Rashmika Mandanna: ರಣಬೀರ್ ಕಪೂರ್ ಜೊತೆ ಆಪ್ತವಾಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ; ಇಲ್ಲಿದೆ ಫೋಟೋ ಆಲ್ಬಂ

ರಶ್ಮಿಕಾ ಅವರನ್ನು ರಣಬೀರ್ ಹಿಡಿದು ನಿಂತಿದ್ದಾರೆ. ಇಬ್ಬರೂ ಆಪ್ತವಾಗಿ ಕಾಣಿಸಿಕೊಂಡಿದ್ದಾರೆ. ಇಬ್ಬರ ಮುಖದಲ್ಲೂ ನಗು ಇದೆ. ಇವರ ಕೆಮಿಸ್ಟ್ರಿ ನೋಡಲು ಫ್ಯಾನ್ಸ್ ಕಾದಿದ್ದಾರೆ.

|

Updated on: Jun 21, 2023 | 11:40 AM

ರಶ್ಮಿಕಾ ಮಂದಣ್ಣ ಹಾಗೂ ರಣಬೀರ್ ಕಪೂರ್ ‘ಅನಿಮಲ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ರಶ್ಮಿಕಾ ಮಂದಣ್ಣ ಹಾಗೂ ರಣಬೀರ್ ಕಪೂರ್ ‘ಅನಿಮಲ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

1 / 5
ರಶ್ಮಿಕಾ ಅವರನ್ನು ರಣಬೀರ್ ಹಿಡಿದು ನಿಂತಿದ್ದಾರೆ. ಇಬ್ಬರೂ ಆಪ್ತವಾಗಿ ಕಾಣಿಸಿಕೊಂಡಿದ್ದಾರೆ. ಇಬ್ಬರ ಮುಖದಲ್ಲೂ ನಗು ಇದೆ. ಇವರ ಕೆಮಿಸ್ಟ್ರಿ ನೋಡಲು ಫ್ಯಾನ್ಸ್ ಕಾದಿದ್ದಾರೆ.

ರಶ್ಮಿಕಾ ಅವರನ್ನು ರಣಬೀರ್ ಹಿಡಿದು ನಿಂತಿದ್ದಾರೆ. ಇಬ್ಬರೂ ಆಪ್ತವಾಗಿ ಕಾಣಿಸಿಕೊಂಡಿದ್ದಾರೆ. ಇಬ್ಬರ ಮುಖದಲ್ಲೂ ನಗು ಇದೆ. ಇವರ ಕೆಮಿಸ್ಟ್ರಿ ನೋಡಲು ಫ್ಯಾನ್ಸ್ ಕಾದಿದ್ದಾರೆ.

2 / 5
‘ಅರ್ಜುನ್ ರೆಡ್ಡಿ’ ಖ್ಯಾತಿಯ ಸಂದೀಪ್ ರೆಡ್ಡಿ ವಂಗ ಅವರು ‘ಅನಿಮಲ್’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಆಗಸ್ಟ್ 11ರಂದು ರಿಲೀಸ್ ಆಗಲಿದೆ.

‘ಅರ್ಜುನ್ ರೆಡ್ಡಿ’ ಖ್ಯಾತಿಯ ಸಂದೀಪ್ ರೆಡ್ಡಿ ವಂಗ ಅವರು ‘ಅನಿಮಲ್’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಆಗಸ್ಟ್ 11ರಂದು ರಿಲೀಸ್ ಆಗಲಿದೆ.

3 / 5
‘ಅನಿಮಲ್’ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಅವರು 50 ದಿನಗಳ ಕಾಲ್​ಶೀಟ್ ನೀಡಿದ್ದರು. ಈಗ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ಈಗಾಗಲೇ ಪೋಸ್ಟ್​ ಪ್ರೊಡಕ್ಷನ್ ಕೆಲಸಗಳು ಕೂಡ ಆರಂಭ ಆಗಿದೆ.

‘ಅನಿಮಲ್’ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಅವರು 50 ದಿನಗಳ ಕಾಲ್​ಶೀಟ್ ನೀಡಿದ್ದರು. ಈಗ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ಈಗಾಗಲೇ ಪೋಸ್ಟ್​ ಪ್ರೊಡಕ್ಷನ್ ಕೆಲಸಗಳು ಕೂಡ ಆರಂಭ ಆಗಿದೆ.

4 / 5
ರಶ್ಮಿಕಾ ಮಂದಣ್ಣ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಪುಷ್ಪ 2’, ‘ರೇನ್​ಬೋ’ ಸೇರಿ ಹಲವು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ರಶ್ಮಿಕಾ ಮಂದಣ್ಣ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಪುಷ್ಪ 2’, ‘ರೇನ್​ಬೋ’ ಸೇರಿ ಹಲವು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ