AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ದುಬೈನಲ್ಲಿ ನಿಂತು ಪೋಸ್ ನೀಡಿದ ರಶ್ಮಿಕಾ ಮಂದಣ್ಣ; ಅಭಿಮಾನಿಗಳಿಗೆ ಶುರುವಾಯ್ತು ಅನುಮಾನ

Rashmika Mandanna: ರಶ್ಮಿಕಾ ಮಂದಣ್ಣ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ದುಬೈಗೆ ತೆರಳಿದ್ದಾರೆ. ಹೋಟೆಲ್ ಒಂದರಲ್ಲಿ ತಂಗಿರುವ ಅವರು ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
| Edited By: |

Updated on:Feb 20, 2023 | 11:01 AM

Share
ನಟಿ ರಶ್ಮಿಕಾ ಮಂದಣ್ಣ ಅವರು ಗೆಲುವಿನ ಖುಷಿಯಲ್ಲಿದ್ದಾರೆ. ಅವರ ನಟನೆಯ ‘ವಾರಿಸು’ ಹಾಗೂ ‘ಮಿಷನ್ ಮಜ್ನು’ ಸಿನಿಮಾ ಗೆದ್ದಿವೆ. ಈ ಮಧ್ಯೆ ರಶ್ಮಿಕಾ ಮಂದಣ್ಣ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರು ಗೆಲುವಿನ ಖುಷಿಯಲ್ಲಿದ್ದಾರೆ. ಅವರ ನಟನೆಯ ‘ವಾರಿಸು’ ಹಾಗೂ ‘ಮಿಷನ್ ಮಜ್ನು’ ಸಿನಿಮಾ ಗೆದ್ದಿವೆ. ಈ ಮಧ್ಯೆ ರಶ್ಮಿಕಾ ಮಂದಣ್ಣ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ.

1 / 5
ರಶ್ಮಿಕಾ ಮಂದಣ್ಣ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ದುಬೈಗೆ ತೆರಳಿದ್ದಾರೆ. ಹೋಟೆಲ್ ಒಂದರಲ್ಲಿ ತಂಗಿರುವ ಅವರು ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ರಶ್ಮಿಕಾ ಮಂದಣ್ಣ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ದುಬೈಗೆ ತೆರಳಿದ್ದಾರೆ. ಹೋಟೆಲ್ ಒಂದರಲ್ಲಿ ತಂಗಿರುವ ಅವರು ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

2 / 5
‘ನಾನು ಶಕ್ತಿಶಾಲಿ’ ಎಂಬ ರೀತಿಯಲ್ಲಿ ರಶ್ಮಿಕಾ ಮಂದಣ್ಣ ಅವರು ಪೋಸ್ ನೀಡಿದ್ದಾರೆ. ‘ನನ್ನ ಫ್ರೆಂಡ್ಸ್ ಪೋಸ್ ನೀಡು ಎಂದಾಗ ನಾನು ಮಾಡೋದು ಹೀಗೆ’ ಎಂದು ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ. ಈ ಪೋಸ್ಟ್​ಗೆ 26 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದೆ.

‘ನಾನು ಶಕ್ತಿಶಾಲಿ’ ಎಂಬ ರೀತಿಯಲ್ಲಿ ರಶ್ಮಿಕಾ ಮಂದಣ್ಣ ಅವರು ಪೋಸ್ ನೀಡಿದ್ದಾರೆ. ‘ನನ್ನ ಫ್ರೆಂಡ್ಸ್ ಪೋಸ್ ನೀಡು ಎಂದಾಗ ನಾನು ಮಾಡೋದು ಹೀಗೆ’ ಎಂದು ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ. ಈ ಪೋಸ್ಟ್​ಗೆ 26 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದೆ.

3 / 5
ರಶ್ಮಿಕಾ ಮಂದಣ್ಣ ಅವರು ದುಬೈ ಟ್ರಿಪ್​ಗೆ ಹೋಗಿದ್ದು ಯಾರ ಜೊತೆ ಎನ್ನುವ ಅನುಮಾನ ಶುರುವಾಗಿದೆ. ಕೆಲವರು ವಿಜಯ್ ದೇವರಕೊಂಡ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ದುಬೈ ಟ್ರಿಪ್​ಗೆ ಹೋಗಿದ್ದು ಯಾರ ಜೊತೆ ಎನ್ನುವ ಅನುಮಾನ ಶುರುವಾಗಿದೆ. ಕೆಲವರು ವಿಜಯ್ ದೇವರಕೊಂಡ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

4 / 5
ರಶ್ಮಿಕಾ ಮಂದಣ್ಣ ಅವರು ಸದ್ಯ ‘ಪುಷ್ಪ 2’ ಹಾಗೂ ‘ಅನಿಮಲ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.

ರಶ್ಮಿಕಾ ಮಂದಣ್ಣ ಅವರು ಸದ್ಯ ‘ಪುಷ್ಪ 2’ ಹಾಗೂ ‘ಅನಿಮಲ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.

5 / 5

Published On - 10:15 am, Mon, 20 February 23

ಎಸ್​ಯುವಿಯಲ್ಲಿ ರಾಶಿಗಟ್ಟಲೆ ಶಾಲಾ ಮಕ್ಕಳನ್ನು ತುಂಬಿದ ವಿಡಿಯೋ ವೈರಲ್
ಎಸ್​ಯುವಿಯಲ್ಲಿ ರಾಶಿಗಟ್ಟಲೆ ಶಾಲಾ ಮಕ್ಕಳನ್ನು ತುಂಬಿದ ವಿಡಿಯೋ ವೈರಲ್
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ