AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪ್ಪು-ಬಿಳುಪು ಫೋಟೋ ಮೂಲಕ ಟೆಂಪ್ರೇಚರ್ ಹೆಚ್ಚಿಸಿದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಕಪ್ಪು-ಬಿಳುಪಿನ ಫೋಟೋ ಇದಾಗಿದ್ದು, ಸಖತ್ ಬೋಲ್ಡ್ ಆಗಿದೆ. ಫೋಟೋ ನೋಡಿದ ಅವರ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

TV9 Web
| Edited By: |

Updated on: Jul 26, 2022 | 4:52 PM

Share
ನಟಿ ರಶ್ಮಿಕಾ ಮಂದಣ್ಣ ಅವರು ಸಾಕಷ್ಟು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಮಧ್ಯೆ ಅವರು ಹೊಸ ಹೊಸ ಫೋಟೋಶೂಟ್ ಮಾಡಿಸುತ್ತಾರೆ. ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಫ್ಯಾನ್ಸ್​ಗೆ ಟ್ರೀಟ್ ಕೊಡುತ್ತಾರೆ.

ನಟಿ ರಶ್ಮಿಕಾ ಮಂದಣ್ಣ ಅವರು ಸಾಕಷ್ಟು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಮಧ್ಯೆ ಅವರು ಹೊಸ ಹೊಸ ಫೋಟೋಶೂಟ್ ಮಾಡಿಸುತ್ತಾರೆ. ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಫ್ಯಾನ್ಸ್​ಗೆ ಟ್ರೀಟ್ ಕೊಡುತ್ತಾರೆ.

1 / 5
ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಕಪ್ಪು-ಬಿಳುಪಿನ ಫೋಟೋ ಇದಾಗಿದ್ದು, ಸಖತ್ ಬೋಲ್ಡ್ ಆಗಿದೆ. ಫೋಟೋ ನೋಡಿದ ಅವರ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಕಪ್ಪು-ಬಿಳುಪಿನ ಫೋಟೋ ಇದಾಗಿದ್ದು, ಸಖತ್ ಬೋಲ್ಡ್ ಆಗಿದೆ. ಫೋಟೋ ನೋಡಿದ ಅವರ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

2 / 5
ರಶ್ಮಿಕಾ ಮಂದಣ್ಣ ಅವರು ಸಿನಿಮಾ ಕೆಲಸಗಳ ಜತೆಗೆ ಸಾಕಷ್ಟು ಬ್ರ್ಯಾಂಡ್​ಗಳಿಗೆ ರಾಯಭಾರಿ ಆಗಿದ್ದಾರೆ. ಇದಕ್ಕಾಗಿಯೂ ರಶ್ಮಿಕಾ ಮಂದಣ್ಣ ಅವರು ಫೋಟೋಶೂಟ್ ಮಾಡಿಸುತ್ತಾರೆ.

ರಶ್ಮಿಕಾ ಮಂದಣ್ಣ ಅವರು ಸಿನಿಮಾ ಕೆಲಸಗಳ ಜತೆಗೆ ಸಾಕಷ್ಟು ಬ್ರ್ಯಾಂಡ್​ಗಳಿಗೆ ರಾಯಭಾರಿ ಆಗಿದ್ದಾರೆ. ಇದಕ್ಕಾಗಿಯೂ ರಶ್ಮಿಕಾ ಮಂದಣ್ಣ ಅವರು ಫೋಟೋಶೂಟ್ ಮಾಡಿಸುತ್ತಾರೆ.

3 / 5
ರಶ್ಮಿಕಾ ಕೈಯಲ್ಲಿ ಹಲವು ಪ್ರಾಜೆಕ್ಟ್​ಗಳಿವೆ. ರಶ್ಮಿಕಾ ಅವರ ನಟನೆಯ ‘ಸೀತಾ ರಾಮಂ’ ಸಿನಿಮಾ ಇದೇ ಆಗಸ್ಟ್ 5ರಂದು ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ದುಲ್ಕರ್ ಸಲ್ಮಾನ್​ ಮುಖ್ಯಭೂಮಿಕೆಯಲ್ಲಿದ್ದಾರೆ.

ರಶ್ಮಿಕಾ ಕೈಯಲ್ಲಿ ಹಲವು ಪ್ರಾಜೆಕ್ಟ್​ಗಳಿವೆ. ರಶ್ಮಿಕಾ ಅವರ ನಟನೆಯ ‘ಸೀತಾ ರಾಮಂ’ ಸಿನಿಮಾ ಇದೇ ಆಗಸ್ಟ್ 5ರಂದು ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ದುಲ್ಕರ್ ಸಲ್ಮಾನ್​ ಮುಖ್ಯಭೂಮಿಕೆಯಲ್ಲಿದ್ದಾರೆ.

4 / 5
ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರು ಅಬುಧಾಬಿಗೆ ತೆರಳಿದ್ದರು. ಅಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದರು.

ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರು ಅಬುಧಾಬಿಗೆ ತೆರಳಿದ್ದರು. ಅಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದರು.

5 / 5
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ