ಣ ದುಬೈಗೆ ಹೋಗಿದ್ದಾರೆ, ಅಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ರಶ್ಮಿಕಾ ಮಂದಣ್ಣ ಭಾಗಿಯಾಗಲಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ದುಬೈಗೆ ಹೋಗಿದ್ದಾರೆ, ಅಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ರಶ್ಮಿಕಾ ಮಂದಣ್ಣ ಭಾಗಿಯಾಗಲಿದ್ದಾರೆ.

1 / 7
ದುಬೈನಲ್ಲಿ ಸೀರೆಯುಟ್ಟು ರಶ್ಮಿಕಾ ಮಂದಣ್ಣ ಮಿಂಚಿದ್ದಾರೆ. ಸೀರೆಯುಟ್ಟು ಫೋಸ್ ಕೊಟ್ಟಿರುವ ಚಿತ್ರಗಳನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ

ದುಬೈನಲ್ಲಿ ಸೀರೆಯುಟ್ಟು ರಶ್ಮಿಕಾ ಮಂದಣ್ಣ ಮಿಂಚಿದ್ದಾರೆ. ಸೀರೆಯುಟ್ಟು ಫೋಸ್ ಕೊಟ್ಟಿರುವ ಚಿತ್ರಗಳನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ

2 / 7
ಸೀರೆಯುಟ್ಟು ಫೋಸ್ ಕೊಟ್ಟಿರುವ ರಶ್ಮಿಕಾ ಮಂದಣ್ಣ, ನನಗೆ ಸೀರೆಯ ಮೇಲೆ ಪ್ರೀತಿ ಉಕ್ಕುವಂತೆ ಮಾಡಿದ್ದು ನೀವೇ ಎಂದಿದ್ದಾರೆ.

ಸೀರೆಯುಟ್ಟು ಫೋಸ್ ಕೊಟ್ಟಿರುವ ರಶ್ಮಿಕಾ ಮಂದಣ್ಣ, ನನಗೆ ಸೀರೆಯ ಮೇಲೆ ಪ್ರೀತಿ ಉಕ್ಕುವಂತೆ ಮಾಡಿದ್ದು ನೀವೇ ಎಂದಿದ್ದಾರೆ.

3 / 7
ರಶ್ಮಿಕಾಗೆ ಸೀರೆಯ ಮೇಲೆ ವಿಶೇಷ ಪ್ರೀತಿ, ಹಲವು ಬಾರಿ ಸೀರೆಯುಟ್ಟು ಫೋಸ್ ನೀಡಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ರಶ್ಮಿಕಾಗೆ ಸೀರೆಯ ಮೇಲೆ ವಿಶೇಷ ಪ್ರೀತಿ, ಹಲವು ಬಾರಿ ಸೀರೆಯುಟ್ಟು ಫೋಸ್ ನೀಡಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

4 / 7
ಗಣೇಶ ಚತುರ್ಥಿ ದಿನವೂ ಸಹ ರಶ್ಮಿಕಾ ಸೀರೆಯುಟ್ಟು ಫೊಸ್ ನೀಡಿದ್ದರು.

ಗಣೇಶ ಚತುರ್ಥಿ ದಿನವೂ ಸಹ ರಶ್ಮಿಕಾ ಸೀರೆಯುಟ್ಟು ಫೊಸ್ ನೀಡಿದ್ದರು.

5 / 7
ರಶ್ಮಿಕಾ ಮಂದಣ್ಣ ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

ರಶ್ಮಿಕಾ ಮಂದಣ್ಣ ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

6 / 7
ರಶ್ಮಿಕಾ ನಟನೆಯ ಹಿಂದಿಯ 'ಅನಿಮಲ್' ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿ ವೈರಲ್ ಆಗಿದೆ.

ರಶ್ಮಿಕಾ ನಟನೆಯ ಹಿಂದಿಯ 'ಅನಿಮಲ್' ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿ ವೈರಲ್ ಆಗಿದೆ.

7 / 7
Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!