AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಗೆಟಿವ್ ಜನರ ಜೊತೆ ರಶ್ಮಿಕಾ ಮಂದಣ್ಣ ಹೇಗೆ ಡೀಲ್ ಮಾಡ್ತಾರೆ? ಉತ್ತರ ಕೊಟ್ಟ ನಟಿ

ರಶ್ಮಿಕಾ ಬಗ್ಗೆ ಒಳ್ಳೆಯ ಮಾತನಾಡುವುದರ ಜೊತೆಗೆ ಅವರನ್ನು ಟ್ರೋಲ್ ಮಾಡುವವರ ಸಂಖ್ಯೆಯೂ ದೊಡ್ಡದಿದೆ. ನೆಗೆಟಿವಿಟಿ ಡೀಲ್ ಮಾಡೋದು ಅವರಿಗೆ ದೊಡ್ಡ ಚಾಲೆಂಜ್.

ರಾಜೇಶ್ ದುಗ್ಗುಮನೆ
|

Updated on:Mar 21, 2023 | 2:50 PM

Share
ರಶ್ಮಿಕಾ ಮಂದಣ್ಣ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಕನ್ನಡದಿಂದ ಶುರುವಾದ ಅವರ ಜರ್ನಿ ಈಗ ಬಾಲಿವುಡ್​​ವರೆಗೆ ಹೋಗಿ ನಿಂತಿದೆ. ಹಲವು ಸೂಪರ್ ಹಿಟ್​ ಚಿತ್ರಗಳನ್ನು ರಶ್ಮಿಕಾ ಮಂದಣ್ಣ ನೀಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಕನ್ನಡದಿಂದ ಶುರುವಾದ ಅವರ ಜರ್ನಿ ಈಗ ಬಾಲಿವುಡ್​​ವರೆಗೆ ಹೋಗಿ ನಿಂತಿದೆ. ಹಲವು ಸೂಪರ್ ಹಿಟ್​ ಚಿತ್ರಗಳನ್ನು ರಶ್ಮಿಕಾ ಮಂದಣ್ಣ ನೀಡಿದ್ದಾರೆ.

1 / 5
ರಶ್ಮಿಕಾ ಬಗ್ಗೆ ಒಳ್ಳೆಯ ಮಾತನಾಡುವುದರ ಜೊತೆಗೆ ಅವರನ್ನು ಟ್ರೋಲ್ ಮಾಡುವವರ ಸಂಖ್ಯೆಯೂ ದೊಡ್ಡದಿದೆ. ನೆಗೆಟಿವಿಟಿ ಡೀಲ್ ಮಾಡೋದು ಅವರಿಗೆ ದೊಡ್ಡ ಚಾಲೆಂಜ್. ಇದನ್ನು ಹೇಗೆ ಡೀಲ್ ಮಾಡ್ತಾರೆ ಎಂಬುದನ್ನು ಅವರು ಹೇಳಿದ್ದಾರೆ.

ರಶ್ಮಿಕಾ ಬಗ್ಗೆ ಒಳ್ಳೆಯ ಮಾತನಾಡುವುದರ ಜೊತೆಗೆ ಅವರನ್ನು ಟ್ರೋಲ್ ಮಾಡುವವರ ಸಂಖ್ಯೆಯೂ ದೊಡ್ಡದಿದೆ. ನೆಗೆಟಿವಿಟಿ ಡೀಲ್ ಮಾಡೋದು ಅವರಿಗೆ ದೊಡ್ಡ ಚಾಲೆಂಜ್. ಇದನ್ನು ಹೇಗೆ ಡೀಲ್ ಮಾಡ್ತಾರೆ ಎಂಬುದನ್ನು ಅವರು ಹೇಳಿದ್ದಾರೆ.

2 / 5
‘ನೆಗೆಟಿವ್ ವ್ಯಕ್ತಿಗಳ ಜೊತೆ ಹೇಗೆ ಡೀಲ್ ಮಾಡ್ತೀರಾ? ಯಾವುದಾದರೂ ಟಿಪ್ಸ್ ಇದೆಯಾ?’ ಎಂದು ಅಭಿಮಾನಿಯೋರ್ವ ರಶ್ಮಿಕಾಗೆ ಪ್ರಶ್ನೆ ಮಾಡಿದ್ದ. ಇದಕ್ಕೆ ಅವರು ಉತ್ತರ ನೀಡಿದ್ದಾರೆ.

‘ನೆಗೆಟಿವ್ ವ್ಯಕ್ತಿಗಳ ಜೊತೆ ಹೇಗೆ ಡೀಲ್ ಮಾಡ್ತೀರಾ? ಯಾವುದಾದರೂ ಟಿಪ್ಸ್ ಇದೆಯಾ?’ ಎಂದು ಅಭಿಮಾನಿಯೋರ್ವ ರಶ್ಮಿಕಾಗೆ ಪ್ರಶ್ನೆ ಮಾಡಿದ್ದ. ಇದಕ್ಕೆ ಅವರು ಉತ್ತರ ನೀಡಿದ್ದಾರೆ.

3 / 5
‘ಸಾಕಷ್ಟು ಪ್ರೀತಿ ನೀಡಿ. ಆಗ ಅವರ ನೆಗೆಟಿವಿ ಪ್ರೀತಿ ಆಗಿ ಬದಲಾಗುತ್ತದೆ’ ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ. ಈ ಟ್ವೀಟ್​ನ ಸಾವಿರಾರು ಮಂದಿ ಲೈಕ್ ಮಾಡಿದ್ದಾರೆ.

‘ಸಾಕಷ್ಟು ಪ್ರೀತಿ ನೀಡಿ. ಆಗ ಅವರ ನೆಗೆಟಿವಿ ಪ್ರೀತಿ ಆಗಿ ಬದಲಾಗುತ್ತದೆ’ ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ. ಈ ಟ್ವೀಟ್​ನ ಸಾವಿರಾರು ಮಂದಿ ಲೈಕ್ ಮಾಡಿದ್ದಾರೆ.

4 / 5
ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಹಾಗೂ ರಣಬೀರ್ ಕಪೂರ್ ಅಭಿನಯದ ‘ಅನಿಮಲ್’ ಚಿತ್ರದ ಕೆಲಸಗಳಲ್ಲಿ ರಶ್ಮಿಕಾ ಬ್ಯುಸಿ ಇದ್ದಾರೆ.

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಹಾಗೂ ರಣಬೀರ್ ಕಪೂರ್ ಅಭಿನಯದ ‘ಅನಿಮಲ್’ ಚಿತ್ರದ ಕೆಲಸಗಳಲ್ಲಿ ರಶ್ಮಿಕಾ ಬ್ಯುಸಿ ಇದ್ದಾರೆ.

5 / 5

Published On - 2:45 pm, Tue, 21 March 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್