ದುಬೈನಲ್ಲಿ ಸೀರೆಯುಟ್ಟು ಮಿಂಚಿದ ರಶ್ಮಿಕಾ ಮಂದಣ್ಣ
Rashmika Mandanna: ರಶ್ಮಿಕಾ ಮಂದಣ್ಣ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ದುಬೈಗೆ ಹೋಗಿದ್ದು, ಅಲ್ಲಿ ಸೀರೆ ಉಟ್ಟುಕೊಂಡು ಮಿಂಚಿದ್ದಾರೆ. ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Updated on: Oct 01, 2023 | 8:32 PM

ನಟಿ ರಶ್ಮಿಕಾ ಮಂದಣ್ಣ ದುಬೈಗೆ ಹೋಗಿದ್ದಾರೆ, ಅಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ರಶ್ಮಿಕಾ ಮಂದಣ್ಣ ಭಾಗಿಯಾಗಲಿದ್ದಾರೆ.

ದುಬೈನಲ್ಲಿ ಸೀರೆಯುಟ್ಟು ರಶ್ಮಿಕಾ ಮಂದಣ್ಣ ಮಿಂಚಿದ್ದಾರೆ. ಸೀರೆಯುಟ್ಟು ಫೋಸ್ ಕೊಟ್ಟಿರುವ ಚಿತ್ರಗಳನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ

ಸೀರೆಯುಟ್ಟು ಫೋಸ್ ಕೊಟ್ಟಿರುವ ರಶ್ಮಿಕಾ ಮಂದಣ್ಣ, ನನಗೆ ಸೀರೆಯ ಮೇಲೆ ಪ್ರೀತಿ ಉಕ್ಕುವಂತೆ ಮಾಡಿದ್ದು ನೀವೇ ಎಂದಿದ್ದಾರೆ.

ರಶ್ಮಿಕಾಗೆ ಸೀರೆಯ ಮೇಲೆ ವಿಶೇಷ ಪ್ರೀತಿ, ಹಲವು ಬಾರಿ ಸೀರೆಯುಟ್ಟು ಫೋಸ್ ನೀಡಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಗಣೇಶ ಚತುರ್ಥಿ ದಿನವೂ ಸಹ ರಶ್ಮಿಕಾ ಸೀರೆಯುಟ್ಟು ಫೊಸ್ ನೀಡಿದ್ದರು.

ರಶ್ಮಿಕಾ ಮಂದಣ್ಣ ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

ರಶ್ಮಿಕಾ ನಟನೆಯ ಹಿಂದಿಯ 'ಅನಿಮಲ್' ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿ ವೈರಲ್ ಆಗಿದೆ.
Related Photo Gallery

PSL 2025: ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ RCB ಮಾಜಿ ಆಟಗಾರರು

IPL 2025: DSP ಈಗ ನಂಬರ್ 1: ಐಪಿಎಲ್ನಲ್ಲಿ ಮೊಹಮ್ಮದ್ ಸಿರಾಜ್ ದಾಖಲೆ

ಸಿಕ್ಸ್ ಹೊಡೆಸಿಕೊಳ್ಳದೇ ಒಂದೇ ಎಸೆತದಲ್ಲಿ ರನ್ ನೀಡಿದ ಶಾರ್ದೂಲ್ ಠಾಕೂರ್

ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

ಬೇಸಿಗೆ ರಜೆಯನ್ನು ಮಹೇಶ್ ಬಾಬು ಮಗಳು ಸಿತಾರಾ ಹೇಗೆ ಕಳೆಯುತ್ತಿದ್ದಾರೆ ನೋಡಿ

ಕಮಾನ್ ಯುಝಿ... ಯುಜ್ವೇಂದ್ರ ಚಹಲ್ ಹಿಂದೆ ಬಿದ್ದ ಚೆಂದುಳ್ಳಿ ಚೆಲುವೆ

ವೈರಮುಡಿ ಉತ್ಸವ ವೈಭವ: ಚೆಲುವನಾರಾಯಣನ ವಜ್ರ ಕಿರೀಟ ಕಣ್ತುಂಬಿಕೊಂಡ ಭಕ್ತ ಗಣ

ಚಿಕ್ಕಬಳ್ಳಾಪುರಕ್ಕೆ ತೋರಣವಾದ ತಬೂಬಿಯಾ ರೋಸಿಯಾ ಮರದ ಹೂವುಗಳು

ರಕ್ತಹೀನತೆ ಸಮಸ್ಯೆ ಇದ್ಯಾ? ಈ ಸುಲಭ ಮನೆಮದ್ದನ್ನು ಟ್ರೈ ಮಾಡಿ ನೋಡಿ

ಗಾಢ ಸ್ನೇಹ; ಪ್ರಧಾನಿ ಮೋದಿಯನ್ನು ಭೇಟಿಯಾದ ದುಬೈ ರಾಜಕುಮಾರ ಶೇಖ್ ಹಮ್ದಾನ್
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ

VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್

ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?

Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್

ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!

ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು

ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?

‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ

ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ್ಯಾಲಿಯಲ್ಲಿ ನಡೆದ ವಿಜಯೇಂದ್ರ
