AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ಸೀರೆಯುಟ್ಟು ಮಿಂಚಿದ ರಶ್ಮಿಕಾ ಮಂದಣ್ಣ

Rashmika Mandanna: ರಶ್ಮಿಕಾ ಮಂದಣ್ಣ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ದುಬೈಗೆ ಹೋಗಿದ್ದು, ಅಲ್ಲಿ ಸೀರೆ ಉಟ್ಟುಕೊಂಡು ಮಿಂಚಿದ್ದಾರೆ. ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Oct 01, 2023 | 8:32 PM

Share
ನಟಿ ರಶ್ಮಿಕಾ ಮಂದಣ್ಣ ದುಬೈಗೆ ಹೋಗಿದ್ದಾರೆ, ಅಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ರಶ್ಮಿಕಾ ಮಂದಣ್ಣ ಭಾಗಿಯಾಗಲಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ದುಬೈಗೆ ಹೋಗಿದ್ದಾರೆ, ಅಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ರಶ್ಮಿಕಾ ಮಂದಣ್ಣ ಭಾಗಿಯಾಗಲಿದ್ದಾರೆ.

1 / 7
ದುಬೈನಲ್ಲಿ ಸೀರೆಯುಟ್ಟು ರಶ್ಮಿಕಾ ಮಂದಣ್ಣ ಮಿಂಚಿದ್ದಾರೆ. ಸೀರೆಯುಟ್ಟು ಫೋಸ್ ಕೊಟ್ಟಿರುವ ಚಿತ್ರಗಳನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ

ದುಬೈನಲ್ಲಿ ಸೀರೆಯುಟ್ಟು ರಶ್ಮಿಕಾ ಮಂದಣ್ಣ ಮಿಂಚಿದ್ದಾರೆ. ಸೀರೆಯುಟ್ಟು ಫೋಸ್ ಕೊಟ್ಟಿರುವ ಚಿತ್ರಗಳನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ

2 / 7
ಸೀರೆಯುಟ್ಟು ಫೋಸ್ ಕೊಟ್ಟಿರುವ ರಶ್ಮಿಕಾ ಮಂದಣ್ಣ, ನನಗೆ ಸೀರೆಯ ಮೇಲೆ ಪ್ರೀತಿ ಉಕ್ಕುವಂತೆ ಮಾಡಿದ್ದು ನೀವೇ ಎಂದಿದ್ದಾರೆ.

ಸೀರೆಯುಟ್ಟು ಫೋಸ್ ಕೊಟ್ಟಿರುವ ರಶ್ಮಿಕಾ ಮಂದಣ್ಣ, ನನಗೆ ಸೀರೆಯ ಮೇಲೆ ಪ್ರೀತಿ ಉಕ್ಕುವಂತೆ ಮಾಡಿದ್ದು ನೀವೇ ಎಂದಿದ್ದಾರೆ.

3 / 7
ರಶ್ಮಿಕಾಗೆ ಸೀರೆಯ ಮೇಲೆ ವಿಶೇಷ ಪ್ರೀತಿ, ಹಲವು ಬಾರಿ ಸೀರೆಯುಟ್ಟು ಫೋಸ್ ನೀಡಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ರಶ್ಮಿಕಾಗೆ ಸೀರೆಯ ಮೇಲೆ ವಿಶೇಷ ಪ್ರೀತಿ, ಹಲವು ಬಾರಿ ಸೀರೆಯುಟ್ಟು ಫೋಸ್ ನೀಡಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

4 / 7
ಗಣೇಶ ಚತುರ್ಥಿ ದಿನವೂ ಸಹ ರಶ್ಮಿಕಾ ಸೀರೆಯುಟ್ಟು ಫೊಸ್ ನೀಡಿದ್ದರು.

ಗಣೇಶ ಚತುರ್ಥಿ ದಿನವೂ ಸಹ ರಶ್ಮಿಕಾ ಸೀರೆಯುಟ್ಟು ಫೊಸ್ ನೀಡಿದ್ದರು.

5 / 7
ರಶ್ಮಿಕಾ ಮಂದಣ್ಣ ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

ರಶ್ಮಿಕಾ ಮಂದಣ್ಣ ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

6 / 7
ರಶ್ಮಿಕಾ ನಟನೆಯ ಹಿಂದಿಯ 'ಅನಿಮಲ್' ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿ ವೈರಲ್ ಆಗಿದೆ.

ರಶ್ಮಿಕಾ ನಟನೆಯ ಹಿಂದಿಯ 'ಅನಿಮಲ್' ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿ ವೈರಲ್ ಆಗಿದೆ.

7 / 7
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ