AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ಸೀರೆಯುಟ್ಟು ಮಿಂಚಿದ ರಶ್ಮಿಕಾ ಮಂದಣ್ಣ

Rashmika Mandanna: ರಶ್ಮಿಕಾ ಮಂದಣ್ಣ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ದುಬೈಗೆ ಹೋಗಿದ್ದು, ಅಲ್ಲಿ ಸೀರೆ ಉಟ್ಟುಕೊಂಡು ಮಿಂಚಿದ್ದಾರೆ. ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Oct 01, 2023 | 8:32 PM

Share
ನಟಿ ರಶ್ಮಿಕಾ ಮಂದಣ್ಣ ದುಬೈಗೆ ಹೋಗಿದ್ದಾರೆ, ಅಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ರಶ್ಮಿಕಾ ಮಂದಣ್ಣ ಭಾಗಿಯಾಗಲಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ದುಬೈಗೆ ಹೋಗಿದ್ದಾರೆ, ಅಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ರಶ್ಮಿಕಾ ಮಂದಣ್ಣ ಭಾಗಿಯಾಗಲಿದ್ದಾರೆ.

1 / 7
ದುಬೈನಲ್ಲಿ ಸೀರೆಯುಟ್ಟು ರಶ್ಮಿಕಾ ಮಂದಣ್ಣ ಮಿಂಚಿದ್ದಾರೆ. ಸೀರೆಯುಟ್ಟು ಫೋಸ್ ಕೊಟ್ಟಿರುವ ಚಿತ್ರಗಳನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ

ದುಬೈನಲ್ಲಿ ಸೀರೆಯುಟ್ಟು ರಶ್ಮಿಕಾ ಮಂದಣ್ಣ ಮಿಂಚಿದ್ದಾರೆ. ಸೀರೆಯುಟ್ಟು ಫೋಸ್ ಕೊಟ್ಟಿರುವ ಚಿತ್ರಗಳನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ

2 / 7
ಸೀರೆಯುಟ್ಟು ಫೋಸ್ ಕೊಟ್ಟಿರುವ ರಶ್ಮಿಕಾ ಮಂದಣ್ಣ, ನನಗೆ ಸೀರೆಯ ಮೇಲೆ ಪ್ರೀತಿ ಉಕ್ಕುವಂತೆ ಮಾಡಿದ್ದು ನೀವೇ ಎಂದಿದ್ದಾರೆ.

ಸೀರೆಯುಟ್ಟು ಫೋಸ್ ಕೊಟ್ಟಿರುವ ರಶ್ಮಿಕಾ ಮಂದಣ್ಣ, ನನಗೆ ಸೀರೆಯ ಮೇಲೆ ಪ್ರೀತಿ ಉಕ್ಕುವಂತೆ ಮಾಡಿದ್ದು ನೀವೇ ಎಂದಿದ್ದಾರೆ.

3 / 7
ರಶ್ಮಿಕಾಗೆ ಸೀರೆಯ ಮೇಲೆ ವಿಶೇಷ ಪ್ರೀತಿ, ಹಲವು ಬಾರಿ ಸೀರೆಯುಟ್ಟು ಫೋಸ್ ನೀಡಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ರಶ್ಮಿಕಾಗೆ ಸೀರೆಯ ಮೇಲೆ ವಿಶೇಷ ಪ್ರೀತಿ, ಹಲವು ಬಾರಿ ಸೀರೆಯುಟ್ಟು ಫೋಸ್ ನೀಡಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

4 / 7
ಗಣೇಶ ಚತುರ್ಥಿ ದಿನವೂ ಸಹ ರಶ್ಮಿಕಾ ಸೀರೆಯುಟ್ಟು ಫೊಸ್ ನೀಡಿದ್ದರು.

ಗಣೇಶ ಚತುರ್ಥಿ ದಿನವೂ ಸಹ ರಶ್ಮಿಕಾ ಸೀರೆಯುಟ್ಟು ಫೊಸ್ ನೀಡಿದ್ದರು.

5 / 7
ರಶ್ಮಿಕಾ ಮಂದಣ್ಣ ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

ರಶ್ಮಿಕಾ ಮಂದಣ್ಣ ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

6 / 7
ರಶ್ಮಿಕಾ ನಟನೆಯ ಹಿಂದಿಯ 'ಅನಿಮಲ್' ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿ ವೈರಲ್ ಆಗಿದೆ.

ರಶ್ಮಿಕಾ ನಟನೆಯ ಹಿಂದಿಯ 'ಅನಿಮಲ್' ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿ ವೈರಲ್ ಆಗಿದೆ.

7 / 7
Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?