Rashmika Mandanna: ದುಬೈನಲ್ಲಿ ನಿಂತು ಪೋಸ್ ನೀಡಿದ ರಶ್ಮಿಕಾ ಮಂದಣ್ಣ; ಅಭಿಮಾನಿಗಳಿಗೆ ಶುರುವಾಯ್ತು ಅನುಮಾನ

Rashmika Mandanna: ರಶ್ಮಿಕಾ ಮಂದಣ್ಣ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ದುಬೈಗೆ ತೆರಳಿದ್ದಾರೆ. ಹೋಟೆಲ್ ಒಂದರಲ್ಲಿ ತಂಗಿರುವ ಅವರು ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

| Updated By: Digi Tech Desk

Updated on:Feb 20, 2023 | 11:01 AM

ನಟಿ ರಶ್ಮಿಕಾ ಮಂದಣ್ಣ ಅವರು ಗೆಲುವಿನ ಖುಷಿಯಲ್ಲಿದ್ದಾರೆ. ಅವರ ನಟನೆಯ ‘ವಾರಿಸು’ ಹಾಗೂ ‘ಮಿಷನ್ ಮಜ್ನು’ ಸಿನಿಮಾ ಗೆದ್ದಿವೆ. ಈ ಮಧ್ಯೆ ರಶ್ಮಿಕಾ ಮಂದಣ್ಣ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರು ಗೆಲುವಿನ ಖುಷಿಯಲ್ಲಿದ್ದಾರೆ. ಅವರ ನಟನೆಯ ‘ವಾರಿಸು’ ಹಾಗೂ ‘ಮಿಷನ್ ಮಜ್ನು’ ಸಿನಿಮಾ ಗೆದ್ದಿವೆ. ಈ ಮಧ್ಯೆ ರಶ್ಮಿಕಾ ಮಂದಣ್ಣ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ.

1 / 5
ರಶ್ಮಿಕಾ ಮಂದಣ್ಣ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ದುಬೈಗೆ ತೆರಳಿದ್ದಾರೆ. ಹೋಟೆಲ್ ಒಂದರಲ್ಲಿ ತಂಗಿರುವ ಅವರು ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ರಶ್ಮಿಕಾ ಮಂದಣ್ಣ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ದುಬೈಗೆ ತೆರಳಿದ್ದಾರೆ. ಹೋಟೆಲ್ ಒಂದರಲ್ಲಿ ತಂಗಿರುವ ಅವರು ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

2 / 5
‘ನಾನು ಶಕ್ತಿಶಾಲಿ’ ಎಂಬ ರೀತಿಯಲ್ಲಿ ರಶ್ಮಿಕಾ ಮಂದಣ್ಣ ಅವರು ಪೋಸ್ ನೀಡಿದ್ದಾರೆ. ‘ನನ್ನ ಫ್ರೆಂಡ್ಸ್ ಪೋಸ್ ನೀಡು ಎಂದಾಗ ನಾನು ಮಾಡೋದು ಹೀಗೆ’ ಎಂದು ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ. ಈ ಪೋಸ್ಟ್​ಗೆ 26 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದೆ.

‘ನಾನು ಶಕ್ತಿಶಾಲಿ’ ಎಂಬ ರೀತಿಯಲ್ಲಿ ರಶ್ಮಿಕಾ ಮಂದಣ್ಣ ಅವರು ಪೋಸ್ ನೀಡಿದ್ದಾರೆ. ‘ನನ್ನ ಫ್ರೆಂಡ್ಸ್ ಪೋಸ್ ನೀಡು ಎಂದಾಗ ನಾನು ಮಾಡೋದು ಹೀಗೆ’ ಎಂದು ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ. ಈ ಪೋಸ್ಟ್​ಗೆ 26 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದೆ.

3 / 5
ರಶ್ಮಿಕಾ ಮಂದಣ್ಣ ಅವರು ದುಬೈ ಟ್ರಿಪ್​ಗೆ ಹೋಗಿದ್ದು ಯಾರ ಜೊತೆ ಎನ್ನುವ ಅನುಮಾನ ಶುರುವಾಗಿದೆ. ಕೆಲವರು ವಿಜಯ್ ದೇವರಕೊಂಡ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ದುಬೈ ಟ್ರಿಪ್​ಗೆ ಹೋಗಿದ್ದು ಯಾರ ಜೊತೆ ಎನ್ನುವ ಅನುಮಾನ ಶುರುವಾಗಿದೆ. ಕೆಲವರು ವಿಜಯ್ ದೇವರಕೊಂಡ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

4 / 5
ರಶ್ಮಿಕಾ ಮಂದಣ್ಣ ಅವರು ಸದ್ಯ ‘ಪುಷ್ಪ 2’ ಹಾಗೂ ‘ಅನಿಮಲ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.

ರಶ್ಮಿಕಾ ಮಂದಣ್ಣ ಅವರು ಸದ್ಯ ‘ಪುಷ್ಪ 2’ ಹಾಗೂ ‘ಅನಿಮಲ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.

5 / 5

Published On - 10:15 am, Mon, 20 February 23

Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ