AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ನಗುವಿನ ಮೂಲಕವೇ ಕೊಲ್ಲುತ್ತಿದ್ದೀರಿ’; ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಬೋಲ್ಡ್​ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಇದರ ಜೊತೆಗೆ ಅವರ ನಗು ಕೂಡ ಅನೇಕರಿಗೆ ಇಷ್ಟವಾಗಿದೆ.

ರಾಜೇಶ್ ದುಗ್ಗುಮನೆ
|

Updated on: Mar 28, 2023 | 7:47 AM

Share
ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಬರೋಬ್ಬರಿ 3.7 ಕೋಟಿ ಜನರು ಹಿಂಬಾಲಿಸುತ್ತಿದ್ದಾರೆ. ರಶ್ಮಿಕಾ ದೇಶಾದ್ಯಂತ ಜನಪ್ರಿಯತೆ ಹೊಂದಿದ್ದಾರೆ. ಈ ಕಾರಣಕ್ಕೆ ಅವರಿಗೆ ಇಷ್ಟೊಂದು ಹಿಂಬಾಲಕರಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಬರೋಬ್ಬರಿ 3.7 ಕೋಟಿ ಜನರು ಹಿಂಬಾಲಿಸುತ್ತಿದ್ದಾರೆ. ರಶ್ಮಿಕಾ ದೇಶಾದ್ಯಂತ ಜನಪ್ರಿಯತೆ ಹೊಂದಿದ್ದಾರೆ. ಈ ಕಾರಣಕ್ಕೆ ಅವರಿಗೆ ಇಷ್ಟೊಂದು ಹಿಂಬಾಲಕರಿದ್ದಾರೆ.

1 / 5
ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಬೋಲ್ಡ್​ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಇದರ ಜೊತೆಗೆ ಅವರ ನಗು ಕೂಡ ಅನೇಕರಿಗೆ ಇಷ್ಟವಾಗಿದೆ.

ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಬೋಲ್ಡ್​ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಇದರ ಜೊತೆಗೆ ಅವರ ನಗು ಕೂಡ ಅನೇಕರಿಗೆ ಇಷ್ಟವಾಗಿದೆ.

2 / 5
‘ಪ್ರತಿ ಬಾರಿ ನೀವು ನಿಮ್ಮ ನಗುವಿನ ಮೂಲಕವೇ ನಮ್ಮನ್ನು ಕೊಲ್ಲುತ್ತೀರಿ’ ಎಂದು ಅನೇಕರು ಈ ಫೋಟೋಗೆ ಕಮೆಂಟ್ ಮಾಡಿದ್ದಾರೆ. 12 ಗಂಟೆಯಲ್ಲಿ ಈ ಫೋಟೋಗೆ 20 ಲಕ್ಷ ಲೈಕ್ಸ್ ಸಿಕ್ಕಿದೆ.

‘ಪ್ರತಿ ಬಾರಿ ನೀವು ನಿಮ್ಮ ನಗುವಿನ ಮೂಲಕವೇ ನಮ್ಮನ್ನು ಕೊಲ್ಲುತ್ತೀರಿ’ ಎಂದು ಅನೇಕರು ಈ ಫೋಟೋಗೆ ಕಮೆಂಟ್ ಮಾಡಿದ್ದಾರೆ. 12 ಗಂಟೆಯಲ್ಲಿ ಈ ಫೋಟೋಗೆ 20 ಲಕ್ಷ ಲೈಕ್ಸ್ ಸಿಕ್ಕಿದೆ.

3 / 5
ರಶ್ಮಿಕಾ ಮಂದಣ್ಣ ಅವರು ನಿತೀನ್ ಜೊತೆ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಮುಹೂರ್ತ ಇತ್ತೀಚೆಗೆ ನೆರವೇರಿತು. ಎರಡನೇ ಬಾರಿಗೆ ರಶ್ಮಿಕಾ ನಿತೀನ್ ಜೊತೆ ಒಂದಾಗುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ನಿತೀನ್ ಜೊತೆ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಮುಹೂರ್ತ ಇತ್ತೀಚೆಗೆ ನೆರವೇರಿತು. ಎರಡನೇ ಬಾರಿಗೆ ರಶ್ಮಿಕಾ ನಿತೀನ್ ಜೊತೆ ಒಂದಾಗುತ್ತಿದ್ದಾರೆ.

4 / 5
ರಶ್ಮಿಕಾ ಅವರ ಜನಪ್ರಿಯತೆ ಹೆಚ್ಚುತ್ತಲೇ ಇದೆ. ‘ಅನಿಮಲ್​’ ಹಾಗೂ ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಬ್ಯುಸಿ ಆಗಿದ್ದಾರೆ.

ರಶ್ಮಿಕಾ ಅವರ ಜನಪ್ರಿಯತೆ ಹೆಚ್ಚುತ್ತಲೇ ಇದೆ. ‘ಅನಿಮಲ್​’ ಹಾಗೂ ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಬ್ಯುಸಿ ಆಗಿದ್ದಾರೆ.

5 / 5
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ