AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ನಗುವಿನ ಮೂಲಕವೇ ಕೊಲ್ಲುತ್ತಿದ್ದೀರಿ’; ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಬೋಲ್ಡ್​ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಇದರ ಜೊತೆಗೆ ಅವರ ನಗು ಕೂಡ ಅನೇಕರಿಗೆ ಇಷ್ಟವಾಗಿದೆ.

ರಾಜೇಶ್ ದುಗ್ಗುಮನೆ
|

Updated on: Mar 28, 2023 | 7:47 AM

Share
ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಬರೋಬ್ಬರಿ 3.7 ಕೋಟಿ ಜನರು ಹಿಂಬಾಲಿಸುತ್ತಿದ್ದಾರೆ. ರಶ್ಮಿಕಾ ದೇಶಾದ್ಯಂತ ಜನಪ್ರಿಯತೆ ಹೊಂದಿದ್ದಾರೆ. ಈ ಕಾರಣಕ್ಕೆ ಅವರಿಗೆ ಇಷ್ಟೊಂದು ಹಿಂಬಾಲಕರಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಬರೋಬ್ಬರಿ 3.7 ಕೋಟಿ ಜನರು ಹಿಂಬಾಲಿಸುತ್ತಿದ್ದಾರೆ. ರಶ್ಮಿಕಾ ದೇಶಾದ್ಯಂತ ಜನಪ್ರಿಯತೆ ಹೊಂದಿದ್ದಾರೆ. ಈ ಕಾರಣಕ್ಕೆ ಅವರಿಗೆ ಇಷ್ಟೊಂದು ಹಿಂಬಾಲಕರಿದ್ದಾರೆ.

1 / 5
ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಬೋಲ್ಡ್​ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಇದರ ಜೊತೆಗೆ ಅವರ ನಗು ಕೂಡ ಅನೇಕರಿಗೆ ಇಷ್ಟವಾಗಿದೆ.

ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಬೋಲ್ಡ್​ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಇದರ ಜೊತೆಗೆ ಅವರ ನಗು ಕೂಡ ಅನೇಕರಿಗೆ ಇಷ್ಟವಾಗಿದೆ.

2 / 5
‘ಪ್ರತಿ ಬಾರಿ ನೀವು ನಿಮ್ಮ ನಗುವಿನ ಮೂಲಕವೇ ನಮ್ಮನ್ನು ಕೊಲ್ಲುತ್ತೀರಿ’ ಎಂದು ಅನೇಕರು ಈ ಫೋಟೋಗೆ ಕಮೆಂಟ್ ಮಾಡಿದ್ದಾರೆ. 12 ಗಂಟೆಯಲ್ಲಿ ಈ ಫೋಟೋಗೆ 20 ಲಕ್ಷ ಲೈಕ್ಸ್ ಸಿಕ್ಕಿದೆ.

‘ಪ್ರತಿ ಬಾರಿ ನೀವು ನಿಮ್ಮ ನಗುವಿನ ಮೂಲಕವೇ ನಮ್ಮನ್ನು ಕೊಲ್ಲುತ್ತೀರಿ’ ಎಂದು ಅನೇಕರು ಈ ಫೋಟೋಗೆ ಕಮೆಂಟ್ ಮಾಡಿದ್ದಾರೆ. 12 ಗಂಟೆಯಲ್ಲಿ ಈ ಫೋಟೋಗೆ 20 ಲಕ್ಷ ಲೈಕ್ಸ್ ಸಿಕ್ಕಿದೆ.

3 / 5
ರಶ್ಮಿಕಾ ಮಂದಣ್ಣ ಅವರು ನಿತೀನ್ ಜೊತೆ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಮುಹೂರ್ತ ಇತ್ತೀಚೆಗೆ ನೆರವೇರಿತು. ಎರಡನೇ ಬಾರಿಗೆ ರಶ್ಮಿಕಾ ನಿತೀನ್ ಜೊತೆ ಒಂದಾಗುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ನಿತೀನ್ ಜೊತೆ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಮುಹೂರ್ತ ಇತ್ತೀಚೆಗೆ ನೆರವೇರಿತು. ಎರಡನೇ ಬಾರಿಗೆ ರಶ್ಮಿಕಾ ನಿತೀನ್ ಜೊತೆ ಒಂದಾಗುತ್ತಿದ್ದಾರೆ.

4 / 5
ರಶ್ಮಿಕಾ ಅವರ ಜನಪ್ರಿಯತೆ ಹೆಚ್ಚುತ್ತಲೇ ಇದೆ. ‘ಅನಿಮಲ್​’ ಹಾಗೂ ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಬ್ಯುಸಿ ಆಗಿದ್ದಾರೆ.

ರಶ್ಮಿಕಾ ಅವರ ಜನಪ್ರಿಯತೆ ಹೆಚ್ಚುತ್ತಲೇ ಇದೆ. ‘ಅನಿಮಲ್​’ ಹಾಗೂ ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಬ್ಯುಸಿ ಆಗಿದ್ದಾರೆ.

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ