AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಗೆಟಿವ್ ಜನರ ಜೊತೆ ರಶ್ಮಿಕಾ ಮಂದಣ್ಣ ಹೇಗೆ ಡೀಲ್ ಮಾಡ್ತಾರೆ? ಉತ್ತರ ಕೊಟ್ಟ ನಟಿ

ರಶ್ಮಿಕಾ ಬಗ್ಗೆ ಒಳ್ಳೆಯ ಮಾತನಾಡುವುದರ ಜೊತೆಗೆ ಅವರನ್ನು ಟ್ರೋಲ್ ಮಾಡುವವರ ಸಂಖ್ಯೆಯೂ ದೊಡ್ಡದಿದೆ. ನೆಗೆಟಿವಿಟಿ ಡೀಲ್ ಮಾಡೋದು ಅವರಿಗೆ ದೊಡ್ಡ ಚಾಲೆಂಜ್.

ರಾಜೇಶ್ ದುಗ್ಗುಮನೆ
|

Updated on:Mar 21, 2023 | 2:50 PM

Share
ರಶ್ಮಿಕಾ ಮಂದಣ್ಣ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಕನ್ನಡದಿಂದ ಶುರುವಾದ ಅವರ ಜರ್ನಿ ಈಗ ಬಾಲಿವುಡ್​​ವರೆಗೆ ಹೋಗಿ ನಿಂತಿದೆ. ಹಲವು ಸೂಪರ್ ಹಿಟ್​ ಚಿತ್ರಗಳನ್ನು ರಶ್ಮಿಕಾ ಮಂದಣ್ಣ ನೀಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಕನ್ನಡದಿಂದ ಶುರುವಾದ ಅವರ ಜರ್ನಿ ಈಗ ಬಾಲಿವುಡ್​​ವರೆಗೆ ಹೋಗಿ ನಿಂತಿದೆ. ಹಲವು ಸೂಪರ್ ಹಿಟ್​ ಚಿತ್ರಗಳನ್ನು ರಶ್ಮಿಕಾ ಮಂದಣ್ಣ ನೀಡಿದ್ದಾರೆ.

1 / 5
ರಶ್ಮಿಕಾ ಬಗ್ಗೆ ಒಳ್ಳೆಯ ಮಾತನಾಡುವುದರ ಜೊತೆಗೆ ಅವರನ್ನು ಟ್ರೋಲ್ ಮಾಡುವವರ ಸಂಖ್ಯೆಯೂ ದೊಡ್ಡದಿದೆ. ನೆಗೆಟಿವಿಟಿ ಡೀಲ್ ಮಾಡೋದು ಅವರಿಗೆ ದೊಡ್ಡ ಚಾಲೆಂಜ್. ಇದನ್ನು ಹೇಗೆ ಡೀಲ್ ಮಾಡ್ತಾರೆ ಎಂಬುದನ್ನು ಅವರು ಹೇಳಿದ್ದಾರೆ.

ರಶ್ಮಿಕಾ ಬಗ್ಗೆ ಒಳ್ಳೆಯ ಮಾತನಾಡುವುದರ ಜೊತೆಗೆ ಅವರನ್ನು ಟ್ರೋಲ್ ಮಾಡುವವರ ಸಂಖ್ಯೆಯೂ ದೊಡ್ಡದಿದೆ. ನೆಗೆಟಿವಿಟಿ ಡೀಲ್ ಮಾಡೋದು ಅವರಿಗೆ ದೊಡ್ಡ ಚಾಲೆಂಜ್. ಇದನ್ನು ಹೇಗೆ ಡೀಲ್ ಮಾಡ್ತಾರೆ ಎಂಬುದನ್ನು ಅವರು ಹೇಳಿದ್ದಾರೆ.

2 / 5
‘ನೆಗೆಟಿವ್ ವ್ಯಕ್ತಿಗಳ ಜೊತೆ ಹೇಗೆ ಡೀಲ್ ಮಾಡ್ತೀರಾ? ಯಾವುದಾದರೂ ಟಿಪ್ಸ್ ಇದೆಯಾ?’ ಎಂದು ಅಭಿಮಾನಿಯೋರ್ವ ರಶ್ಮಿಕಾಗೆ ಪ್ರಶ್ನೆ ಮಾಡಿದ್ದ. ಇದಕ್ಕೆ ಅವರು ಉತ್ತರ ನೀಡಿದ್ದಾರೆ.

‘ನೆಗೆಟಿವ್ ವ್ಯಕ್ತಿಗಳ ಜೊತೆ ಹೇಗೆ ಡೀಲ್ ಮಾಡ್ತೀರಾ? ಯಾವುದಾದರೂ ಟಿಪ್ಸ್ ಇದೆಯಾ?’ ಎಂದು ಅಭಿಮಾನಿಯೋರ್ವ ರಶ್ಮಿಕಾಗೆ ಪ್ರಶ್ನೆ ಮಾಡಿದ್ದ. ಇದಕ್ಕೆ ಅವರು ಉತ್ತರ ನೀಡಿದ್ದಾರೆ.

3 / 5
‘ಸಾಕಷ್ಟು ಪ್ರೀತಿ ನೀಡಿ. ಆಗ ಅವರ ನೆಗೆಟಿವಿ ಪ್ರೀತಿ ಆಗಿ ಬದಲಾಗುತ್ತದೆ’ ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ. ಈ ಟ್ವೀಟ್​ನ ಸಾವಿರಾರು ಮಂದಿ ಲೈಕ್ ಮಾಡಿದ್ದಾರೆ.

‘ಸಾಕಷ್ಟು ಪ್ರೀತಿ ನೀಡಿ. ಆಗ ಅವರ ನೆಗೆಟಿವಿ ಪ್ರೀತಿ ಆಗಿ ಬದಲಾಗುತ್ತದೆ’ ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ. ಈ ಟ್ವೀಟ್​ನ ಸಾವಿರಾರು ಮಂದಿ ಲೈಕ್ ಮಾಡಿದ್ದಾರೆ.

4 / 5
ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಹಾಗೂ ರಣಬೀರ್ ಕಪೂರ್ ಅಭಿನಯದ ‘ಅನಿಮಲ್’ ಚಿತ್ರದ ಕೆಲಸಗಳಲ್ಲಿ ರಶ್ಮಿಕಾ ಬ್ಯುಸಿ ಇದ್ದಾರೆ.

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಹಾಗೂ ರಣಬೀರ್ ಕಪೂರ್ ಅಭಿನಯದ ‘ಅನಿಮಲ್’ ಚಿತ್ರದ ಕೆಲಸಗಳಲ್ಲಿ ರಶ್ಮಿಕಾ ಬ್ಯುಸಿ ಇದ್ದಾರೆ.

5 / 5

Published On - 2:45 pm, Tue, 21 March 23

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ