AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣಗೆ ಹ್ಯಾಂಗೋವರ್​; ಆ ದಿನದ ನೆನಪಿಂದ ಅವರು ಇನ್ನೂ ಹೊರಬಂದಿಲ್ಲ

ಈಗ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋ ಹಂಚಿಕೊಂಡಿದ್ದಾರೆ. ಆ ದಿನ ಇನ್ನೂ ಕಾಡುತ್ತಿದೆ ಎಂಬರ್ಥದಲ್ಲಿ ಅವರು ಬರೆದುಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 11, 2023 | 8:48 AM

Share
ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ ಹಾಗೂ ಟಾಲಿವುಡ್​ನಲ್ಲಿ ಬೇಡಿಕೆಯ ನಟಿ ಆಗಿ ಹೊರಹೊಮ್ಮಿದ್ದಾರೆ. ತಮಿಳು ಚಿತ್ರರಂಗದಲ್ಲೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಎಷ್ಟೇ ಟ್ರೋಲ್ ಮಾಡಿದರೂ ರಶ್ಮಿಕಾ ಖ್ಯಾತಿ ಕಡಿಮೆ ಆಗಿಲ್ಲ.

ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ ಹಾಗೂ ಟಾಲಿವುಡ್​ನಲ್ಲಿ ಬೇಡಿಕೆಯ ನಟಿ ಆಗಿ ಹೊರಹೊಮ್ಮಿದ್ದಾರೆ. ತಮಿಳು ಚಿತ್ರರಂಗದಲ್ಲೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಎಷ್ಟೇ ಟ್ರೋಲ್ ಮಾಡಿದರೂ ರಶ್ಮಿಕಾ ಖ್ಯಾತಿ ಕಡಿಮೆ ಆಗಿಲ್ಲ.

1 / 5
ಈಗ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋ ಹಂಚಿಕೊಂಡಿದ್ದಾರೆ. ಆ ದಿನ ಇನ್ನೂ ಕಾಡುತ್ತಿದೆ ಎಂಬರ್ಥದಲ್ಲಿ ಅವರು ಬರೆದುಕೊಂಡಿದ್ದಾರೆ.

ಈಗ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋ ಹಂಚಿಕೊಂಡಿದ್ದಾರೆ. ಆ ದಿನ ಇನ್ನೂ ಕಾಡುತ್ತಿದೆ ಎಂಬರ್ಥದಲ್ಲಿ ಅವರು ಬರೆದುಕೊಂಡಿದ್ದಾರೆ.

2 / 5
2023ನೇ ಸಾಲಿನ ಐಪಿಎಲ್ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ರಶ್ಮಿಕಾ ಮಂದಣ್ಣ ಡ್ಯಾನ್ಸ್ ಮಾಡಿದ್ದರು. ಆ ದಿನದ ಹ್ಯಾಂಗೋವರ್​​ನಿಂದ ಹೊರಬರೋಕೆ ಅವರಿಗೆ ಆಗುತ್ತಿಲ್ಲ.

2023ನೇ ಸಾಲಿನ ಐಪಿಎಲ್ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ರಶ್ಮಿಕಾ ಮಂದಣ್ಣ ಡ್ಯಾನ್ಸ್ ಮಾಡಿದ್ದರು. ಆ ದಿನದ ಹ್ಯಾಂಗೋವರ್​​ನಿಂದ ಹೊರಬರೋಕೆ ಅವರಿಗೆ ಆಗುತ್ತಿಲ್ಲ.

3 / 5
ಫೋಟೋಗಳನ್ನು ಹಂಚಿಕೊಂಡು ಆ ದಿನವನ್ನು ರಶ್ಮಿಕಾ ಮಂದಣ್ಣ ನೆನಪಿಸಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಪಾಸಿಟಿವ್ ಆಗಿ ಕಮೆಂಟ್ ಮಾಡಿದ್ದಾರೆ.

ಫೋಟೋಗಳನ್ನು ಹಂಚಿಕೊಂಡು ಆ ದಿನವನ್ನು ರಶ್ಮಿಕಾ ಮಂದಣ್ಣ ನೆನಪಿಸಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಪಾಸಿಟಿವ್ ಆಗಿ ಕಮೆಂಟ್ ಮಾಡಿದ್ದಾರೆ.

4 / 5
ರಶ್ಮಿಕಾ ಮಂದಣ್ಣ ಅವರ ಕೈಯಲ್ಲಿ ‘ಪುಷ್ಪ 2’ ಸೇರಿ ನಾಲ್ಕು ಸಿನಿಮಾ ಇದೆ. ಹೊಸ ಚಿತ್ರದ ಕಥೆಯನ್ನು ಅವರು ಕೇಳುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ಕೈಯಲ್ಲಿ ‘ಪುಷ್ಪ 2’ ಸೇರಿ ನಾಲ್ಕು ಸಿನಿಮಾ ಇದೆ. ಹೊಸ ಚಿತ್ರದ ಕಥೆಯನ್ನು ಅವರು ಕೇಳುತ್ತಿದ್ದಾರೆ.

5 / 5
Follow Us
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ